ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪರಿಹಾರ ವಿತರಿಸದೇ ರಸ್ತೆ ಕಾಮಗಾರಿ : ರೈತ ವೀರಣ್ಣ ಆರೋಪ
ಹಿರಿಯೂರು: ತಾಲೂಕಿನ ಗೊಲ್ಲಹಳ್ಳಿ ಗ್ರಾಮದಲ್ಲಿ ನಮ್ಮ ತಾಯಿಯವರಾದ ವಿಶಾಲಾಕ್ಷಮ್ಮನವರ ರಿಸನಂ 58/7 ರ ಜಮೀನಿನ ಪರಿಹಾರ ನೀಡದೇ ರಾಷ್ಟ್ರೀಯ ಹೆದ್ದಾರಿ 150 ಎ ಕಾಮಗಾರಿ ಮಾಡಲಾಗುತ್ತಿದೆ ಎಂದು ವಿಶಾಲಾಕ್ಷಮ್ಮನವರ ಮಗ ವೀರಣ್ಣ ಆರೋಪಿಸಿದರು.
ಹಳೆ ಕಡ್ಲೆಕಾಯಿ ಮಂಡಿಯಲ್ಲಿ ವ್ಯಾಪಾರ ಮಾಡಲು ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಿ
ಹಿರಿಯೂರು: ನಗರದ ಹಳೆ ಕಡ್ಲೆಕಾಯಿ ಮಂಡಿಯಲ್ಲಿ ವ್ಯಾಪಾರ ಮಾಡಲು ಕೆಲವರು ತೊಂದರೆ ನೀಡುತ್ತಿದ್ದಾರೆ ಎಂದು ಹಳೆ ಕಡ್ಲೆಕಾಯಿ ಮಂಡಿಯ ಬೀದಿಬದಿ ವ್ಯಾಪಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿವಿ ಸಾಗರ ಜಲಾಶಯ ಕೋಡಿ ಬೀಳಲು 3 ಅಡಿ ಮಾತ್ರ ಬಾಕಿ
ಜಿಲ್ಲೆಯ ಜೀವನಾಡಿ ಜಲಾಶಯವಾದ ವಿವಿ ಸಾಗರ ಜಲಾಶಯ ಕೋಡಿ ಬೀಳಲು ಇನ್ನು 3 ಅಡಿ ಮಾತ್ರ ಬಾಕಿ. ಗುರುವಾರದ ಹೊತ್ತಿಗೆ 127 ಅಡಿ ದಾಟಿರುವ ನೀರಿನ ಮಟ್ಟ ಮತ್ತೊಮ್ಮೆ ಕೋಡಿ ಬೀಳುವ ಸಂಭ್ರಮವನ್ನು ಜಿಲ್ಲೆಯ ಜನರಿಗೆ ಒದಗಿಸುವ ಆಶಾಭಾವನೆ ಮೂಡಿಸಿದೆ.
ಸಾವೆಗೆ 5 ಸಾವಿರ ಬೆಂಬಲ ಬೆಲೆ ನಿಗದಿಗೆ ಪ್ರಸ್ತಾವ
ಹೊಸದುರ್ಗ: ಸಾವೆ ಬೆಳೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡಲು ಮುಂದಾಗಿದ್ದು, 5 ಸಾವಿರ ಆಸುಪಾಸಿನ ಕನಿಷ್ಠ ಬೆಂಬಲ ಬೆಲೆ ನಿಗದಿಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.
ಅತಿವೃಷ್ಟಿಯಿಂದಾದ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ
ಚಿತ್ರದುರ್ಗ: ಅತಿವೃಷ್ಟಿಯಿಂದ ಬೆಳೆ ಹಾನಿಗೆ ತಕ್ಷಣವೇ ಪರಿಹಾರದ ಮಾರ್ಗ ಅನುಸರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಒತ್ತಾಯಿಸಿದರು.
ಅಸ್ಪೃಶ್ಯತೆ ಕ್ಷೌರ ನಿರಾಕರಣೆ: ಎಸ್ಪಿ ಸಭೆ
ಚಳ್ಳಕೆರೆ: ಮಾದಿಗ ಸಮುದಾಯದ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿದ ಹಿನ್ನೆಲೆ ಚಳ್ಳಕೆರೆ ತಾಲೂಕಿನ ಕಾಲುವೆ ಹಳ್ಳಿಯಲ್ಲಿ ಅಸ್ಪೃಶ್ಯತೆ ಆಚರಣೆ ವಿಜೃಂಭಿಸಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ಮೂಡಿದೆ.
ಅಮಕುಂದಿ ಗ್ರಾಮದಲ್ಲಿ ನೊಣಗಳ ಕಾಟ
ಅಡುಗೆ ಮಾಡಾಂಗಿಲ್ಲ, ಮುದ್ದೆ ಉಣ್ಣಂಗಿಲ್ಲ, ಕುಂತ್ಕಳ್ಳಂಗಿಲ್ಲಾ, ನಿಂತ್ಕಳ್ಳಂಗಿಲ್ಲ, ನಿದ್ದೆಯಂತೂ ಇಲ್ವೇ ಇಲ್ಲಾ. ನಮ್ಮಕಷ್ಟ ಕೇಳೋರೆ ಇಲ್ದೆಂಗೆ ಆಗಿದೆ. ಇವು ತಾಲೂಕಿನ ಅಮಕುಂದಿ ಗ್ರಾಮದಲ್ಲಿ ಉಲ್ಬಣಗೊಂಡಿರುವ ನೊಣಗಳ ಹಾವಳಿಗೆ ಬೇಸೆತ್ತ ಜನತೆಯಿಂದ ಕೇಳಿಬಂದ ನೋವುಗಳು.
ಹಿರಿಯ ನಾಗರಿಕರು ಅನುಭವಗಳ ಕಣಜವಿದ್ದಂತೆ
ಹಿರಿಯೂರು: ಹಿರಿಯ ನಾಗರಿಕರು ಅನುಭವಗಳ ಕಣಜಗಳಿದ್ದಂತೆ. ಅವರ ಮಾರ್ಗದರ್ಶನ, ಸಲಹೆ ಯುವ ಪೀಳಿಗೆಗೆ ಅತ್ಯುಪಯುಕ್ತವಾದುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಜಾತಾ ಸುವರ್ಣ ಅಭಿಪ್ರಾಯಪಟ್ಟರು.
ಹಟ್ಟಿ ತಿಪ್ಪೇಶನ ಹುಂಡಿಯಲ್ಲಿ 45.19 ಲಕ್ಷ ರು ಸಂಗ್ರಹ
ನಾಯಕನಹಟ್ಟಿ: ಮಧ್ಯ ಕನಾಟಕದ ಬಹು ಆರಾಧ್ಯ ದೈವ ಶ್ರೀಗುರು ತಿಪ್ಪೇರುದ್ರಸ್ವಾಮಿ ಒಳಮಠ, ಹೊರಮಠ, ದಾಸೋಹ ಮಂಟಪಗಳಲ್ಲಿನ ಹುಂಡಿಗಳನ್ನು ಬುಧವಾರ ಎಣಿಕೆ ನಡೆಸಲಾಗಿದ್ದು, ಒಟ್ಟು 45.19 ಲಕ್ಷ ರು. ಹಣ ಸಂಗ್ರಹಗೊಂಡಿದೆ ಎಂದು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಗಂಗಾಧರಪ್ಪ ತಿಳಿಸಿದ್ದಾರೆ.
ಲಂಚ ಸ್ವೀಕಾರ ಪ್ರಕರಣದಲ್ಲಿ ಶಿಕ್ಷೆಯಾದರೆ ಭ್ರಷ್ಚಾಚಾರ ನಿಯಂತ್ರಣ
ಚಿತ್ರದುರ್ಗ: ಲಂಚ ಸ್ವೀಕಾರ ಪ್ರಕರಣಗಳು ಬಹುಬೇಗ ಇತ್ಯರ್ಥ್ಯಗೊಂಡು ಶಿಕ್ಷೆಯಾದರೆ ಇದು ಬೇರೆಯವರಿಗೆ ಎಚ್ಚರಿಕೆ ಗಂಟೆಯಾಗಿ ಭ್ರಷ್ಚಾಚಾರ ನಿಯಂತ್ರಣ ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಅಭಿಪ್ರಾಯಪಟ್ಟರು.
< previous
1
...
171
172
173
174
175
176
177
178
179
...
422
next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್