ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಳ್ಳಕೆರೆ ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚಿ ನರ್ತಿಸಿದ ಯುವಕ
ಚಳ್ಳಕೆರೆಯ ಗಾಂಧಿವಗರದ ನಿವಾಸಿ ಪೃಥ್ವಿರಾಜ್ ವಿಲಕ್ಷಣ ಆಟ ಮುಂದುವರಿದಿದ್ದು ಗುರುವಾರ ತಹಸೀಲ್ದಾರ್ ಜೀಪಿಗೆ ಬೆಂಕಿ ಹಚ್ಚುವುದರ ಮೂಲಕ ಸರ್ಕಾರಿ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದ್ದಾನೆ.
ಪಟ್ಟಣದ ಅಭಿವೃದ್ದಿಗೆ ಸದಸ್ಯರ ಸಹಕಾರ ಅಗತ್ಯ: ನೂತನ ಅಧ್ಯಕ್ಷೆ ಮಂಜುಳಾ
ನಾಯಕನಹಟ್ಟಿಯಲ್ಲಿ ಗುರುವಾರ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಮಂಜುಳಾ ಶ್ರೀಕಾಂತ್, ಉಪಾಧ್ಯಕ್ಷರಾಗಿ ಸರ್ವಮಂಗಳಾ ಉಮಾಪತಿ ಅಧಿಕಾರ ಸ್ವೀಕರಿಸಿದರು.
ಶಿಕ್ಷಕರು ಬದುಕು ಬೆಳಗಿಸುವ ಜ್ಯೋತಿ ಇದ್ದಂತೆ: ಶಾಸಕ ಟಿ.ರಘುಮೂರ್ತಿ
ಚಳ್ಳಕೆರೆ ನಗರದ ವಾಲ್ಮೀಕಿ ಕಲ್ಯಾಣಮಂಟಪದಲ್ಲಿ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
17ರಂದು ವಿಶ್ವಕರ್ಮ ಜಯಂತಿ: ಎಸಿ ಎಂ.ಕಾರ್ತಿಕ್
ವಿಶ್ವಕರ್ಮ ಜಯಂತಿಯನ್ನು ಹಬ್ಬದ ರೀತಿ ಆಚರಿಸಲಾಗುವುದು. ಸರ್ಕಾರದ ಶಿಷ್ಠಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು.
ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಿಸಿ ಹತ್ತರೊಳಗೆ ತನ್ನಿ: ಸಚಿವ ಡಿ.ಸುಧಾಕರ್
ಚಿತ್ರದುರ್ಗದ ತರಾಸು ರಂಗಮಂದಿರದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಸಭಾ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು. ಸಂಸದ ಗೋವಿಂದ ಎಂ ಕಾರಜೋಳ ಇದ್ದಾರೆ.
ಹಿರಿಯೂರಲ್ಲಿ ವಸ್ತು ಪ್ರದರ್ಶನ ಅನುಮತಿಗೆ ವಿರೋಧ
ವಸ್ತು ಪ್ರದರ್ಶನ ಅಮ್ಯೂಸ್ಮೆಂಟ್ ಪಾರ್ಕ್ಗೆ ಹಿರಿಯೂರು ನಗರಸಭೆ ಅನುಮತಿ ನೀಡಲು ಹೊರಟಿರುವುದನ್ನು ವಿರೋಧಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಮಕ್ಕಳಿಗೆ ಗುಣಮಟ್ಟ ಶಿಕ್ಷಣ ನೀಡಿ ಅಭಿವೃದ್ಧಿಗೆ ಶ್ರಮಿಸಿ: ಶಾಸಕ ಎನ್.ವೈ.ಗೋಪಾಲಕೃಷ್ಣ
ಶಿಕ್ಷಕರು ತಮ್ಮ ಕರ್ತವ್ಯ ಅರಿತು ಸೇವೆ ಸಲ್ಲಿಸುತ್ತಿದ್ದಾರೆ. ಅಜ್ಞಾನ ಮತ್ತು ಅಂಧಕಾರ ಅಳಿಸಿ ಮಾನವೀಯ ಮೌಲ್ಯವನ್ನು ಮಕ್ಕಳಿಗೆ ತಿಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಶಿಕ್ಷಕರ ಸೇವೆ ಅವಿಸ್ಮರಣೀಯ.
ಸದೃಢ ದೇಶ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯ: ಕ್ಷೇತ್ರ ಶಿಕ್ಷಣಾಕಾರಿ ಸಿಎಂ.ತಿಪ್ಪೇಸ್ವಾಮಿ
ಡಾ.ರಾಧಾಕೃಷ್ಣನ್ ಈ ದೇಶ ಕಂಡ ಅಪ್ರತಿಮ ಶ್ರೇಷ್ಠ ಶಿಕ್ಷಕರು ಹಾಗೂ ದೇಶಭಕ್ತರು. ತಮ್ಮ ಜೀವನವನ್ನೇ ಶಿಕ್ಷಣ ಕ್ಷೇತ್ರಕ್ಕೆ ಮೀಸಲಿಟ್ಟಿದ್ದರು
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ 5 ಜನ ಭಾಜನ
ಅದ್ಧೂರಿ ಶಿಕ್ಷಕರ ದಿನಾಚರಣೆಗೆ ಶಿಕ್ಷಣ ಇಲಾಖೆ ಸಿದ್ಧತೆ: ಬಿಇಒ ಸುರೇಶ್
ಗೌರಸಮುದ್ರ ಶ್ರೀಮಾರಮ್ಮ ದೇವಿ ಜಾತ್ರೆಯಲ್ಲಿ ಭಕ್ತಸಾಗರ
ಗೌರಸಮುದ್ರ ಗ್ರಾಮದಿಂದ ತುಮಲು ಪ್ರದೇಶಕ್ಕೆ ಮಾರಮ್ಮ ದೇವಿಯನ್ನು ಮೆರವಣಿಗೆ ಮೂಲಕ ಕರೆತಂದ ಭಕ್ತರು.
< previous
1
...
157
158
159
160
161
162
163
164
165
...
361
next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್