• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ
ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸರ್ಕಾರ ಇತ್ತೀಚೆಗೆ ರಚಿಸಿದ ಆರೋಗ್ಯ ರಕ್ಷಾ ಸಮಿತಿ ಸಭೆ ಶಾಸಕ ಟಿ. ರಘುಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ಆಸ್ಪತ್ರೆ ಹಲವಾರು ಸಮಸ್ಯೆಗಳ ಬಗ್ಗೆ ವೈದ್ಯರು ಹಾಗೂ ರಕ್ಷಾ ಸಮಿತಿ ಸದಸ್ಯರೊಂದಿಗೆ ಶಾಸಕರು ಚರ್ಚಿಸಿದರು.
ಸಮಾಜದಲ್ಲಿ ಬದುಕಿನ ನೈಜ್ಯತೆ ಕಾಣುವ ಪ್ರಯತ್ನ ಮಾಡಬೇಕಿದೆ
ಸಮಾಜದಲ್ಲಿ ಬದುಕಿನ ನೈಜ್ಯತೆ ಕಾಣುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕಿದೆ. ಪತ್ರಿಕೆಗಳು ಜನತೆಗೆ ಸುದ್ದಿ ನೀಡುವ ಜತೆಗೆ ಸಾಮಾಜಿಕ ಕಳಕಳಿ ಸಹ ಹೊಂದಿವೆ. ಪತ್ರಕರ್ತ ಕರ‍್ಲಕುಂಟೆ ತಿಪ್ಪೇಸ್ವಾಮಿಯ ಬರಹದ ಒಳನೋಟ ಸಂಕಲನ ಇದಕ್ಕೆ ಪೂರಕವಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು. ಅವರು, ಸರ್ಕಾರಿ ನೌಕರರ ಭವನದಲ್ಲಿ ತಿಪ್ಪೇಸ್ವಾಮಿಯವರ ಬರಹದ ಒಳನೋಟ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಹೆಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್
ಯುವ ಜನೋತ್ಸವ ಅಂಗವಾಗಿ ಎಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯನ್ನು ನಗರದಲ್ಲಿ ಆಯೋಜಿಸಲಾಗಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು, ರಾಷ್ಟ್ರೀಯ ಸೇವಾ ಯೋಜನೆ, ದಾವಣಗೆರೆ ವಿಶ್ವವಿದ್ಯಾನಿಲಯ, ಕ್ರೀಡೆ ಮತ್ತು ಯುವಜನ ಸೇವಾ ಇಲಾಖೆ, ದುರ್ಗ ರನ್ನರ್ಸ್, ಸೌಖ್ಯ ಸಮುದಾಯ ಸಂಸ್ಥೆ, ಸುಚೇತನಾ ನೆಟ್‌ವರ್ಕ್, ಅಭಿವೃದ್ಧಿ ಸೇವಾ ಸಂಸ್ಥೆ, ಜೆಪಿಎನ್ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸಹಯೋಗದಲ್ಲಿ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು.
ಪೊಲೀಸರ ಅಮಾನತು ಮಾಡದಿದ್ದಕ್ಕೆ ತಹಸೀಲ್ದಾರ್ ಜೀಪ್ ಗೆ ಬೆಂಕಿ
ಬೆಂಗಳೂರಿನ ವಿಧಾನಸೌಧದ ಮುಂಭಾಗ ಬೈಕ್ ಗೆ ಬೆಂಕಿ ಹಚ್ಚಿದ್ದ ಪೃಥ್ವಿರಾಜ್ ಮತ್ತೆ ಚಳ್ಳಕೆರೆಯಲ್ಲಿ ತಹಸೀಲ್ದಾರ್ ಜೀಪಿಗೆ ಬೆಂಕಿ ಇಟ್ಟು ಸುದ್ದಿಯಾಗಿದ್ದಾನೆ. ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚಿದ ನಂತರ ಪೊಲೀಸರು ಪೃಥ್ವಿರಾಜ್ ನ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದರು. ಆಗ ತಹಸೀಲ್ದಾರ್ ಜೀಪಿಗೆ ಬೆಂಕಿ ಇಟ್ಟಿದ್ದು ಯಾಕೆ ಎಂದು ಕೇಳಿದ್ದಕ್ಕೆ, ನಾನು ನೀಡಿದ ದೂರಿನನ್ವಯ ಕೇವಲ ಓರ್ವ ಪೋಲೀಸ್ ಪೇದೆಯನ್ನು ಮಾತ್ರ ಅಮಾನತು ಪಡಿಸಲಾಗಿದ್ದು, ಇನ್ನೋರ್ವರ ಮೇಲೆ ಕ್ರಮ ಕೈಗೊಳ್ಳಲಾಗಿಲ್ಲ. ಹಾಗಾಗಿ ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ.
ನುಡಿದಂತೆ ನಡೆದ ಸರ್ಕಾರ ನಮ್ಮದು: ಶಾಸಕ ಗೋಪಾಲಕೃಷ್ಣ
ಚುನಾವಣೆಗೂ ಮುನ್ನಾ ನೀಡಿದ ಭರವಸೆಯಂತೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಉಪಯೋಗವಾಗುತ್ತಿದ್ದು, ಯೋಜನೆಗಳನ್ನು ಫಲಾನುಭವಿಗೆ ತಲುಪಿಸುವಲ್ಲಿ ಮೊಳಕಾಲ್ಮುರು ತಾಲೂಕು ಶೇ.90 ರಷ್ಟು ಪ್ರಗತಿ ಸಾಧಿಸಿದೆ ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ಹೇಳಿದರು.
ಕೃಷಿ ಪಂಪ್‌ಸೆಟ್‌ಗೆ ಆಧಾರ್ ಜೋಡಣೆ ಖಂಡಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಬೆಳೆ ವಿಮೆಯೂ ಸೇರಿದಂತೆ ಹಲವಾರು ವಿಚಾರಗಳಲ್ಲಿ ರೈತರ ವಿರೋಧಿ ನಿಲುವು ತಾಳಿದೆ. ಕೈಗಾರಿಕಾ ವಲಯ ಸೇರಿ ಎಲ್ಲಾ ವಲಯಕ್ಕೂ ಕೃಷಿ ಪೂರಕವಾಗಿದೆ. ಕೃಷಿಯನ್ನು ಉತ್ತೇಜಿಸುವ ಯಾವುದೇ ಯೋಜನೆ ಸರ್ಕಾರದಲ್ಲಿ ಇಲ್ಲದಿದ್ದರೂ ಕೃಷಿಯನ್ನು ಸಂಪೂರ್ಣವಾಗಿ ನಾಶಮಾಡುವ ಹಲವಾರು ಯೋಜನೆಗಳ ಜಾರಿಗೆ ಸರ್ಕಾರ ಮುಂದಾಗಿರುವುದು ನೋವಿನ ಸಂಗತಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಪ್ರೊ.ಬಣ) ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿವೀರಣ್ಣ ಬೆಸ್ಕಾಂ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಗರದಲ್ಲಿ ಗಣೇಶ ಮೂರ್ತಿಗಳ ಭರ್ಜರಿ ಮಾರಾಟ
ಗೌರಿ ಗಣೇಶ ಹಬ್ಬದ ಪ್ರಯುಕ್ತ ನಗರದ ಮುಖ್ಯ ರಸ್ತೆಯ ಎರಡೂ ಬದಿ ಗಣೇಶ ಮೂರ್ತಿಯ ಖರೀದಿ ಭರಾಟೆ ಜೋರಾಗಿತ್ತು. ಅಂಗಡಿ ಮಳಿಗೆ, ದಿನಸಿ ಅಂಗಡಿ, ಬಟ್ಟೆ ಅಂಗಡಿಗಳು ಜನರಿಂದ ತುಂಬಿ ಹೋಗಿದ್ದವು. ಪ್ರತಿ ವರ್ಷದಂತೆ ಈ ಬಾರಿಯೂ ಸಹ ನಗರಕ್ಕೆ ನಾನಾ ಕಡೆಯಿಂದ ಸಾವಿರಾರು ಗಣೇಶನ ಮೂರ್ತಿಗಳು ಬಂದಿಳಿದಿವೆ.
ಬ್ರೆಡ್, ಹಣ್ಣು, ಹಾಲು ಸೊಳ್ಳೆಪರದೆ, ಬೆಡ್‌ಶೀಟ್‌ ವಿತರಣೆ
ಶಿಕ್ಷಕರ ದಿನಾಚರಣೆ ಅಂಗವಾಗಿ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಜಿಲ್ಲಾ ಅನುದಾನಿತ ಶಾಲಾ ಶಿಕ್ಷಕರ ಸಂಘ, ಶಿಕ್ಷಕರ ಸ್ನೇಹಬಳಗ ಸಹಯೋಗದಲ್ಲಿ ಬ್ರೆಡ್, ಹಣ್ಣು, ಹಾಲನ್ನು ವಿತರಣೆ ಮಾಡಲಾಯಿತು.
ಶಿಕ್ಷಕ ಕಾಲಮಾನದ ಹೊಸ ಪೀಳಿಗೆಯ ದಿಕ್ಸೂಚಕ: ಇಮ್ಮಡಿ ಸಿದ್ದರಾಮೇಶ್ವರ ಶ್ರೀ
ಚಿತ್ರದುರ್ಗ ಹೊರವಲಯದಲ್ಲಿರುವ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಎಸ್ ಜೆ ಎಸ್ ಸಮೂಹ ಸಂಸ್ಥೆಗಳಿಂದ ಶಿಕ್ಷಕರ ದಿನಾಚರಣೆಯ ನಿಮಿತ್ತ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಶಿಕ್ಷಕರ ಗೌರವಿಸಿದರು.
ಶಾಲೆಗಳ ಆಚರಣೆಯಲ್ಲಿ ದೇವರ-ದಿಂಡಿರ ಪೂಜೆ ಸಲ್ಲ: ಡಾ.ಬಂಜಗೆರೆ ಜಯಪ್ರಕಾಶ್‌
ಹೊಸದುರ್ಗದ ಸಿದ್ದರಾಮೇಶ್ವರ ಸಮುದಾಯಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಘಾಟಿಸಿದರು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 361
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved