• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನುಷ್ಯರಾಗಿ ಬದುಕು ಕಟ್ಟಿಕೊಳ್ಳುವುದು ತುರ್ತು ಅಗತ್ಯ
ಚಿತ್ರದುರ್ಗ: ಜಾತಿಗಳಾಗಿ ವಿಘಟನೆ ಆಗುವ ಬದಲು ಎಲ್ಲರೂ ಮೊದಲು ಮನುಷ್ಯರಾಗಿ ಪರಸ್ಪರ, ಸ್ನೇಹದಿಂದ ಬದುಕು ಕಟ್ಟಿಕೊಳ್ಳೋಣವೆಂದು ಸಮಾಜ ಕಲ್ಯಾಣಾಧಿಕಾರಿ ನಾಗೇಂದ್ರಪ್ಪ ತಿಳಿಸಿದರು.
35 ಸಾವಿರ ಬೆಳೆ ಕಟಾವು ಪ್ರಯೋಗ ಅಸಮರ್ಪಕ
ಚಿತ್ರದುರ್ಗ: ಕಳೆದ ಬಾರಿ ರಾಜ್ಯದಾದ್ಯಂತ 1.35 ಲಕ್ಷ ಬೆಳೆ ಕಟಾವು ಪ್ರಯೋಗಗಳನ್ನು ನಡೆಸಲಾಗಿದ್ದು, ವಿವಿಧ ಕಾರಣಗಳಿಂದಾಗಿ 35 ಸಾವಿರ ಬೆಳೆ ಕಟಾವು ಪ್ರಯೋಗಗಳು ಸಮರ್ಪಕವಾಗಿ ನಡೆದಿಲ್ಲ ಎಂದು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ನಿರ್ದೇಶಕ ಚಂದ್ರಶೇಖರ್ ಗುಡಿ ಹೇಳಿದರು.
ತಂತ್ರಜ್ಞಾನಕ್ಕೆ ಮಾರು ಹೋದ್ದರಿಂದ ಕನ್ನಡದ ಅವಗಣನೆ : ತರಳಬಾಳು ಶ್ರೀ ವಿಷಾದ
ಸಿರಿಗೆರೆ: ಬೆಳೆಯುತ್ತಿರುವ ತಂತ್ರಜ್ಞಾನದ ಕಡೆಗೆ ಎಲ್ಲರ ಆಸಕ್ತಿ ಹೋಗಿದ್ದರಿಂದ ಕನ್ನಡ ಭಾಷಾ ಬೆಳವಣಿಗೆ ಕುಂಠಿತವಾಗಿದೆ ಎಂದು ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ದಿನ ನಿತ್ಯದ ಆಹಾರದಲ್ಲಿ ಅಯೋಡಿನ್ಯುಕ್ತ ಉಪ್ಪನ್ನೇ ಬಳಸಿ : ಆರೋಗ್ಯಾಧಿಕಾರಿ ಡಾ.ಜಿ.ಎಸ್.ರಾಘವೇಂದ್ರ ಪ್ರಸಾದ್‌

 ದಿನ ನಿತ್ಯದ ಆಹಾರದಲ್ಲಿ ಅಯೋಡಿನ್ ಯುಕ್ತ ಉಪ್ಪನ್ನೆ ಬಳಸುವ ಮೂಲಕ ಅಯೋಡಿನ್ ಕೊರತೆಯ ನ್ಯೂನ್ಯತೆಗಳನ್ನು ತಡೆಗಟ್ಟಿರಿ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಜಿ.ಎಸ್.ರಾಘವೇಂದ್ರ ಪ್ರಸಾದ್‌ ಕರೆ ನೀಡಿದರು.

ನೈತಿಕತೆ ಬದುಕಿನ ಎಲ್ಲಾ ಕ್ಷೇತ್ರಗಳಿಗೂ ಅನ್ವಯಿಸುತ್ತದೆ
ಹೊಸದುರ್ಗ: ನೈತಿಕತೆ ಎಂಬುದು ರಾಜಕಾರಣಕ್ಕೆ ಸೀಮಿತವಾದುದ್ದಲ್ಲ. ಅದು ಬದುಕಿನ ಎಲ್ಲಾ ಕ್ಷೇತ್ರಗಳಿಗೂ ಅನ್ವಯಿಸುತ್ತದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
೧೮ಕ್ಕೆ ಕನಕ ಜಯಂತಿ ಆಚರಣೆ
ಚಳ್ಳಕೆರೆ: ಪ್ರತಿ ವರ್ಷದಂತೆ ಈ ವರ್ಷವೂ ಭಕ್ತ ಕನಕ ದಾಸರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲು ತಾಲ್ಲೂಕು ಕುರುಬ ಸಮಾಜ ನಿರ್ಧರಿಸಿದ್ದು, ಕನಕ ಜಯಂತಿ ಕಾರ್ಯಕ್ರಮಕ್ಕೆ ತಾಲೂಕಿನಾದ್ಯಂತ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಮಾಜ ಹಾಗೂ ಸಂಘಟನೆಗೆ ಶಕ್ತಿ ತುಂಬಬೇಕೆಂದು ರೇವಣಸಿದ್ದೇಶ್ವರ ವಿದ್ಯಾವರ್ಧಕ ಸಂಘದ ತಾಲೂಕು ಅಧ್ಯಕ್ಷ ಆರ್.ಮಲ್ಲೇಶಪ್ಪ ತಿಳಿಸಿದರು.
ಅಪ್ರಾಪ್ತ ಬಾಲಕಿಯ ವಿವಾಹ ತಡೆದ ಅಧಿಕಾರಿಗಳು
ಚಳ್ಳಕೆರೆ: ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಾಲ್ಯವಿವಾಹವೊಂದು ನಡೆಯುತ್ತಿರುವ ಬಗ್ಗೆ ಮಾಹಿತಿ ಪಡೆದ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಪೊಲೀಸ್ ಇಲಾಖೆ ಸಹಕಾರದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವಿವಾಹ ತಡೆಯುವುದರಲ್ಲಿ ಯಶಸ್ವಿಯಾಗಿದ್ದಾರೆ.
ಡಿವೈಡರ್ ನಿರ್ವಹಣೆಗೆ ನಗರಸಭೆ ಹೈರಾಣ
ಚಿತ್ರದುರ್ಗ ನಗರದಲ್ಲಿ ನಿರ್ಮಾಣಗೊಂಡಿರುವ ಅವೈಜ್ಞಾನಿಕ ಡಿವೈಡರ್‌ಗಳು ಕೇವಲ ವಾಹನ ಚಾಲಕರು ಮತ್ತು ಪಾದಚಾರಿಗಳಿಗೆ ತಲೆನೋವಾಗಿಲ್ಲ. ಇವುಗಳ ನಿರ್ವಹಣೆ ಜವಾಬ್ದಾರಿ ಹೊತ್ತ ನಗರಸಭೆ ಹೈರಾಣವಾಗಿ ಹೋಗಿದೆ. ಯಾವುದೇ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾಣ ಸಿಗದ ಹೆಚ್ಚುವರಿ ಜವಾಬ್ದಾರಿಯೊಂದನ್ನು ಮೈ ಮೇಲೆ ಎಳೆದುಕೊಂಡು ಚಡಪಡಿಸುವ ಪರಿಸ್ಥಿತಿ ಚಿತ್ರದುರ್ಗ ನಗರಸಭೆಯದ್ದಾಗಿದೆ.
ವಚನಗಳು ಸಂವಿಧಾನದ ತಾಯಿ: ಚಿಂತಕ ರಂಜಾನ್‌ ದರ್ಗಾ
ಹೊಸದುರ್ಗ: ಜಗತ್ತಿನ ಎಲ್ಲ ಸಂವಿಧಾನಗಳಿಗೆ ವಚನಗಳು ತಾಯಿ ಇದ್ದಂತೆ. ಆದರೆ ಅವುಗಳನ್ನು ಜಗತ್ತಿಗೆ ನಾವು ಪ್ರತಿಪಾದಿಸುತ್ತಿಲ್ಲ. ಏಕೆಂದರೆ ವಚನಗಳನ್ನು ನಾವು ಸರಿಯಾಗಿ ಓದಿಲ್ಲ ಎಂದು ಹಿರಿಯ ಸಾಹಿತಿ, ಚಿಂತಕ ರಂಜಾನ್‌ ದರ್ಗಾ ವಿಷಾದ ವ್ಯಕ್ತಪಡಿಸಿದರು.
ನಾಡಿನ ಸಾಧನೆಗೆ ಮಠಗಳ ಕೊಡುಗೆ ಅಪಾರ
ಹೊಸದುರ್ಗ: ಕನ್ನಡ ನಾಡು ಶಿಕ್ಷಣ, ರಾಜಕೀಯ, ಸಾಹಿತ್ಯ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಧ್ಯವಾಗಿದ್ದು, ಮಠಮಾನ್ಯಗಳಿಂದ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved