• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅ.6ಕ್ಕೆ ಶಕ್ತಿ ಗಣಪತಿಯ ಅದ್ಧೂರಿ ಶೋಭಾಯಾತ್ರೆ
ಸತತವಾಗಿ 53 ವರ್ಷದಿಂದ ನಗರದ ಜನರ ಭಕ್ತಿ ಮತ್ತು ಭಾವನೆಗಳಿಗೆ ನೆಲೆಯಾಗಿ ನಿಂತ ನಗರದ ನೆಹರೂ ಮೈದಾನದ ಶಕ್ತಿ ಗಣಪತಿ ವಿಸರ್ಜನೆಯ ಅದ್ಧೂರಿ ಶೋಭಾಯಾತ್ರೆ ಭಾನುವಾರ ವಿಜೃಂಭಣೆಯಿಂದ ಜರುಗಲಿದೆ. ಶಕ್ತಿ ಗಣಪತಿಯು ನಗರ ಭಾಗದವರನ್ನಷ್ಟೇ ಅಲ್ಲದೇ ಗ್ರಾಮೀಣ ಭಾಗದ ನೂರಾರು ಹಳ್ಳಿಗಳ ಜನರನ್ನು ಮೊದಲಿಂದಲೂ ಸೆಳೆಯುತ್ತಿದೆ.
ವಸತಿ ಶಾಲೆ ಮಕ್ಕಳಿಗೆ ಆಯುಷ್ ಕಿಟ್ ವಿತರಣೆ
ಮಕ್ಕಳ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಔಷಧಿಯನ್ನೊಳಗೊಂಡ ವಿದ್ಯಾರ್ಥಿ ಚೇತನ ಆಯುಷ್‌ ಕಿಟ್‌ ಅನ್ನು ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್‌ ಹೇಳಿದರು.
ನಾಳೆ ಗೀತಗಾಯನ, ಯೋಗ ತರಬೇತಿ, ಕವಿಕಾವ್ಯ ಪರಿಚಯ
ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದೊಂದಿಗೆ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ ಪ್ರಾಯೋಗಿಕ ತರಬೇತಿ ಕನ್ನಡ ಗೀತಗಾಯನ, ಯೋಗ ತರಬೇತಿ ಮತ್ತು ಕವಿಕಾವ್ಯ ಪರಿಚಯ ಕಾರ್ಯಕ್ರಮವನ್ನು ಅ. 4ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಗರದ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಲಾಗಿದೆ.
ಅಡಿಕೆ, ಬಾಳೆ ಕಡಿದ ಕಿಡಿಗೇಡಿಗಳು
ತಾಲೂಕಿನ ತಳಕು ಹೋಬಳಿಯ ಪರಶುರಾಮಪುರ ಠಾಣಾ ವ್ಯಾಪ್ತಿಯ ಸಿರಿವಾಳ ಓಬಳಾಪುರದ ಗ್ರಾಮಕ್ಕೆ ಹೊಂದಿಕೊಂಡಿರುವ ಕೋಡಿಹಟ್ಟಿಯ ಜಿ.ಎಂ. ಚಂದ್ರಪ್ಪ ಎಂಬುವವರು 7 ಎಕರೆ ಜಮೀನಿನಲ್ಲಿ 3ಸಾವಿರ ಬಾಳೆ, 5600 ಅಡಿಕೆ ಗಿಡ ಬೆಳೆದಿದ್ದರು. ಬುಧವಾರ ರಾತ್ರಿ ಯಾರೋ ಕಿಡಿಗೇಡಿಗಳು ತೋಟಕ್ಕೆ ನುಗ್ಗಿ ನೀರು ಹಾಯಿಸುವ ಪೈಪ್, ಅಡಿಕೆ ಮತ್ತು ಬಾಳೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಗುರುವಾರ ಬೆಳಗ್ಗೆ ಜಮೀನಿಗೆ ಬಂದ ಮಾಲೀಕ ಜಿ.ಎಂ. ಚಂದ್ರಪ್ಪ ಪ್ರತಿದಿನದಂತೆ ಜಮೀನಿನಲ್ಲಿ ಸುತ್ತಾಡುವ ಸಂದರ್ಭದಲ್ಲಿ ನೀರಿನ ಪೈಪ್ ತುಂಡು ಮಾಡಿದ್ದು ಕಂಡುಬಂದಿದೆ. ಅಲ್ಲದೇ ಫಸಲಿಗೆ ಬಂದಿದ್ದ ಸುಮಾರು 12 ಅಡಿಕೆ, 6 ಬಾಳೆ ಗಿಡಗಳನ್ನು ಕಡಿದು ಹಾಕಿದ್ದಾರೆ. ಕೂಡಲೇ ರೈತ ಚಂದ್ರಪ್ರ ಪೊಲೀಸ್ ಠಾಣೆಗೆ ತೆರಳಿ ನನ್ನ ಜಮೀನಿನಲ್ಲಿ ಅಡಿಕೆ, ಬಾಳೆ ನಾಶಪಡಿಸಿದವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.
ಸತ್ಯ, ಅಹಿಂಸೆಯ ಮೂಲಕ ಸಾತಂತ್ರ್ಯ ದೊರೆತಿದೆ
ಸತ್ಯ ಮತ್ತು ಅಹಿಂಸೆಯ ಮೂಲಕ ಮಹಾತ್ಮಾಗಾಂಧಿ ಬ್ರಿಟೀಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.
ಭದ್ರಾ ಮೇಲ್ದಂಡೆಗೆ ಒಂದುವರೆ ತಿಂಗಳಲ್ಲಿ ಅನುದಾನ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಘೋಷಿಸಿರುವ ₹5300 ಕೋಟಿ ಅನುದಾನದಲ್ಲಿ ಇನ್ನೊಂದುವರೆ ತಿಂಗಳಲ್ಲಿ ಮೊದಲ ಕಂತು ಬಿಡುಗಡೆಯಾಗಲಿದೆ ಎಂದು ಕೇಂದ್ರ ಜಲಶಕ್ತಿ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದರು.
ಗ್ರಾಮೀಣ ಪ್ರದೇಶದ ಅಭಿವೃದ್ಧಿ ಗಾಂಧೀ ಕನಸ್ಸಾಗಿತ್ತು
ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡಲು ಮಹಾತ್ಮ ಗಾಂಧೀಜಿಯವರು ಸುಧೀರ್ಘಕಾಲ ಹೋರಾಟ ನಡೆಸಿದರು. ಗ್ರಾಮೀಣ ಪ್ರದೇಶದ ಅಭಿವೃದ್ಧಿಯೇ ಅವರ ಗುರಿಯಾಗಿತ್ತು. ಪ್ರಸ್ತುತ ರಾಜ್ಯ ಸರ್ಕಾರ ಮಹಾತ್ಮಗಾಂಧೀಜಿಯವರ ಆದರ್ಶಪಾಲನೆಗೆ ಬದ್ದವಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.
ಇಂದಿನಿಂದ ಶರನ್ನವರಾತ್ರಿ ಉತ್ಸವ ಪ್ರಾರಂಭ
ಲೋಕ ಕಲ್ಯಾಣಾರ್ಥವಾಗಿ ಕಳೆದ 22 ವರ್ಷಗಳಿಂದ ಪಟ್ಟಣದಲ್ಲಿ ದುರ್ಗಾ ದೇವಿ ಸಮಿತಿಯಿಂದ ನಡೆಸಿಕೊಂಡು ಬರುತ್ತಿರುವ ಶರನ್ನವರಾತ್ರಿ ಉತ್ಸವ ಅ. 3 ರಿಂದ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಟಿ. ಮಂಜುನಾಥ್‌ ಹೇಳಿದರು.
ಕಾಂಗ್ರೆಸ್ ಹೋರಾಟಗಾರರ ಹುಟ್ಟು ಹಾಕಿದ ಪಕ್ಷ
ಕಾಂಗ್ರೆಸ್ ಪಕ್ಷ ದೇಶದ ಸ್ವಾತಂತ್ರಕ್ಕಾಗಿ ಹೋರಾಟ ಮಾಡುವಲ್ಲಿ ಸಾವಿರಾರು ಹೋರಾಟಗಾರರನ್ನು ಹುಟ್ಟು ಹಾಕಿದೆ. ಆ ಸಾಲಿನಲ್ಲಿ ಮಹಾತ್ಮ ಗಾಂಧಿ ಅಗ್ರಗಣ್ಯರಾಗಿದ್ದರು. ಅವರ ಆದರ್ಶ ಎಲ್ಲರಿಗೂ ಸ್ಫೂರ್ತಿಯಾಗಬೇಕು ಎಂದು ಶಾಸಕ ಎನ್.ವೈ. ಗೋಪಾಲಕೃಷ್ಣ ತಿಳಿಸಿದರು.
ಧರ್ಮಸ್ಥಳ ಸಂಘ ಬಡ ಕುಟುಂಬಗಳಿಗೆ ಬದುಕು ಕಲ್ಪಿಸಿದೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದ ವಾತ್ಸಲ್ಯ ಯೋಜನೆ, ಮಧ್ಯವರ್ಜನ ಶಿಬಿರ ಹಾಗೂ ಇನ್ನೂ ಹಲವಾರು ಯೋಜನೆಗಳ ಪರಿಣಾಮ ಗ್ರಾಮೀಣ ಭಾಗದ ಬಡ ಜನರು ಬದುಕು ಸುಧಾರಿಸಿದೆ ಎಂದು ಚಿತ್ರದುರ್ಗ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಹಾಗೂ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ತುಂಬಿನಕೆರೆ ಬಸವರಾಜ್ ಹೇಳಿದರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved