• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಣೆಹಳ್ಳಿಯಲ್ಲಿ ನ.4ರಿಂದ ರಾಷ್ಟ್ರೀಯ ನಾಟಕೋತ್ಸವ: ಪಂಡಿತಾರಾಧ್ಯ ಸ್ವಾಮೀಜಿ
ಸಾಣೇಹಳ್ಳಿಯಲ್ಲಿ ಈ ಬಾರಿ ನ.4 ರಿಂದ 9ರವರೆಗೆ 6 ದಿನಗಳ ಕಾಲ ರಾಷ್ಟ್ರೀಯ ನಾಟಕೋತ್ಸವ ನಡೆಯಲಿದೆ ಎಂದು ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು
ಭಗತ್ ಸಿಂಗ್ ಆಲೋಚನೆಗಳು ಯುವಜನರಿಗೆ ಆದರ್ಶ
ಧರ್ಮಗಳ ಗಡಿ ಮೀರಿ ಎಲ್ಲರೂ ಭಾರತವೆಂಬ ಒಂದೇ ಸೂರಿನಡಿಯಲ್ಲಿ ನೆಮ್ಮದಿಯಿಂದ ಬದುಕುವಂತಾಗಬೇಕು, ಬ್ರಿಟೀಷ್ ಸಾಮ್ರಾಜ್ಯಶಾಹಿಗಳ ವಿರುದ್ಧ ರಾಜಿರಹಿತ ಹೋರಾಟ ನಡೆಸಿ, ನಗುನಗುತ್ತಾ ಭಗತ್ ಸಿಂಗ್ ಗಲ್ಲು ಗಂಬವನೇರಿದ್ದರು
ಭವಿಷ್ಯದ ಘಟನೆಗಳಿಗೆ ಚರಿತ್ರೆ ಬೆಸೆಯುವ ಕೆಲಸ ಅಗತ್ಯ: ಹಂಪಿ ವಿವಿ ಕುಲಪತಿ ಡಾ.ಪರಮಶಿವಮೂರ್ತಿ
ಸ್ಥಳೀಯವಾದ ಇತಿಹಾಸವ ಆಳವಾಗಿ ಅಧ್ಯಯನ ಮಾಡುವುದರ ಮೂಲಕ ಆತ್ಮಾಭಿಮಾನದ ಅಂಶಗಳನ್ನು ಮತ್ತೆ ಹುಡುಕಿ ಮುಂದಿನ ಭವಿಷ್ಯದ ಘಟನೆಗಳಿಗೆ ಅದನ್ನು ಬೆಸೆಯುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿ
ಸ್ವಚ್ಛತೆ ಇಲ್ಲದಿರುವ ಕಾಯಕ ಅಪೂರ್ಣವಾದುದು: ಡಾ.ವೆಂಕಟೇಶ್
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸ್ವಚ್ಚತಾ ಹಿ ಸೇವಾ ಅಭಿಯಾನಕ್ಕೆ ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಜೆ.ಡಿ. ವೆಂಕಟೇಶ್ ಚಾಲನೆ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಶ್ರಮಿಸಿ: ಎಡಿಸಿ ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗ ಪ್ರಮುಖ ಐತಿಹಾಸಿಕ ತಾಣವಾಗಿದೆ. ಇಲ್ಲಿನ ಪ್ರತಿಯೊಂದು ಕಲ್ಲು ಇತಿಹಾಸದ ದ್ಯೋತಕವಾಗಿವೆ. ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ
ಭರಮಸಾಗರ ಕೆರೆಯಲ್ಲಿ ಅಡಿಕೆ ತ್ಯಾಜ್ಯದ್ದೇ ಕಾರುಬಾರು
1000 ಎಕರೆ ವಿಸ್ತೀರ್ಣದ ಕೆರೆಗೆ 56 ಕಿ.ಮೀ. ದೂರದಿಂದ ₹525 ಕೋಟಿ ವೆಚ್ಚದಲ್ಲಿ ತುಂಗಾಭದ್ರ ನೀರು ತಂದು ತುಂಬಿಸಲಾಗಿದೆ. ಈ ಕೆರೆಯಿಂದ 42 ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ.
ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಬೆಚ್ಚಿದ ದುರ್ಗ
ಚಿತ್ರದುರ್ಗದಲ್ಲಿ ಪ್ರತಿಷ್ಠಾಪನೆ ಮಾಡಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ಸಂಭ್ರಮ ಹಾಗೂ ಭಕ್ತಿಯಿಂದ ನೆರವೇರಿತು.
ಉತ್ಪಾದನಾ ವೆಚ್ಚ ಕಡಿತಗೊಂಡರೆ ರೈತರ ಆದಾಯ ದ್ವಿಗುಣ
ರೈತರ ಆದಾಯ ದ್ವಿಗುಣವಾಗಬೇಕಾದರೆ ಉತ್ಪಾದನಾ ವೆಚ್ಚ ಕಡಿಮೆ ಮಾಡಬೇಕು. ಆಗ ಆದಾಯ ತಂತಾನೆ ಹೆಚ್ಚುತ್ತದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಸಹಾಯಕ ನಿರ್ದೇಶಕ ಡಾ. ತಿಪ್ಪೇಸ್ವಾಮಿ ಹೇಳಿದರು.
ಜೆಜಿ ಹಳ್ಳಿ ಕೆರೆಗಳಿಗೆ ನೀರು ತುಂಬಿಸುವ ಹೋರಾಟಕ್ಕೆ ನೂರು ದಿನ
ತಾಲೂಕಿನ ಜೆಜಿ ಹಳ್ಳಿಯ ಕೆರೆಗಳಿಗೆ ನೀರು ಹರಿಸಿ ಎಂದು ಆಗ್ರಹಿಸಿ ನಡೆಯುತ್ತಿರುವ ಧರಣಿಗೆ 100 ದಿನ ಪೂರೈಸಿದ್ದು, ಚಳವಳಿಯ ಮುಂದುವರೆದ ಭಾಗವಾಗಿ ಬಾರುಕೋಲು ಚಳವಳಿ ಹಮ್ಮಿಕೊಳ್ಳಲಾಗಿತ್ತು.
ಓಪಿಎಸ್ ಜಾರಿಗೆಎನ್‌ಪಿಎಸ್ ನೌಕರರ ಒತ್ತಾಯ
ತಾಲೂಕು ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವತಿಯಿಂದ ಎನ್‌ಪಿಎಸ್ ರದ್ದು ಮಾಡಿ ಒಪಿಎಸ್‌ ಅನ್ನು ಕೂಡಲೇ ಜಾರಿಗೊಳಿಸಬೇಕೆಂದು ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಗಿದೆ ಎಂದು ತಾಲೂಕು ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಎಚ್.ಒ. ರಾಜಣ್ಣ ತಿಳಿಸಿದರು.
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved