• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದೃಢತೆ ಇದ್ದರೆ ಸಾಧನೆ ಕ್ಷಿತಿಜ ವಿಸ್ತಾರ
ಪ್ರಶಿಕ್ಷಣಾರ್ಥಿಗಳಲ್ಲಿ ದೃಢತೆಯಿದ್ದರೆ ಸಾಧನೆ ಕ್ಷಿತಿಜ ವಿಸ್ತಾರಗೊಳ್ಳುತ್ತದೆ. ಸಮಸ್ಯೆಗಳು ಎದುರಾದರೂ ಎದೆಗುಂದದೇ ಇದ್ದರೆ ಶ್ರೇಯಸ್ಸು ಕಟ್ಟಿಟ್ಟ ಬುತ್ತಿ ಎಂದು ಪ್ರವಚಕ ಎನ್.ಜೆ. ಗುರುಪ್ರಸಾದ್ ತಿಳಿಸಿದರು.
ರಸ್ತೆ, ಡಿವೈಡರ್ ನಲ್ಲಿ 40 ಪರ್ಸೆಂಟ್ ಲೂಟಿ !
ಚಿತ್ರದುರ್ಗ ನಗರದಲ್ಲಿ ಅವೈಜ್ಞಾನಿಕ ಡಿವೈಡರ್ ನಿರ್ಮಾಣದಲ್ಲಿ ಶೇ.40 ರಷ್ಟು ಕಮಿಷನ್ ತಿಂದು ಸರ್ಕಾರಿ ಹಣ ಲೂಟಿ ಮಾಡಲಾಗಿದೆ. ನಗರಸಭೆ ಅನುಮತಿ ಪಡೆಯದೇ ಎಲ್ಲವನ್ನೂ ನಿರ್ವಹಿಸಲಾಗಿದೆ ಎಂಬ ಸಂಗತಿ ಶನಿವಾರ ನಡೆದ ಚಿತ್ರದುರ್ಗ ನಗರಸಭೆ ಅಧಿವೇಶನದಲ್ಲಿ ಮಾರ್ದನಿಸಿತು. ಅರ್ಧ ತಾಸಿಗೂ ಹೆಚ್ಚುವ ಸಮಯವನ್ನು ಈ ವಿಚಾರವೇ ನುಂಗಿ ಹಾಕಿತು.
ಮೊಳಕಾಲ್ಮುರಿನಲ್ಲಿ ವರುಣನ ಅಬ್ಬರ ಜೋರು
ತಾಲೂಕಿನಲ್ಲಿ ಶುಕ್ರವಾರ ತಡರಾತ್ರಿ ವರುಣರಾಯ ಅಬ್ಬರಿಸಿದ್ದು, ಭರ್ಜರಿಯಾಗಿ ಸುರಿದ ಮಳೆಯಿಂದ ಕೆರೆ ಕಟ್ಟೆಗಳಿಗೆ ನೀರು ಹರಿದು ಬಂದಿದೆ. ಕೃಷಿ ಭೂಮಿಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟವೂ ಸಂಭವಿಸಿದೆ.
ಮನುಷ್ಯ ಸ್ವಾರ್ಥಿಯಾದರೆ ಲಾಭಕ್ಕಿಂತ ನಷ್ಟವೇ ಹೆಚ್ಚು
ಬದುಕಿನ ಜಂಜಾಟಕ್ಕೆ ಬಿದ್ದ ನಾವು ನಗುವುದನ್ನು ಮರೆತೇ ಬಿಟ್ಟಿದ್ದೇವೆ. ಜೀವನದಲ್ಲಿ ಸದಾ ಹಸನ್ಮುಖಿಗಳಾಗಿರಬೇಕು. ಸ್ವಾರ್ಥಿಗಳಾಗುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೈಕೋರ್ಟ್ ನ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಬಿಲ್ಲಪ್ಪ ಹೇಳಿದರು.
ಪುರಾತನ ಶೈಲಿ ನಾರದಮುನಿ ದೇಗುಲ ನಿರ್ಮಾಣ
ಮಧ್ಯ ಕರ್ನಾಟಕದ ಪ್ರಸಿದ್ಧ ದೈವವಾದ ಶಿವನಾರದಮುನಿ ದೇವಾಲಯವನ್ನು ಪುರಾತನ ಶೈಲಿಯಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
ನಾಯಕ ಸಮುದಾಯ ಕವಲು ದಾರಿಯಲ್ಲಿ ಸಾಗಿದರೆ ಏಳಿಗೆ ಅಸಾಧ್ಯ
ಕೆಲವರು ನಾಯಕ ಸಮುದಾಯ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಮುದಾಯ ಕವಲು ಹಾದಿಯಲ್ಲಿ ಸಾಗಿದರೆ ಸಮಾಜದ ಏಳಿಗೆ ಸಾಧ್ಯವಿಲ್ಲವೆಂದು ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಹೇಳಿದರು.
ನಾಟಕ ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗಿದೆ
ನಾಟಕಗಳನ್ನು ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ರಂಗಕಲಾವಿದರ ಬದುಕು ಕಷ್ಟದಲ್ಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ. ವೀರೇಶ್ ವಿಷಾದ ವ್ಯಕ್ತಪಡಿಸಿದರು.
ಐದು ಕೋಟಿ ಸುರಿಯೋಕೆ ರಾತ್ರೋ ರಾತ್ರಿ ಕೆರೆ ತೂಬಿಗೆ ಹಾನಿ
ದುಬಾರಿ ವೆಚ್ಚದಲ್ಲಿ ಸಾರ್ವಜನಿಕ ತಂಗುದಾಣಗಳ ನಿರ್ಮಿಸಿ ಸರ್ಕಾರಿ ಅನುದಾನ ಅಪವ್ಯಯಕ್ಕೆ ಕಾರಣವಾಗಿದ್ದ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ(CUDA), ಮುರುಘಾಮಠದ ಮುಂಭಾಗದ ಕೆರೆ ಅಭಿವೃದ್ಧಿ ಪಡಿಸಲು ಮತ್ತೊಂದು ಅನುದಾನ ಅಪವ್ಯಯದ ಘನಂದಾರಿ ಕೆಲಸಕ್ಕೆ ಮತ್ತೆ ಮರು ಚಾಲನೆ ನೀಡಿದೆ.
ಜಾತಿ ಜನಗಣತಿಗೆ ಬಿಜೆಪಿ ವಿರೋಧಿಸಲ್ಲ: ಆರ್. ಅಶೋಕ್
ಜಾತಿ ಜನಗಣತಿಯ ಬಿಜೆಪಿ ವಿರೋಧಿಸುವುದಿಲ್ಲ. ಆದರೆ ಜಾತಿಜನಗಣತಿ ವೈಜ್ಞಾನಿಕವಾಗಿ ಆಗಬೇಕೆಂಬುದೇ ನಮ್ಮ ನಿಲುವು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು. ಶುಕ್ರವಾರ ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಯನ್ನು ಕಾಂಗ್ರೆಸ್ ತಮ್ಮ ಹಿಂದಿನ ಅಧಿಕಾರ ಅವಧಿಯಲ್ಲಿ ಮಾಡಬಹುದಾಗಿತ್ತು. ಆಗ ಸುಮ್ಮನಿದ್ದು ಈಗ ಮುನ್ನಲೆಗೆ ತರುವ ಯತ್ನ ಮಾಡುತ್ತಿದೆ. ಜಾತಿ ಜನಗಣಿತಿಯ ಕಾಂಗ್ರೆಸ್ ನ ಒಕ್ಕಲಿಗ, ಲಿಂಗಾಯಿತ ಸಚಿವರೇ ವಿರೋಧಿಸಿದ್ದಾರೆ ಎಂದರು.
ವಿವಿಗಳಲ್ಲಿ ಮೂಲ ಸೌಕರ್ಯ ಕೊರತೆ ನಿವಾರಣೆಗೆ ಆಗ್ರಹ
ರಾಜ್ಯದ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳ ಶೈಕ್ಷಣಿಕ ಹಾಗೂ ಮೂಲಭೂತ ಸೌಕರ್ಯ ಕೊರತೆ ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved