• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೇವಸಮುದ್ರ ಕೆರೆ ಕೋಡಿ ಬಿದ್ದು ಭಾರಿ ಅವಾಂತರ ಸೃಷ್ಟಿ
ಕಳೆದೊಂದು ವಾರದಿಂದ ಸುರಿದ ಭರ್ಜರಿ ಮಳೆಯಿಂದಾಗಿ ತಾಲೂಕಿನ ದೇವಸಮುದ್ರ ಕೆರೆ ಕೋಡಿ ಬಿದ್ದು, ನೂರಾರು ಹೆಕ್ಟೇರ್ ಕೃಷಿ ಭೂಮಿ ಮುಳುಗಡೆಯಾಗಿದ್ದು, ನೂರಾರು ಮನೆಗಳು ಜಲಾವೃತಗೊಂಡು ಭಾರಿ ಅವಾಂತರ ಸೃಷ್ಟಿಯಾಗಿದೆ.
ಜಯದೇವ ಶ್ರೀ ಪುತ್ಥಳಿ ಇಟ್ಟು ಶೂನ್ಯ ಪೀಠಾರೋಹಣ
ಚಿತ್ರದುರ್ಗ: ಮಧ್ಯ ಕರ್ನಾಟಕದ ದಸರಾವೆಂದೇ ಖ್ಯಾತಿ ಪಡೆದ ಬಸವಕೇಂದ್ರ ಮುರುಘಾಮಠದ ಶರಣ ಸಂಸ್ಕೃತಿ ಉತ್ಸವಕ್ಕೆ ಭಾನುವಾರ ಸಂಭ್ರಮದ ತೆರೆ ಬಿದ್ದಿತು.
ವಿಜೃಂಭಣೆಯ ಹಾರನಕಣಿವೆ ರಂಗನಾಥನ ಅಂಬಿನೋತ್ಸವ
ಹಿರಿಯೂರು: ತಾಲೂಕಿನ ವಾಣಿವಿಲಾಸ ಸಾಗರದ ಬಳಿಯಿರುವ ಹಾರನಕಣಿವೆ ಶ್ರೀ ರಂಗನಾಥಸ್ವಾಮಿಯ ಅಂಬಿನೋತ್ಸವ ಹಾಗೂ ಹರಕೆಯ ಹಾವು, ಚೇಳುಗಳ ಅರ್ಪಿಸುವ ಜಾತ್ರೆಯು ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ ಮಧ್ಯಾಹ್ನ ವಿಜೃಂಭಣೆಯಿಂದ ನಡೆಯಿತು.
ಮದಕರಿ ನಾಯಕನನ್ನು ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು
ಚಿತ್ರದುರ್ಗ: ಶತ್ರುಗಳನ್ನು ಸದೆಬಡಿದು ಗಂಡುಮೆಟ್ಟಿನ ನಾಡು ಐತಿಹಾಸಿಕ ಚಿತ್ರದುರ್ಗದ ಕೋಟೆಯನ್ನು ರಕ್ಷಿಸಿ ಎಲ್ಲರ ಪ್ರಾಣ, ಮಾನ ಕಾಪಾಡಿದ ರಾಜಾವೀರ ಮದಕರಿನಾಯಕನನ್ನು ಪ್ರತಿಯೊಬ್ಬರು ಸ್ಮರಿಸಿಕೊಳ್ಳಬೇಕು ಎಂದು ಬಿಜೆಪಿ ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಪಿ.ಶಿವಣ್ಣ ಹೇಳಿದರು.
ಮೊಳಕಾಲ್ಮುರು: ಕಳೆದೆರೆಡು ದಿನಗಳಿಂದ ಸುರಿದ ಮಳೆಯಿಂದಾಗಿ ಕೆರೆಕಟ್ಟೆಗಳು ಸಂಪೂರ್ಣವಾಗಿ ಭರ್ತಿ
ತಾಲೂಕಿನಲ್ಲಿ ಕಳೆದೆರೆಡು ದಿನಗಳಿಂದ ಸುರಿದ ಮಳೆಯಿಂದಾಗಿ ಕೆರೆಕಟ್ಟೆಗಳು ಸಂಪೂರ್ಣವಾಗಿ ಭರ್ತಿಯಾಗಿ ಕೃಷಿ ಜಮೀನುಗಳಿಗೆ ನೀರು ನುಗ್ಗಿ ಭಾರಿ ಆವಾಂತರ ಸೃಷ್ಟಿ ಮಾಡಿದೆ.
ಚಳ್ಳಕರೆ ನಗರದಲ್ಲಿ ನವರಾತ್ರಿ ಉತ್ಸವ ಸಂಪನ್ನ
ಈ ಬಾರಿ ತಾಲೂಕಿನೆಲ್ಲೆಡೆ ಉತ್ತಮ ಮಳೆಯಾಗಿ ಹಸಿರಿನ ವಾತಾವರ ನಿರ್ಮಾಣವಾಗಿದ್ದು, ಚಳ್ಳಕರೆ ನಗರದಲ್ಲಿ ನವರಾತ್ರಿ ಉತ್ಸವಕ್ಕೆ ವಿಶೇಷ ಕಳೆಬಂದಿದೆ. ಭಕ್ತರು ಬನ್ನಿಮಂಟಪಕ್ಕೆ ಆಗಮಿಸಿ ಗ್ರಾಮ ದೇವರ ಸಮಾಗಮದಲ್ಲಿ ನಡೆದ ಬನ್ನಿ ಉತ್ಸವಕ್ಕೆ ಸಾಕ್ಷಿಯಾದರು. ಬನ್ನಿಮಂಟಪಕ್ಕೆ ಗ್ರಾಮ ದೇವ ಶ್ರೀ ವೀರಭದ್ರಸ್ವಾಮಿ, ಶ್ರೀ ಚಳ್ಳಕೆರೆಯಮ್ಮ, ಶ್ರೀ ಉಡಸಲಮ್ಮ ಆಗಮಿಸಿದ ಕೆಲವೇ ನಿಮಿಷಗಳಲ್ಲಿ ಮಳೆ ಆರಂಭವಾದರೂ ಕದಲದ ಜನ ದೇವರುಗಳಿಗೆ ಜೈಕಾರ ಹಾಕುತ್ತಲೇ ಮಳೆಯಲ್ಲೇ ಬನ್ನಿ ಮುಡಿಯುವ ಕ್ಷಣಕ್ಕಾಗಿ ಕಾತುರದಿಂದ ಕಾದರು.
ನಾಯಕನಹಟ್ಟ ಹೋಬಳಿಯಲ್ಲಿ ಭರ್ಜರಿ ಮಳೆ
ನಾಯಕಹನಟ್ಟಿ ಹೋಬಳಿಯಲ್ಲಿ ಹಿಂಗಾರು ಮಳೆ ಆರ್ಭಟಿಸಿದ್ದು, ಶುಕ್ರವಾರ ರಾತ್ರಿ ಒಟ್ಟು 6 ಮನೆಗಳು ಕುಸಿತ, ಅಪಾರ ಬೆಳೆಹಾನಿ ಸಂಭವಿಸಿದೆ. ಗುಂತಕೋಲಮ್ಮನಹಳ್ಳಿ, ರೇಖಲಗೆರೆ ಗ್ರಾಮಗಳ ಎರಡು ಕೆರೆಗಳು ಕೋಡಿ ಬಿದ್ದಿವೆ. ಹಳ್ಳಕೊಳ್ಳಗಳು ತುಂಬಿ ಹರಿದು ಶೇಂಗಾ ಹೊಲಗಳು ನೀರಿನ ಮಡುಗಳಾಗಿ ಮಾರ್ಪಟ್ಟಿವೆ.
ಚಿತ್ತ ಮಳೆಯ ಆರ್ಭಟಕ್ಕೆ ತುಂಬಿ ಹರಿದ ಸಿರಿಗೆರೆ ಕೆರೆಗಳು
ಕಳೆದ ಮೂರು ದಿನಗಳಿಂದ ಆರ್ಭಟಿಸುತ್ತಿರುವ ಚಿತ್ತ ಮಳೆಗೆ ಸಿರಿಗೆರೆಯ ಗೌಡನ ಕೆರೆ, ಹೊಸ ಕೆರೆ, ಬುಕ್ಕರಾಯನಕೆರೆ ಹಾಗೂ ಶಾಂತಿವನದಲ್ಲಿನ ತರಳಬಾಳು ಮಿನಿ ಜಲಾಶಯ ತುಂಬಿ ಕೋಡಿ ಹರಿದಿವೆ. ಹೊಸ ಕೆರೆ ಮತ್ತು ಗೌಡನ ಕೆರೆಯಿಂದ ಬೃಹತ್‌ ಪ್ರಮಾಣದ ನೀರು ಬುಕ್ಕರಾಯನಕೆರೆಗೆ ಬರುತ್ತಿದೆ.
ಶರಣ ಸಂಸ್ಕೃತಿ ಉತ್ಸವ ಪರಂಪರೆಗೆ ಗುರುವಿನ ಸ್ಪರ್ಶ
ಮಧ್ಯ ಕರ್ನಾಟಕದ ದಸರಾ ಉತ್ಸವವೆಂದೇ ಬಿಂಬಿತಗೊಂಡ ಶರಣ ಸಂಸ್ಕೃತಿ ಉತ್ಸವದ ಜಾನಪದ ಕಲಾ ತಂಡಗಳ ಮೆರವಣಿಯನ್ನು ಕೋಟೆ ನಾಡು ಚಿತ್ರದುರ್ಗದಲ್ಲಿ ಶನಿವಾರ ಅತ್ಯಂತ ವೈಭೋಗದಿಂದ ನೆರವೇರಿಸಲಾಯಿತು. ಮುರುಘಾಮಠದ ಪರಂಪರೆ ಗುರುವಾದ ಜಯದೇವ ಮುರುಘರಾಜೇಂದ್ರ ಸ್ವಾಮೀಜಿಗಳ ಬೆಳ್ಳಿ ಪುತ್ಥಳಿಯನ್ನು ಪುಷ್ಪಾಲಂಕೃತ ಸಾರೋಟ್ ನಲ್ಲಿ ಇರಿಸಿ ಮೆರವಣಿಗೆ ನಡೆಸಲಾಯಿತು.
ಜಯದೇವ ಪ್ರಸಾದ ನಿಲಯವೇ ಶಿಕ್ಷಣಕ್ಕೆ ಊರುಗೋಲು
ನಾಡಿನ ಲಕ್ಷಾಂತರ ಬಡ ವಿದ್ಯಾರ್ಥಿಗಳು ಜಯದೇವ ಪ್ರಸಾದ ನಿಲಯದಲ್ಲಿಉಂಡು ಶೈಕ್ಷಣಿಕ ಉನ್ನತಿ ಸಾಧಿಸಿದ್ದಾರೆ. ಅದರಲ್ಲಿ ತಾವೂ ಒಬ್ಬರಾಗಿದ್ದೇವೆಂದು ಹರಿಹರ ಪಂಚಮಸಾಲಿ ಗುರುಪೀಠದ ಜಗದ್ಗುರು ವಚನಾನಂದ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 157
  • 158
  • 159
  • 160
  • 161
  • 162
  • 163
  • 164
  • 165
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved