• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈರುಳ್ಳಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಚಳ್ಳಕೆರೆಯಲ್ಲಿ ೭೮೧೧೯ ಹೆಕ್ಟೇರ್ ಬಿತ್ತನೆ: ಅಶೋಕ್
ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ರೈತರೊಬ್ಬರ ಶೇಂಗಾ ಬೆಳೆ ಹೊಲಕ್ಕೆ ಕೃಷಿ ಅಧಿಕಾರಿ ಜೆ.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.
ಅಂಡರ್ ಪಾಸ್ ನಿರ್ಮಾಣಕ್ಕೆ ಪ್ರತಿಭಟಿಸಿದವರ ಬಂಧನ
ಹುಲುಗಲಕುಂಟೆ, ಸೋಮೇರಹಳ್ಳಿ, ಯಾದವ ನಗರ, ಗಾಂಧಿ ನಗರ, ಗೌಡನಹಳ್ಳಿ, ರಂಗಾಪುರ, ಹಿಂಡಸಕಟ್ಟೆ, ಎಕೆ ಕಾಲೋನಿ ಪಿಲಾಜನಹಳ್ಳಿ ಭಾಗದ ಶಾಲಾ ಮಕ್ಕಳಿಗೆ, ರೈತರಿಗೆ ಈ ಅಂಡರ್ ಪಾಸ್ ಅನುಕೂಲವಾಗಲಿದೆ.
ಪಾವಗಡ-ಮಡಕಶಿರಾ ಹೊಸ ರೈಲು ಮಾರ್ಗಕ್ಕೆ ₹265 ಕೋಟಿ: ಸಂಸದ ಗೋವಿಂದ ಕಾರಜೋಳ
ನೈರುತ್ಯ ರೈಲ್ವೆ ವಲಯದಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸೆ.11ರಂದು ಕಾಮಗಾರಿ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ
ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಬಿಜೆಪಿ ವಶ
ಮೊಳಕಾಲ್ಮುರು ಪಟ್ಟಣ ಪಂಚಾಯಿತಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದವರು ಸಂಸದ ಗೋವಿಂದ ಕಾರಜೋಳ ಅವರೊಂದಿಗೆ ಸಂಭ್ರಮಾಚರಿಸಿದರು.
ಮಕ್ಕಳ ಕಾಣೆ ಪ್ರಕರಣಗಳ ಲಘುವಾಗಿ ಪರಿಗಣಿಸುವುದ ಬೇಡ: ನ್ಯಾಯಾಧೀಶ ಎಂ.ವಿಜಯ್
ಮಕ್ಕಳು ಕಾಣೆಯಾದ ಪ್ರಕರಣಗಳ ಲಘುವಾಗಿ ಪರಿಗಣಿಸುವಂತಿಲ್ಲ. ಹೆತ್ತವರ ನೋವುಗಳ ಅರ್ಥ ಮಾಡಿಕೊಳ್ಳಬೇಕು. ಹೀಗೆ ಕಾಣೆಯಾದ ಮಕ್ಕಳು ಅಡ್ಡದಾರಿ ಹಿಡಿದು ಸಮಾಜ ಘಾತುಕರಾಗುವ ಅಪಾಯವಿದೆ
ಸಾಮಾನ್ಯ ಜ್ಞಾನ ವೃದ್ಧಿಗೆ ದಿನಪತ್ರಿಕೆಗಳು ಪೂರಕ
ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ. ಒಳ್ಳೆಯದನ್ನು ಸ್ವೀಕರಿಸಿ ಕೆಟ್ಟದನ್ನು ದೂರತಳ್ಳಿ, ವಿದ್ಯಾರ್ಥಿ ಜೀವನ ಸದುಪಯೋಗ ಪಡಿಸಿಕೊಳ್ಳಿ ಭವಿಷ್ಯ ಉಜ್ವಲವಾಗುತ್ತದೆ
ರೈತರ ಧರಣಿ 65ನೇ ದಿನಕ್ಕೆ ಕಾಲಿಟ್ರೂ ಸ್ಪಂದಿಸದ ಆಡಳಿತ ವರ್ಗ
ಹಿರಿಯೂರು ತಾಲೂಕಿನ ಜೆಜಿ ಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ಹರಿಸಿ ಎಂದು ರೈತ ಸಂಘದಿಂದ ನಡೆಸುತ್ತಿರುವ ಧರಣಿ 65ನೇ ದಿನ ಪೂರೈಸಿದ್ದು, ಧರಣಿ ಸ್ಥಳಕ್ಕೆ ಇದುವರೆಗೂ ಯಾವುದೇ ಜನಪ್ರತಿನಿಧಿ ಬಾರದೇ ಇರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭದ್ರಾ ಮೇಲ್ದಂಡೆಗೆ ಸರ್ಕಾರಗಳ ದ್ರೋಹಕ್ಕೆ ಆಕ್ರೋಶ
ಆಳುವ ಸರ್ಕಾರಗಳು ಮಧ್ಯ ಕರ್ನಾಟಕದ ಅಭಿವೃದ್ಧಿ ಬಗ್ಗೆ ಇಷ್ಟೊಂದು ಉದಾಸೀನ ತೋರಬಾರದು. ಪ್ರತಿಯೊಂದಕ್ಕೂ ಹೋರಾಟ ಮಾಡಬೇಕೆಂದರೆ ಸರ್ಕಾರಗಳ ಜವಾಬ್ದಾರಿಯಾದರೂ ಏನು
ಸೊಳ್ಳೆಗಳ ನಿಯಂತ್ರಣ ಅತ್ಯಗತ್ಯ: ಡಾ.ಕಾಶಿ
ಚಿತ್ರದುರ್ಗ ತಾಲೂಕಿನ ಹೊಚಿ ಬೋರಯ್ಯ ಬಡಾವಣೆಯಲ್ಲಿ ಕೀಟನಾಶಕ ಸಿಂಪಡಣೆ ಮಾಡುವ ಕಾರ್ಯಕ್ಕೆ ಡಾ.ಕಾಶಿ ಚಾಲನೆ ನೀಡಿದರು.
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 362
  • next >
Top Stories
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
ಬೆಂಗಳೂರು : ಏಳು ದಿನಗಳವರೆಗೆ ಕೆಲಕಾಲ ಮಳೆ - ಹವಮಾನ ಇಲಾಖೆ
ಪಾರದರ್ಶಕ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ
40 ವರ್ಷಗಳವರೆಗೆ ಕುಡಿಯುವ ನೀರು ಫೂರೈಕೆಯಲ್ಲಿ ಸಮಸ್ಯೆ ಇಲ್ಲ : ಡಿಕೆ ಶಿವಕುಮಾರ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved