• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ.28ಕ್ಕೆ ಸರ್ಕಾರಿ ನೌಕರರ ಸಂಘದ ನಿರ್ದೇಶಕರ ಚುನಾವಣೆ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-29ನೇ ಅವಧಿಯ ತಾಲೂಕು ಶಾಖೆಗಳ ನಿರ್ದೇಶಕರ ಚುನಾವಣಾ ವೇಳಾಪಟ್ಟಿ ನಿಗದಿ ಪಡಿಸಲಾಗಿದೆ ಎಂದು ತಾಲೂಕು ಚುನಾವಣಾಧಿಕಾರಿ ಬಿ.ಕೆ. ನಾಗರಾಜಪ್ಪ ತಿಳಿಸಿದ್ದಾರೆ.
ಅಭಿವೃದ್ಧಿ ಯೋಜನೆ ಚರ್ಚೆ ಇಲ್ಲದೇ ಮುಗಿದ ಸಭೆ
ಮೂರು ವರ್ಷಗಳ ನಂತರ ಮೊದಲ ಬಾರಿಗೆ ಸೋಮವಾರ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಸಾಮಾನ್ಯಸಭೆ ನಡೆಯಿತು. ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ಇಲ್ಲದೇ ಬರೀ ನಗರೋತ್ಥಾನ ಯೋಜನೆಯಡಿ ಬಿಡುಗಡೆಗೊಂಡಿದ್ದ ₹5 ಕೋಟಿ ಅನುದಾನ ಹಂಚಿಕೆ, ಕಾಮಗಾರಿಗಳ ಮರುಟೆಂಡರ್ ಪ್ರಕ್ರಿಯೆ ಸುತ್ತಲೇ ಗಿರಕಿ ಹೊಡೆಯಿತು.
ಆಶಾಕಿರಣ ಸಂಸ್ಥೆಯಿಂದ ಶೈಕ್ಷಣಿಕ ಚಟುವಟಿಕೆಗೆ ಸಹಾಯ
ಜಿಲ್ಲೆಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಹಾಯ ಮಾಡುವುದು ಆಶಾ ಕಿರಣ ಸಂಸ್ಥೆ ಗುರಿಯಾಗಿದೆ. ಸಹಾಯ ಪಡೆದವರು ಮುಂದಿನ ದಿನದಲ್ಲಿ ಬೇರೆಯವರಿಗೆ ನೆರವಾಗುವ ಮೂಲಕ ಸಮಾಜದ ಋಣ ತೀರಿಸಿ ಎಂದು ಆಶಾಕಿರಣ ಸಂಸ್ಥೆ ಅಧ್ಯಕ್ಷ ಗಿರೀಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕ್ರಿಯಾಶೀಲ ಬೋಧನೆ ಕಲಿಕಾ ಪ್ರಗತಿಗೆ ಪರಿಣಾಮಕಾರಿ
ಶಿಕ್ಷಕರು ವೃತ್ತಿ ಬದ್ಧತೆ ಬೆಳೆಸಿಕೊಂಡು ಕ್ರಿಯಾಶೀಲರಾಗಿ ಬೋಧಿಸಿದಾಗ ಮಾತ್ರ ಮಕ್ಕಳ ಕಲಿಕೆ ಪರಿಣಾಮಕಾರಿಯಾಗುತ್ತದೆ ಎಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು.
ವಿದೇಶದಲ್ಲಿ ಶುಶ್ರೂಷಕ ಕೆಲಸಗಳಿಗೆ ಹೆಚ್ಚು ಬೇಡಿಕೆ
ವೈದ್ಯರು ಮತ್ತು ನರ್ಸಿಂಗ್ ವೃತ್ತಿ ಅತ್ಯಂತ ಪವಿತ್ರವಾದುದು. ವಿದೇಶದಲ್ಲಿ ಶುಶ್ರೂಷಕ ಕೆಲಸಗಳಿಗೆ ಹೆಚ್ಚು ಬೇಡಿಕೆ ಇದೆ. ಹಾಗಾಗಿ ಶುಶ್ರೂಷಕರು ಕಣ್ಣಿಗೆ ಕಾಣುವ ದೇವರು ಎಂದು ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ. ರಘುಚಂದನ್ ಹೇಳಿದರು.
ಜಿಲ್ಲಾ ವಕೀಲರಿಂದ ಮದಕರಿ ನಾಯಕ ನಾಟಕ ಪ್ರದರ್ಶನ
ಜಿಲ್ಲಾ ವಕೀಲರ ಸಂಘ ಚಿತ್ರದುರ್ಗ ಹಾಗೂ ಜಿಲ್ಲಾ ವಕೀಲರ ಸಾಂಸ್ಕೃತಿಕ ಬಳಗದ ಆಶ್ರಯದಲ್ಲಿ ಅ.13 ರಂದು ಮದಕರಿ ನಾಯಕ ಜಯಂತಿ ಹಾಗೂ ದಸರಾ ಹಬ್ಬದ ಪ್ರಯುಕ್ತ ರಾಜವೀರ ಮದಕರಿ ನಾಯಕ ಎಂಬ ಐತಿಹಾಸಿಕ ನಾಟಕ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ವಕೀಲರ ಸಂಘದ ಮಾಜಿ ಅಧ್ಯಕ್ಷ ಹಾಗೂ ನಾಟಕದ ನಿರ್ದೇಶಕ ಎಸ್. ವಿಜಯಕುಮಾರ್ ಹೇಳಿದರು.
ಛಾಯಾಗ್ರಾಹಕ ವೃತ್ತಿಗೆ ಸಮಾಜದಲ್ಲಿ ವಿಶೇಷ ಗೌರವಿದೆ
ಛಾಯಾಗ್ರಾಹಕ ವೃತ್ತಿ ಬಗ್ಗೆ ಸಮಾಜದಲ್ಲಿ ವಿಶೇಷ ಗೌರವಿದೆ. ಪ್ರಸ್ತುತ ಘಟನೆಗಳೂ ಸೇರಿದಂತೆ ಹಳೆ ತಲೆಮಾರಿನ ಸಂಗತಿಗಳನ್ನು ಪೋಟೋ ನೋಡುವ ಮೂಲಕ ಮೆಲುಕು ಹಾಕಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ ತಿಳಿಸಿದರು.
ಗ್ಯಾರಂಟಿಗಳಿಗೆ ಬಿಜೆಪಿಯಲ್ಲಿ ಅಸಹನೀಯ ವಾತಾವರಣ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡುತ್ತಿರುವ ಉಚಿತ ಗ್ಯಾರೆಂಟಿಗಳನ್ನು ನೋಡಿ ಬಿಜೆಪಿಯಲ್ಲಿ ಅಸಹನೀಯ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ಕಾಂಗ್ರೆಸ್ ವಿರುದ್ಧ ಅನಗತ್ಯ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿವೆ. ಇಂತಹ ಶಕ್ತಿಗಳ ವಿರುದ್ಧ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕೆಂದು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ. ಸರ್ದಾರ್ ಹೇಳಿದರು.
ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಲಭ್ಯ: ಡಾ.ಡಿ ಧರಣೇಂದ್ರಯ್ಯ
ಹಿರಿಯೂರು ತಾಲೂಕಿನ ಕಂದಿಕೆರೆ ಗ್ರಾಮದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ.ಡಿ ಧರಣೇದ್ರಯ್ಯ ಮಾತನಾಡಿದರು.
ಮಹಿಳೆ ಆರ್ಥಿಕವಾಗಿ ಬಲಶಾಲಿಯಾದಲ್ಲಿ ಕುಟುಂಬ ಸದೃಢ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ವಿಪ ಸದಸ್ಯ ಕೆ.ಎಸ್.ನವೀನ್ ಉದ್ಘಾಟಿಸಿದರು.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved