• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಕಿ ಕೆರೆಗಳ ಸಮೀಕ್ಷೆ ನಡೆಸಲು ಮೂರು ತಿಂಗಳ ಗಡವು
ಜಿಲ್ಲೆಯಲ್ಲಿ ಬಾಕಿ ಇರುವ ಕೆರೆಗಳ ಸಮೀಕ್ಷಾ ಕಾರ್ಯವನ್ನು ಮೂರು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಒತ್ತುವರಿ ಗುರುತಿಸಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮುಷ್ಕರ
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳ ಕೇಂದ್ರ ಸಂಘ ತಾಲೂಕು ಸಮಿತಿಯಿಂದ ಪಟ್ಟಣದಲ್ಲಿ ಅನಿರ್ದಿಷ್ಟ ಅವಧಿಯ ಮುಷ್ಕರ ನಡೆಸಲಾಯಿತು.
ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹ
ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ಎನ್ ಪಿಎಸ್ ನೌಕರರ ಸಂಘದಿಂದ ತಹಸೀಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ. ತಾಲೂಕು ಆಡಳಿತ ಸೌಧದ ಆವರಣದಲ್ಲಿ ಗುರುವಾರ ಮನವಿ ಸಲ್ಲಿಸಿರುವ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರ ನೀಡಿದ್ದ ಭರವಸೆಯಂತೆ ಹಳೆ ಪಿಂಚಣಿ ವ್ಯವಸ್ಥೆ ಕೂಡಲೇ ಜಾರಿಗೆ ತರಬೇಕು. ಹಳೆ ಪಿಂಚಣಿ ವ್ಯವಸ್ಥೆ ಮರು ಸ್ಥಾಪನೆಗಾಗಿ ಕಳೆದ ಹತ್ತು ವರ್ಷಗಳಿಂದ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಇದರಿಂದಾಗಿ ನೌಕರರು ಅನ್ಯಾಯಕ್ಕೊಳಗಾಗುತ್ತಿದ್ದಾರೆ ಎಂದು ದೂರಿದ್ದಾರೆ.
ಕ್ರೀಡೆ ಜತೆಗೆ ನಿಮ್ಮ ವರ್ತನೆಗಳ ಮೇಲೂ ನಿಗಾ ಇರಲಿ
ಕ್ರೀಡಾಪಟುಗಳು ಕ್ರೀಡೆಗೆ ನೀಡಿದಷ್ಟೇ ಆದ್ಯತೆಯನ್ನು ತಮ್ಮ ವರ್ತನಗಳಿಗೂ ನೀಡಬೇಕು. ವರ್ತನೆಗಳು ಜಿಲ್ಲೆಯ ಗೌರವವನ್ನು ಕಾಪಾಡುತ್ತವೆ. ಈ ಜವಾಬ್ದಾರಿ ಕ್ರೀಡಾಪಟುಗಳ ಮೇಲಿದ್ದು, ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಜವಬ್ದಾರಿಯುತವಾಗಿ ನಿಭಾಯಿಸುವಂತೆ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಹೇಳಿದರು.
ಮೂಲಭೂತ, ಸೇವಾ ಸೌಲಭ್ಯಕ್ಕೆ ಆಗ್ರಹಿಸಿ ಧರಣಿ
ಗ್ರಾಮ ಆಡಳಿತ ಅಧಿಕಾರಿಗಳಿಗೆ ಮೂಲಭೂತ ಸೌಲಭ್ಯ, ಸೇವಾ ಸೌಲಭ್ಯ ಹಾಗೂ ಮೊಬೈಲ್ ಆಪ್ ಗಳಲ್ಲಿ ನಿರಂತರವಾಗಿ ಕೆಲಸ ಮಾಡಲು ಒತ್ತಡ ಹೇರುತ್ತಿರುವುದನ್ನು ನಿಲ್ಲಿಸಬೇಕು ಎಂದು ನಗರದ ತಾಲೂಕು ಕಚೇರಿ ಮುಂಭಾಗ ಗುರುವಾರ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಘಟಕದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಯಿತು.
ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಗೆ ಆಕ್ರೋಶ
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಶ್ರೀರಂಗಪಟ್ಟಣ - ಬೀದರ್ ರಾಷ್ಟ್ರೀಯ ಹೆದ್ದಾರಿ(೧೫೦ಎ) ನಿರ್ಮಾಣವನ್ನು ಪೂರೈಸಿ ಕಳೆದ ದಿನಾಂಕ 23ನೇ ಸೋಮವಾರದಂದು ಹಿರಿಯೂರು ಮೂಲಕ ಬಳ್ಳಾರಿಗೆ ಹೋಗುವ ವಾಹನಗಳಿಗೆ ಸಿದ್ದಾಪುರ ಗೇಟ್‌ ಬೈಪಾಸ್ ರಸ್ತೆ ಮೂಲಕ ವಾಹನ ಓಡಾಟಕ್ಕೆ ಅನುವು ಮಾಡಿಕೊಟ್ಟಿತ್ತು.
ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ಸಿಂಗಾರಗೊಂಡ ದುರ್ಗ
ಚಿತ್ರದುರ್ಗದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾಗಣಪತಿ ವಿಸರ್ಜನೆಯ ಶೋಭಾಯಾತ್ರೆ ಸೆಪ್ಟಂಬರ್ 28 ರಂದು ನಡೆಯಲಿದೆ. ಈ ಸಂಬಂಧ ಐತಿಹಾಸಿಕ ಚಿತ್ರದುರ್ಗ ಸಿಂಗಾರಗೊಂಡಿದೆ. ರಾಜ್ಯದ ವಿವಿಧ ಮೂಲೆಗಳಿಂದ ಮೂರು ಲಕ್ಷಕ್ಕೂ ಅಧಿಕ ಜನರ ಆಗಮನದ ಹಿನ್ನಲೆ ರಸ್ತೆ ಸೇರಿದಂತೆ ಪ್ರತಿಮೆಗಳಿಗೆ ವಿಶೇಷ ಅಲಂಕಾರ ಮಾಡಿ ಅದಕ್ಕೊಂದು ಐತಿಹಾಸಿಕ ಹಿನ್ನಲೆಯ ಸ್ಪರ್ಶ ನೀಡಲಾಗಿದೆ.
ಧಾರ್ಮಿಕ ಕ್ಷೇತ್ರಗಳನ್ನು ಭಕ್ತರ ನಿರ್ವಹಣೆಗೆ ವಹಿಸಲು ಆಗ್ರಹ
ಹಿಂದೂ ಧಾರ್ಮಿಕ ಮತ್ತು ತೀರ್ಥ ಕ್ಷೇತ್ರಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ್ತಿಗೊಳಿಸಿ ಭಕ್ತರ ನಿರ್ವಹಣೆಗೆ ನೀಡುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಗುರುವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಕ್ರೀಡೆಯತ್ತ ಯುವ ಪೀಳಿಗೆಯ ಚಿತ್ತ: ಸ್ವಾಮಿ
Attitude of young generation towards sports: Swamy
ಕೋಟೆ ಆವರಣದಲ್ಲಿ ಪೊರಕೆ ಹಿಡಿದ ಜಿಲ್ಲಾಧಿಕಾರಿ
Collector holding a broom in the fort premises
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 395
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved