• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
27 ರಂದು ಗೆಜೆಟೆಡ್ ಪ್ರೊಪೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆ
ಆಗಸ್ಟ್ 27 ರಂದು ಕೆಪಿಎಸ್ ಸಿ ವತಿಯಿಂದ ನಡೆಯಲಿರುವ ಗೆಜೆಟೆಡ್ ಪ್ರೊಪೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.
28ಕ್ಕೆ ನಾಯಕನಹಟ್ಟಿ ಪ,ಪಂ ಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಕಳೆದ 32 ತಿಂಗಳಿಂದ ನಾಯಕನಹಟ್ಟಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯು ಆಡಳಿತಾಧಿಕಾರಿಗಳ ಸುಪರ್ದಿಯಲ್ಲಿತ್ತು. ಈಗ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಆ. 28ಕ್ಕೆ ದಿನ ನಿಗದಿಮಾಡಲಾಗಿದೆ.
ಶಿಸ್ತು ಬದ್ಧ ಕರ್ತವ್ಯದ ಮೂಲಕ ಮಕ್ಕಳ ಭವಿಷ್ಯ ರೂಪಿಸಿ
ಶಿಕ್ಷಕರು ಶಿಸ್ತುಬದ್ಧವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶ್ರೀನಿವಾಸ್ ಹೇಳಿದರು. ಸಮಗ್ರ ಶಿಕ್ಷಣ ಕರ್ನಾಟಕ, ಡಿಎಸ್ಇಆರ್ಟಿ ಮತ್ತು ಚಿತ್ರದುರ್ಗ ಡಯಟ್ ವತಿಯಿಂದ ಪಟ್ಟಣದ ಎಂ.ಎಂ. ಪ್ರೌಢಶಾಲಾ ಸಭಾಂಗಣದಲ್ಲಿ ಹೊಸದಾಗಿ ನೇಮಕವಾಗಿರುವ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಯೋಜಿಸಿದ್ದ ಬುನಾದಿ (ಇಂಡಕ್ಷನ್) ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
₹36 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಭೂಮಿಪೂಜೆ
ತಾಲೂಕಿನ ಮತ್ತೋಡು ಹೋಬಳಿಯ ವಿವಿಧ ಗ್ರಾಮದಲ್ಲಿ ಮಂಗಳವಾರ ಶಾಸಕ ಬಿಜಿ. ಗೋವಿಂದಪ್ಪ ಗಣಿಬಾಧಿತ ಪ್ರದೇಶಾಭಿವೃದ್ಧಿ ಯೋಜನೆಯಡಿ ₹36 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಮಳೆಯಿಂದ ಹಾನಿಗೊಳಗಾದ ಓಬಣ್ಣನ ಹಳ್ಳಿಗೆ ಇಮ್ಮಡಿ ಶ್ರೀ ಭೇಟಿ
ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಚಿತ್ರದುರ್ಗ ತಾಲೂಕಿನ ಓಬಣ್ಣನಹಳ್ಳಿಗೆ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀ ಮಂಗಳವಾರ ಭೇಟಿ ನೀಡಿ ನೊಂದವರಿಗೆ ಸಾಂತ್ವನ ಹೇಳಿದರು. ಜಿಲ್ಲಾಡಳಿತ ಧಾವಿಸುವುದಕ್ಕೂ ಮೊದಲೇ ಸಂತ್ರಸ್ಥರ ಸಂಕಷ್ಟಗಳ ಆಲಿಸಿ ಆಹಾರ ಧಾನ್ಯದ ಕಿಟ್ ವಿತರಿಸಿದರು.
ತರಳಬಾಳು ಶ್ರೀಗಳಿಗೆ ಬೆಂಬಲ ಸೂಚಿಸಿ ರಕ್ತದಲ್ಲಿ ಸಹಿ ಮಾಡಿದ ಪತ್ರ ರವಾನೆ
ತರಳಬಾಳು ಜಗದ್ಗುರು ಬೃಹನ್ಮಠದ ವಿರುದ್ಧ ಕೆಲವರು ನಡೆಸುತ್ತಿರುವ ಅಪಪ್ರಚಾರದ ವಿರುದ್ಧ ಈಗ ಮಠದ ಭಕ್ತರು ಕೆರಳಿದ್ದಾರೆ. ಹೆಮ್ಮನ ಬೇತೂರು ಗ್ರಾಮಸ್ಥರು ತರಳಬಾಳು ಶ್ರೀಗಳಿಗೆ ಬೆಂಬಲ ಸೂಚಿಸಿ ರಕ್ತದಲ್ಲಿ ಸಹಿ ಮಾಡಿದ ಪತ್ರಗಳನ್ನು ರವಾನಿಸಿ, ಮಠದ ಪೀಠಾಧ್ಯಕ್ಷರಾಗಿ ತಾವು ಮುಂದುವರೆಯಬೇಕು. ಯಾರದೇ ಅಪಪ್ರಚಾರಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ಗುಂಡಿ ಬಿದ್ದ ರಸ್ತೆ ಸರಿಪಡಿಸಲು ಮನವಿ
ನಗರದ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ಥಿ ಕಾಮಗಾರಿಯ ಜೀವಿತಾವಧಿಯು, ಕೇವಲ 3 ದಿನಗಳು ಮಾತ್ರ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ. ಹೊರಕೇರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅರಸು ಆಶಯಗಳು ಸಿದ್ದರಾಮಯ್ಯ ಮೂಲಕ ಮುಂದುವರಿಕೆ
ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ರಾಷ್ಟ್ರ ಕಂಡ ಅಪ್ರತಿಮ ಮುತ್ಸದ್ಧಿ ರಾಜಕಾರಣಿಯಾಗಿದ್ದು ಅವರ ತತ್ವ, ಬದ್ದತೆ ಹಾಗೂ ಆಶಯಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತದಲ್ಲಿ ಮುಂದುವರೆಸಲಾಗುತ್ತಿದೆ ಎಂದು ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಣ್ಣಿಸಿದರು.
ತಂತ್ರಜ್ಞಾನದ ಉನ್ನತಿಗೆ ರಾಜೀವ ಗಾಂಧಿ ಕೊಡುಗೆ ಅಪಾರ
ದೇಶದಲ್ಲಿ ತಂತ್ರಜ್ಞಾನವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದ ಖ್ಯಾತಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.
ಜ್ಞಾನಸುಧೆ ಹರಿಸಿದ ಮಹಾನೀಯರು ನಮಗೆ ಆದರ್ಶಪ್ರಿಯರು
ಸಮಾಜದ ಕಲ್ಯಾಣಕ್ಕಾಗಿ ಜ್ಞಾನಸುಧೆಯನ್ನು ಹರಿಸಿದ ಅನೇಕ ಮಹಾನೀಯರು ಇಂದಿಗೂ ಸಹ ನಮಗೆ ಆದರ್ಶಪ್ರಾಯರಾಗಿದ್ದಾರೆ. ಅಂಧಕಾರ ತುಂಬಿದ ಸಮಾಜಕ್ಕೆ 12ನೇ ಶತಮಾನ ಜ್ಞಾನದ ಬೆಳಕು ನೀಡಿದ ಕಾಲಘಟ್ಟ. ಅಂದಿನ ದಿನದಲ್ಲಿ ಜನರಿಗೆ ಧಾರ್ಮಿಕ ಜಾಗೃತಿ ಮೂಡಿಸಿದ ನುಲಿಯಚಂದ್ರಯ್ಯ ಹಾಗೂ ಬ್ರಹ್ಮಶ್ರೀನಾರಾಯಣಗುರು ಇಂದಿಗೂ ಸಮಾಜಕ್ಕೆ ಆದರ್ಶಪ್ರಾಯರು ಎಂದು ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved