• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಳ ಮೀಸಲಿಗೆ ಆಗ್ರಹಿಸಿ ಸೆ.12 ರಂದು ತಮಟೆ ಚಳವಳಿ
ಚಿತ್ರದುರ್ಗ ಕ್ರೀಡಾಭವನದಲ್ಲಿ ನಡೆದ ದಸಂಸ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ರಾಜ್ಯ ಸಂಚಾಲಕ ಗುರುಮೂರ್ತಿ ಮಾತನಾಡಿದರು.
ನೇತ್ರ ದಾನದಿಂದ ಅಂದರ ಬಾಳಿಗೆ ಬೆಳಕಾಗಿ
39ನೇ ನೇತ್ರದಾನ ಪಾಕ್ಷಿಕ ಮಾಹಿತಿ ಶಿಕ್ಷಣ ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿದರು.
ಚಿತ್ರದುರ್ಗ ಸಂಸದರಿಗೆ ಹೈಟೆಕ್ ಕಾರ್ಯಾಲಯ
ಚಿತ್ರದುರ್ಗದಲ್ಲಿ ಶುಕ್ರವಾರ ಆರಂಭಗೊಂಡ ಸಂಸದ ಗೋವಿಂದ ಕಾರಜೋಳ ಅವರ ಹೈಟೆಕ್ ಸ್ಪರ್ಶದ ಕಚೇರಿ
ಕಚೇರಿ ಉದ್ಘಾಟನೆಯಲ್ಲಿ ಮಹನೀಯರು ಭಾಗಿ
ಗೋವಿಂದ ಕಾರಜೋಳ ಕಚೇರಿ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದ ಹರುಗುರು ಚರ ಮೂರ್ತಿಗಳು
ಬಾಲ್ಯ ವಿವಾಹ ತಡೆ ನಮ್ಮೆಲ್ಲರ ಜವಾಬ್ದಾರಿ
ಬಾಲ್ಯ ವಿವಾಹ ನಿಷೇಧ ಕಾಯ್ದೆ ಕುರಿತ ಕಾರ್ಯಕ್ರಮದಲ್ಲಿ ಸಿಡಿಪಿಒ ಹರಿಪ್ರಸಾದ್‌
ರಾತ್ರೋ ರಾತ್ರಿ ಉದ್ಭವಿಸಿದ ಶ್ರೀಕೃಷ್ಣನ ಪ್ರತಿಮೆ
ಹೊಸದುರ್ಗ ಪಟ್ಟಣದಲ್ಲಿ ರಾತ್ರೋ ರಾತ್ರಿ ಪ್ರತಿಷ್ಠಾಪನೆ ಮಾಡಲಾಗಿರುವ ಶ್ರೀಕೃಷ್ಣ ಪ್ರತಿಮೆ
ಶ್ರದ್ಧೆಯಿಂದ ಗಣೇಶನನ್ನು ಪೂಜಿಸಿ ನೆಮ್ಮದಿಯ ಬದುಕು ಕಂಡುಕೊಳ್ಳೋಣ
ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಹಿಂದೂ ಮಹಾಗಣಪತಿ ಉತ್ಸವ ಸೆ.೭ರಿಂದ ೨೩ರ ತನಕ ನಡೆಯಲಿದ್ದು, ಭಕ್ತಾಧಿಗಳು ಕಾರ್ಯಕ್ರಮದ ಯಶಸ್ವಿಗೆ ಸಹಕಾರ ನೀಡಬೇಕೆಂದು ಉತ್ಸವ ಸಮಿತಿ ಅಧ್ಯಕ್ಷ, ವಾಣಿಜ್ಯೋದ್ಯಮಿ ಕೆ.ಸಿ.ನಾಗರಾಜು ಮನವಿ ಮಾಡಿದರು.
ನಗರಸಭೆ ಆಡಳಿತ ಮತ್ತೆ ಕಾಂಗ್ರೆಸ್ ತೆಕ್ಕೆಗೆ
ನಗರಸಭೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದೆ. ಅಧ್ಯಕ್ಷೆಯಾಗಿ ಕಾಂಗ್ರೆಸ್‌ನ ನಗರದ 31ನೇ ವಾರ್ಡ್ನ ಜೈತುಂಬಿ ಮಾಲೀಕ್‌ಸಾಬ್ ಚುನಾವಣೆ ಮೂಲಕ ಆಯ್ಕೆಯಾದರೆ, ಉಪಾಧ್ಯಕ್ಷೆಯಾಗಿ ಕಾಂಗ್ರೆಸ್ ಪಕ್ಷದ 8ನೇ ವಾರ್ಡ್ ಸದಸ್ಯೆ ಓ. ಸುಜಾತಪಾಲಯ್ಯ ಅವಿರೋಧವಾಗಿ ಆಯ್ಕೆಯಾದರು. ಉಪವಿಭಾಗಾಧಿಕಾರಿ ಎಂ. ಕಾರ್ತಿಕ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.
ಮಾರಮ್ಮದೇವಿ ಜಾತ್ರೆಯ ಪೂರ್ವ ಸಿದ್ದತೆ ಪರಿಶೀಲಿಸಿದ ಶಾಸಕ ಗೋಪಾಲಕೃಷ್ಣ
ತಾಲೂಕಿನ ತಳಕು ಹೋಬಳಿ ಗೌರಸಮುದ್ರ ಶ್ರೀಮಾರಮ್ಮ ದೇವಿ ಜಾತ್ರೆ ಪೂರ್ವಸಿದ್ದತೆಗಳನ್ನು ಶಾಸಕ ಎನ್.ವೈ. ಗೋಪಾಲಕೃಷ್ಣ ಗುರುವಾರ ತುಮಲು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಂಡವಾಳಶಾಹಿ ಅಧಿಕಾರ ಒಪ್ಪಿದಿರುವುದರಿಂದ ಅಪಪ್ರಚಾರ
ತಮ್ಮ ಮನಸ್ಸಿನೊಳಗಿರುವ ವ್ಯಕ್ತಿಯನ್ನು ಉತ್ತರಾಧಿಕಾರಿಯನ್ನಾಗಿ ಒಪ್ಪಿಕೊಳ್ಳದೇ ಇರುವುದರಿಂದ ಕೆಲವು ಬಂಡವಾಳಶಾಹಿಗಳು ಮಠ ಮತ್ತು ಸಮಾಜದ ವಿರುದ್ಧ ನಿರಂತರ ಮಿತ್ಯಾರೋಪಗಳನ್ನು ಮಾಡುತ್ತಿದ್ದಾರೆ ಎಂದು ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
  • < previous
  • 1
  • ...
  • 162
  • 163
  • 164
  • 165
  • 166
  • 167
  • 168
  • 169
  • 170
  • ...
  • 362
  • next >
Top Stories
ಪಾಕಿಸ್ತಾನವೀಗ ಒಂಟಿ, ಮುಸ್ಲಿಂ ದೇಶಗಳ ಬೆಂಬಲವೂ ಇಲ್ಲ!
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved