• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಚ್ಛತೆಗಾಗಿ ಕೈಲಿ ಪೊರಕೆ ಹಿಡಿದ ಜಿಲ್ಲಾ ನ್ಯಾಯಾಧೀಶ
ನ್ಯಾಯದಾನ ಮಾಡುವರ ಕೈಯಲ್ಲಿ ಕಸದ ಪೊರಕೆ ಹಾಗೂ ಬುಟ್ಟಿ ಹಿಡಿದು ಕಸ ತುಂಬುವುದರಲ್ಲಿ ಮಗ್ನರಾಗಿದ್ದ ನ್ಯಾಯಾಧೀಶರ ಕಂಡ ಎಲ್ಲಾ ಸಿಬ್ಬಂದಿಗೆ ವರ್ಗ, ವಕೀಲರು, ಪೌರಾಯುಕ್ತರು, ಪೌರಕಾರ್ಮಿಕರು ಅವರಿಂದ ಪ್ರೇರಣೆಗೊಂಡು ಕಸವ ಗುಡಿಸಿ ಎಲ್ಲರೂ ಟ್ರಾಕ್ಟರ್ ಗೆ ಸುರಿಯುತ್ತಿದ್ದರು. ಇದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಕಂಡು ಬಂದ ದೃಶ್ಯವಿದು.
ಎಲ್ರಿಗೂ ನಾವು ಬೇಕು, ಆದ್ರೆ ಯಾರಿಗೂ ನಾವು ಬೇಡ
ಹಳೇ ಮೈಸೂರಲ್ಲಿ ಒಕ್ಕಲಿಗರಿಗೆ ನಾವು ಬೇಕು. ಉತ್ತರ ಕರ್ನಾಟಕದಲ್ಲಿ ಲಿಂಗಾಯಿತರಿಗೆ ನಾವು ಬೇಕು. ಮಧ್ಯ ಕರ್ನಾಟಕದಲ್ಲಿ ಎಲ್ಲರೂ ಅಧಿಕಾರಕ್ಕೆ ಬರಲು ನಾವು ಏಣಿ ಆಗ್ಬೇಕು. ಆದ್ರೆ ನಾವು ಅಧಿಕಾರಕ್ಕೆ ಬರ್ತೀವಿ ಅಂದ್ರೆ ಎಲ್ಲರೂ ಬೇಡ ಅಂತಾರೆ ಎಂದು ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದರು.
ಸಂಪನ್ನಗೊಂಡ ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾಯಾತ್ರೆ
ಪಟ್ಟಣದಲ್ಲಿ ವಿಶ್ವ ಹಿಂದೂ ಮಹಾ ಗಣಪತಿ ಮಹೋತ್ಸವ ಸಮಿತಿ ಪ್ರತಿಷ್ಠಾಪಿಸಿದ್ದ 11 ನೇ ವರ್ಷದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮೆರವಣಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.
2 ತಿಂಗಳಲ್ಲಿ ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ತೀರ್ಮಾನ : ಗೂಳಿಹಟ್ಟಿ ಶೇಖರ್ ಒಲವು ಯಾವ ಕಡೆ?
ಇನ್ನೆರೆಡು ತಿಂಗಳಲ್ಲಿ ನಾನು ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ತೀರ್ಮಾನ ಮಾಡಲಿದ್ದೇನೆ. ಅಲ್ಲಿಯವರೆಗೆ ನನ್ನ ಕಾರ್ಯಕರ್ತರು ಯಾವುದೇ ಪಕ್ಷದ ಸದಸ್ಯತ್ವ ಪಡೆಯಬಾರದು ಎಂದು ಮಾಜಿ ಸಚಿವ ಗೂಳೀಹಟ್ಟಿ ಶೇಖರ್‌ ಮನವಿ ಮಾಡಿದ್ದಾರೆ.
ಬಾಲ್ಯವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಅಗತ್ಯ
ಬಾಲ್ಯವಿವಾಹ ತಡೆಗಟ್ಟುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾದದ್ದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ವಿ.ವೀಣಾ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಅವರ ಸಂಯುಕ್ತ ಆಶ್ರಯದಲ್ಲಿ ನಗರದ ಬಾಪೂಜಿ ಬಾಲಕ, ಬಾಲಕಿಯರ ಪ್ರೌಢಶಾಲೆ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಅರಿವು ಕಾರ್ಯಕ್ರಮ ಹಾಗೂ ಪೋಷಣ್ ಮಾಸಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂತರ್ ರಾಜ್ಯ ವಾಹನ ಕಳ್ಳರಿಂದ 20 ಲಕ್ಷ ಮೌಲ್ಯದ ವಾಹನ ವಶ
ಪಟ್ಟಣದಲ್ಲಿ ಕಳ್ಳತನ ವಾಗಿದ್ದ ಟಿಪ್ಪರ್ ಲಾರಿಯೊಂದನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರು ಅಂತರ್ ರಾಜ್ಯ ವಾಹನ ಕಳ್ಳರನ್ನು ಬಂಧಿಸಿ ಕಳ್ಳತನವಾಗಿದ್ದ ₹20 ಲಕ್ಷ ಬೆಲೆ ಬಾಳುವ ಟಿಪ್ಪರ್ ಲಾರಿ, ವಿವಿಧ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.
ಎಲ್ಲರೂ ಕೈ ಜೋಡಿಸಿದರೆ ಮಾತ್ರ ಸ್ವಚ್ಛತೆ ಸಾಧ್ಯ
ಳೀಯ ನಿವಾಸಿಗಳು ಕೈಜೋಡಿಸಿದರೆ ಮಾತ್ರ ಪಟ್ಟಣದ ಸ್ವಚ್ಛತೆ ಕಾಪಾಡಲು ಸಾಧ್ಯ ಎಂದು ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಟಿ. ಮಂಜುಳಾ ಅಭಿಪ್ರಾಯಪಟ್ಟರು. ಭಾರತೀಯ ಸ್ಟೇಟ್ ಬ್ಯಾಂಕ್, ಜಿಲ್ಲಾ ಬ್ಯಾಂಕ್ ಗಳ ವತಿಯಿಂದ ಪಟ್ಟಣದ ಎ.ಕೆ. ಕಾಲೋನಿ, ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸ್ವಚ್ಛತಾ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
ಗಣೇಶ ಮೆರವಣಿಗೆ ವಿರೋಧಿಸುವವರನ್ನು ಸರ್ಕಾರ ಮಟ್ಟ ಹಾಕಲಿ
ಅಂದಿನ ಕಾಂಗ್ರೆಸ್ ನಾಯಕರು ರಾಷ್ಟ್ರೀಯತೆಯ ಪರವಾಗಿದ್ದರು. ಆದರೆ ಇಂದಿನ ಕಾಂಗ್ರೆಸ್ ನಾಯಕರು ಜಿಹಾದಿಗಳ ಪರವಾಗಿದ್ದಾರೆ ಎಂದು ಕರ್ನಾಟಕ ದಕ್ಷಿಣ ಪ್ರಾಂತ ವಿಶೇಷ ಸಂಪರ್ಕ ಪ್ರಮುಖ್ ಮಂಜುನಾಥ್ ಸ್ವಾಮಿ ಹೇಳಿದರು.
ಸಂಘಟನೆ ಕೊರತೆಯಿಂದ ರೈತರಿಗೆ ಸೌಲಭ್ಯಗಳು ಸಿಗುತ್ತಿಲ್ಲ
ರೈತರಲ್ಲಿ ಸಂಘಟನೆಯ ಕೊರತೆ ಮನೆ ಮಾಡಿದೆ. ಆದ್ದರಿಂದಲೇ ಅವರ ಹೋರಾಟಗಳಿಗೆ ಸರಿಯಾದ ಪ್ರತಿಫಲ ದೊರಕುತ್ತಿಲ್ಲ. ಅವರು ಸಂಘಟಿತರಾದರೆ ದೇಶದ ಭವಿಷ್ಯವನ್ನೇ ಬದಲಿಸಬಹುದು ಎಂದು ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶುಭ ಕಾರ್ಯಕ್ಕೆ ರಕ್ತದಾನ ಮಾಡುವ ಅಭ್ಯಾಸ ಬೆಳಸಿಕೊಳ್ಳಿ
ನಮ್ಮ ಮನೆಗಳಲ್ಲಿ ಏನಾದರೂ ಶುಭ ಕಾರ್ಯವಾದಲ್ಲಿ ನೆನಪಿಗಾಗಿ ರಕ್ತದಾನ ಮಾಡುವ ಅಭ್ಯಾಸ ಬೆಳಸಿಕೊಳ್ಳಬೇಕಿದೆ. ಇದರಿಂದ ಒಂದು ಜೀವ ಉಳಿಸಿದ ಪುಣ್ಯ ನಮ್ಮದಾಗುತ್ತದೆ. ವೈದ್ಯಕೀಯ ಹಾಗೂ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ರಕ್ತವನ್ನು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ. ಜೀವ ಉಳಿಸಲು ರಕ್ತದಾನವೊಂದೇ ಪರ್ಯಾಯ ಮಾರ್ಗವೆಂದು ಸಂಸದ ಗೋವಿಂದ ಕಾರಜೋಳ ಹೇಳಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 396
  • next >
Top Stories
ಎಸ್‌ಐಟಿ ಬಳಿ ಬುರುಡೆ ಗ್ಯಾಂಗ್‌ ಜಾತಕ ಬಿಚ್ಚಿಟ್ಟ ಚಿನ್ನಯ್ಯ? ಪ್ಯಾಂಟ್‌ ಕೊಟ್ಟ ಪೊಲೀಸರು
ದಸರೆಗೆ ಬಾನು: ‘ಕೈ’ ನಾಯಕರ ಸಮರ್ಥನೆ
ದಲಿತ ಸಿಎಂ ಪರ ಪರಂ ಕೂಗು
ಡಿಸಿಎಂ ಮಧ್ಯರಾತ್ರಿ ಸಿಟಿರೌಂಡ್ಸ್‌ : ನಗರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ಪರಿಶೀಲಿಸಿದ ಡಿ.ಕೆ.ಶಿವಕುಮಾರ್‌
ಸೆ.1ಕ್ಕೆ ಧರ್ಮಸ್ಥಳ ಚಲೋ, ಸಮಾವೇಶ : ವಿಜಯೇಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved