• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿತ್ರರಂಗ ಬೆಳೆಸಲು ಪ್ರೇಕ್ಷಕರ ಸಹಕಾರ ಅತಿಮುಖ್ಯ
ಕನ್ನಡ ಚಿತ್ರರಂಗದ ಖ್ಯಾತನಟ ಧ್ರುವಸರ್ಜಾ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ(ಪಪ್ಪಿ)ಅವರ ಮನೆಗೆ ಭೇಟಿ ನೀಡಿ ಕೆಲಗಂಟೆಗಳ ಕಾಲ ಅವರೊಂದಿಗೆ ಚರ್ಚೆ ನಡೆಸಿ, ಗಾಂಧಿನಗರದ ಸರ್ವಧರ್ಮ ಗಣಪತಿ ಮೂರ್ತಿ ಪ್ರತಿಷ್ಟಾಪನಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಅನಿಷ್ಠ ಪದ್ದತಿಯಿಂದ ಹೊರಬರಲು ಮೌಲ್ಯಯುತ ಶಿಕ್ಷಣ ಬೇಕು
ಮಾದಿಗ ಸಮುದಾಯ ಅನಿಷ್ಠ ಪದ್ದತಿಗಳಿಂದ ದೂರ ಉಳಿಯಬೇಕಾದರೆ ನಮ್ಮ ಮಕ್ಕಳಿಗೆ ಮೌಲ್ಯಯುತವಾದ ಶಿಕ್ಷಣ ಕೊಡಿಸಬೇಕು ಎಂದು ಕರ್ನಾಟಕ ರಾಜ್ಯ ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್ ಮಂಜುನಾಥ್ ಹೇಳಿದರು.
ಹಿರಿಯೂರು ಉಪವಿಭಾಗದಲ್ಲಿ ಸೇವೆ ಸಲ್ಲಿಸಿದ ತೃಪ್ತಿ ಇದೆ
ಹಿರಿಯ, ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಸಹಕಾರದಿಂದ ನಿರ್ವಹಿಸಿದ ಕಾರ್ಯ ತೃಪ್ತಿ ತಂದಿದೆ ಎಂದು ಡಿವೈಎಸ್ ಪಿ ಚೈತ್ರಾ ಹೇಳಿದರು. ನಗರದ ಪಾರಿಜಾತ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಹಾಗೂ ನೂತನ ಡಿವೈಎಸ್ ಪಿ ಶಿವಕುಮಾರ್ ರವರ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಯದೇವ ಶ್ರೀ ಬದುಕಿನ ಸಂಸ್ಮರಣ ಗ್ರಂಥ ಹೊರತರಲು ಚಿಂತನೆ
ಚಿತ್ರದುರ್ಗ ಬಸವಕೇಂದ್ರ ಮುರುಘಾ ಮಠದ 24 ನೇ ಪೀಠಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ ಸಂಸ್ಮರಣ ಗ್ರಂಥವೊಂದನ್ನು ತರಲು ನಿರ್ಧರಿಸಲಾಗಿದೆ.
ವಿತರಕರ ಬದುಕಿಗೆ ಮಾಧ್ಯಮ ಸಂಸ್ಧೆಗಳು ಊರುಗೋಲಾಗಲಿ
ಮುಂಜಾನೆ ಚಳಿ, ಗಾಳಿ ಲೆಕ್ಕಿಸದೇ ಪತ್ರಿಕೆ ವಿತರಣೆ ಮಾಡುವ ಕಾಯಕ ಜೀವಿಗಳ ಬದುಕಿಗೆ ಮಾಧ್ಯಮ ಸಂಸ್ಥೆ ಮತ್ತು ಸರ್ಕಾರ ಊರುಗೋಲಾಗಬೇಕೆಂದು ಸಾಣೆಹಳ್ಳಿ ಮಠದ ಪಂಡಿರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುವುದಿಲ್ಲ
ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುವುದಿಲ್ಲ. ಜೀವನದಲ್ಲಿ ಗಂಡು ಮತ್ತು ಹಣ್ಣಿನ ಮನಸ್ಸುಗಳನ್ನು ಒಂದು ಮಾಡಿ ಸ್ವರ್ಗ ನಿರ್ಮಾಣ ಮಾಡುವಂಥದ್ದಾಗಿದೆ ಎಂದು ಡಾ.ಬಸವಪ್ರಭು ಸ್ವಾಮಿಗಳು ಹೇಳಿದರು.
ನಾಯಕನಹಟ್ಟಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಸಂಚಕಾರ
ಪಟ್ಟಣದಲ್ಲಿ ಹಾದುಹೋಗಿರುವ 45 ನೇ ರಾಜ್ಯ ಹೆದ್ದಾರಿ ನಿರ್ವಹಣೆ ಇಲ್ಲದೇ ಗುಂಡಿಗಳ ಸಾಮ್ರಾಜ್ಯವಾಗಿದ್ದು, ಜನರು ಸುಗಮ ಸಂಚಾರ ಇಲ್ಲದೇ ನಿತ್ಯ ಪರಿತಪಿಸುವಂತಾಗಿದೆ. ಗುಂಡಿ ತಪ್ಪಿಸಲು ಹೋಗಿ ರಾಯಚೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ವಿದ್ಯಾರ್ಥಿಗಳು ಅಸುನೀಗಿದ್ದರು. ಇಂತಹ ಅವಘಡಗಳಿಗೆ ಭವಿಷ್ಯದಲ್ಲಿ ಈ ರಸ್ತೆ ಕಾರಣವಾಗಬಾರದು ಎಂಬುದಷ್ಟೇ ಸಾರ್ವಜನಿಕರ ಆತಂಕ ಮತ್ತು ಮನವಿ.
ಎಸ್ಸಿಪಿ, ಟಿಎಸ್ಪಿ ಗೆ ಮೇಲ್ವಿಚಾರಣಾ ಸಮಿತಿ ಅನುಮೋದನೆ ಕಡ್ಡಾಯ
ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್ಸಿಪಿ, ಟಿಎಸ್ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ ಕ್ರಿಯಾ ಯೋಜನೆಗಳಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಅನುಮೋದನೆ ಪಡೆಯುವುದು ಕಡ್ಡಾಯ ಎಂದು ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ಆದೇಶಿಸಿದ್ದಾರೆ.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ 135 ಕಿ.ಮೀ ಮಾನವ ಸರಪಳಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ. 15 ರಂದು ಪ್ರಜಾಪ್ರಭುತ್ವ ದಿನವನ್ನು ರಾಜ್ಯಾದ್ಯಂತ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ 135 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಅಗತ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದ್ದಾರೆ.
ಚಿತ್ರದುರ್ಗ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ಅವ್ಯವಹಾರದ ಆರೋಪ
ಚಿತ್ರದುರ್ಗ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ನಡೆದಿದೆ ಎನ್ನಲಾದ ಲಕ್ಷಾಂತರ ರುಪಾಯಿ ಅವ್ಯವಹಾರಕ್ಕೆಸಂಬಂಧಿಸಿದಂತೆ ಮಾಜಿ ಕಾರ್ಯದರ್ಶಿ ಬಿ. ಚಿತ್ರಲಿಂಗಪ್ಪ, ಮಾಜಿ ಉಪಾಧ್ಯಕ್ಷ ಎಂ.ಎ. ಸೇತೂರಾಂ, ಮಾಜಿ ಖಜಾಂಚಿ ಅಜಿತ್ ಕುಮಾರ್ ಜೈನ್ ಮೇಲೆ ನಗರಠಾಣೆ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ. ಮಾಜಿ ನಿರ್ದೇಶಕ ಡಿ.ವಿ.ಟಿ ಕರಿಯಪ್ಪ ನೀಡಿದ ದೂರಿನನ್ವಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 361
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved