• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೆಜೆಎಂನಡಿ ಪ್ರತಿ ವ್ಯಕ್ತಿಗೆ 55 ಲೀಟರ್‌ ನೀರು
ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆ ಹಾಗೂ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಳೆ ನೀರು ಕೊಯ್ಲು ಹಾಗೂ ಬೂದು ನೀರು ನಿರ್ವಹಣೆ ಕುರಿತು ತರಬೇತಿ ನೀಡಲಾಯಿತು.
ಮಾಧ್ಯಮದ ಮುಂದೆ ಹೋದವರಿಗೆ ಮಠದ ಬಾಗಿಲು ಬಂದ್
ಮಠದ ಘನತೆಯನ್ನು ಮಾಧ್ಯಮಗಳ ಮೂಲಕ ಬೀದಿಗೆ ತಂದ ಜನರಿಗೆ ಮಠದ ಬಾಗಿಲು ಬಂದ್‌ ಆಗಿದೆ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಸವಲತ್ತನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸಿ
ಸರ್ಕಾರದ ಸವಲತ್ತುಗಳನ್ನ ಜನಸಾಮಾನ್ಯರಿಗೆ ಪ್ರಾಮಾಣಿಕವಾಗಿ ತಲುಪಿಸಿ, 7ನೇ ವೇತನ ಆಯೋಗಕ್ಕೆ ನೀವು ಪ್ರತಿಫಲ ನೀಡಿ ಎಂದು ಶಾಸಕ ಬಿಜಿ ಗೋವಿಂದಪ್ಪ ಅಧಿಕಾರಿಗಳಿಗೆ ಹೇಳಿದರು.
ಋಷಿ ಸಂಸ್ಕೃತಿ ಗುರುಕುಲ ಸಂಸ್ಥಾನದ ಕಾರ್ಯ ಶ್ಲಾಘನೀಯ
ಸರ್ಕಾರಿ ಶಾಲೆ ಉಳಿಸಿ ಅಭಿಯಾನದಡಿ ಶತಮಾನೋತ್ಸವದಲ್ಲಿರುವ ಚಿತ್ರದುರ್ಗ ನಗರದ ಕೆಳಗೋಟೆಯ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಅಭಿವೃದ್ಧಿ ಮಾಡಿ ಮಾದರಿ ಶಾಲೆಯಾಗಿ ಮಾಡಲು, ಋಷಿ ಸಂಸ್ಕೃತಿ ಗುರುಕುಲ ಮಹಾಸಂಸ್ಥಾನ ಸಂಪೂರ್ಣ ಜವಾಬ್ದಾರಿ ತೆಗೆದುಕೊಂಡಿರುವುದು ಶ್ಲಾಘನೀಯ ಎಂದು ಕರ್ನಾಟಕ ರಾಜ್ಯ ಶಿಕ್ಷಣ ಪರಿಷತ್ತಿನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೀತಾ ಭರಮಸಾಗರ ಹೇಳಿದರು.
ವಾಲ್ಮೀಕಿ ಬದುಕಿಗೆ ಬೆಳಕು ನೀಡಿದ ಶ್ರೇಷ್ಠ ಮಹರ್ಷಿ
ಧಾರ್ಮಿಕ ವಿಚಾರಧಾರೆಗಳ ಬೆಳಕು ನೀಡಿ, ಉತ್ತಮ ಬದುಕು ಕಂಡುಕೊಳ್ಳುವ ಮಾರ್ಗತೋರಿದ ಶ್ರೇಷ್ಠ ಮಹರ್ಷಿ ವಾಲ್ಮೀಕಿಯವರ ಹೆಸರಿನಲ್ಲಿ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಅವರ ಮಾರ್ಗದಲ್ಲಿ ನಡೆಯುವ ಸಂದೇಶವನ್ನು ಸಾರಲಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.
ಬಿಜೆಪಿ ಪಿತೂರಿಗಳ ವಿರುದ್ಧ ನಮ್ಮ ಕಾರ್ಯಕರ್ತರು ಪುಟಿದೇಳಬೇಕು
ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವ ಕೋಮುವಾದಿ ಬಿಜೆಪಿ ಪಿತೂರಿಗಳ ವಿರುದ್ಧ ಕಾರ್ಯಕರ್ತರು ಪುಟಿದೇಳಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿಹೆಬ್ಬಾಳ್ಕರ್ ಕರೆ ನೀಡಿದರು.
ವಿವಿ ಸಾಗರ ಜಲಾಶಯ ಮತ್ತೊಮ್ಮೆ ಕೋಡಿ ಬೀಳಲಿದೆಯೇ?
ಕನ್ನಡಪ್ರಭ ವಾರ್ತೆ ಹಿರಿಯೂರು: ವಾಣಿವಿಲಾಸ ಸಾಗರ ಜಲಾಶಯ ಮತ್ತೊಮ್ಮೆ ತುಂಬಿ ಹರಿಯಲಿದೆ ಎಂಬ ಆಶಾಭಾವನೆ ತಾಲೂಕಿನ ರೈತರಲ್ಲಿ ಮೂಡುತ್ತಿದೆ. ಭದ್ರಾ ಜಲಾಶಯದಿಂದ ಬರುವ 700 ಕ್ಯೂಸೆಕ್ ನೀರಿನ ಜತೆಗೆ ಎತ್ತಿನಹೊಳೆಯಿಂದ ಬರಲಿರುವ 1500 ಕ್ಯೂಸೆಕ್ ನೀರು ಸೇರಿ ಮಳೆರಾಯನ ಕೃಪಾಕಟಾಕ್ಷವೂ ದೊರೆತರೆ ಜಲಾಶಯ ಮತ್ತೊಮ್ಮೆ ಕೋಡಿ ಬೀಳುವುದರಲ್ಲಿ ಸಂಶಯವಿಲ್ಲ.
ಬಡತನ, ಅನಕ್ಷರತೆ ಬಾಲ್ಯ ವಿವಾಹಕ್ಕೆ ಮೂಲ ಕಾರಣ
ಚಿತ್ರದುರ್ಗ ಜಿಪಂ ಸಭಾಂಗಣದಲ್ಲಿ ಭಾನುವಾರ ಏರ್ಪಡಿಸಿದ್ದ ಬಾಲ್ಯ ವಿವಾಹ ಮತ್ತು ಬಾಲ್ಯ ಗರ್ಭಾವಸ್ಥೆ ತಡೆಗಟ್ಟುವ ಕುರಿತ ವಿಶೇಷ ಉಪನ್ಯಾಸವನ್ನು ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಆರ್.ನಟರಾಜ್ ಉದ್ಘಾಟಿಸಿದರು.
ಮಾದಕ ವ್ಯಸನದಿಂದ ಸಮಾಜದ ಸ್ವಾಸ್ತ್ಯ ಹಾಳು
ಚಿತ್ರದುರ್ಗದ ಬಾಲಕಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದಮದ್ಯ ಮತ್ತು ಮಾದಕಗಳ ದುಷ್ಪರಿಣಾಮಗಳ ಕುರಿತು ಏರ್ಪಡಿಸಿದ ವಿಚಾರ ಸಂಕಿರಣದಲ್ಲಿ ಮಾನಸಿಕ ಆರೋಗ್ಯ ತಜ್ಞ ಡಾ.ಮಂಜುನಾಥ್ ಮಾತನಾಡಿದರು.
ಬೃಹತ್ ಮೆರವಣಿಗೆಯೊಂದಿಗೆ ಶ್ರೀಕೃಷ್ಣ ಜಯಂತಿ ಸಂಪನ್ನ
ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ಗೊಲ್ಲರಹಟ್ಟಿಯಿಂದ ಪ್ರಾರಂಭವಾದ ಮೆರವಣಿಗೆಗೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 362
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved