• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನೆ ಮನಗಳಲ್ಲಿ ಸಂಭ್ರಮದ ವರ ಮಹಾ ಲಕ್ಷ್ಮಿ
ತಾಲೂಕಿನಾದ್ಯಂತ ಶುಕ್ರವಾರ ವರ ಮಹಾಲಕ್ಷ್ಮಿ ಹಬ್ಬವನ್ನು ಮಹಿಳೆಯರು ಸಂಭ್ರಮದಿಂದ ಆಚರಿಸಿದರು. ಶ್ರಾವಣ ಮಾಸದ 2ನೇ ಶುಕ್ರವಾರ ಆಚರಿಸುವ ಹಬ್ಬ ಇದಾಗಿದ್ದು ಮನೆ ಹಾಗು ದೇವಸ್ಥಾನಗಳಲ್ಲಿ ಇಂದು ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿತ್ತು. ದೇವಸ್ಥಾನಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು.
ರಾಯಣ್ಣ ಪ್ರತಿಮೆ ಸ್ಥಾಪನೆಗೆ 2 ಸಮುದಾಯಗಳಲ್ಲಿ ಗೊಂದಲ
ತಾಲೂಕಿನ ದೊಡ್ಡ ಉಳ್ಳಾರ್ತಿ ಗ್ರಾಮದ ಹಳೇ ಶಿಥಿಲಗೊಂಡ ವಿಎಲ್‌ಡಬ್ಲ್ಯೂಕಟ್ಟಡದ ಜಾಗದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ನಿರ್ಮಾಣ ಕುರಿತಂತೆ ಗ್ರಾಮದ ಕುರುಬ ಮತ್ತು ನಾಯಕ ಸಮಾಜದ ಬಂಧುಗಳಲ್ಲಿ ಅಸಮಧಾನ ಮೂಡಿದ ಬಗ್ಗೆ ಡಿವೈಎಸ್ಪಿ ಕಚೇರಿಯಲ್ಲಿ ಎರಡೂ ಸಮುದಾಯದ ಮುಖಂಡರೊಂದಿಗೆ ಡಿವೈಎಸ್ಪಿ ಟಿ.ಬಿ. ರಾಜಣ್ಣ ಮತ್ತು ತಹಸೀಲ್ದಾರ್ ರೇಹಾನ್‌ಪಾಷ ಸಮ್ಮುಖದಲ್ಲಿ ಸುಧೀರ್ಘ ಚರ್ಚೆ ನಡೆಯಿತು.
ಕಲ್ಯಾಣಿ, ಕೆರೆಗಳ ಸ್ವಚ್ಚತೆಗೆ ಕ್ರಿಯಾ ಯೋಜನೆ ರೂಪಿಸಿ
ಚಿತ್ರದುರ್ಗ ನಗರ ವ್ಯಾಪ್ತಿಯ ಹಾಗೂ ನಗರಕ್ಕೆ ಹೊಂದಿಕೊಂಡಿರುವ ಕಲ್ಯಾಣಿಗಳು, ಕೆರೆಗಳ ಸ್ವಚ್ಛತೆ ಹಾಗೂ ನೀರು ಕಲುಷಿತವಾಗುವುದನ್ನು ತಡೆಗಟ್ಟಲು ಅಗತ್ಯ ಯೋಜನೆ ರೂಪಿಸಿ, ಜಾರಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ದಾಸ್ಯದ ಸಂಕೋಲೆಯಿಂದ ಹೊರ ಬಂದ ಅಪೂರ್ವ ದಿನ
ಸ್ವಾತಂತ್ರ್ಯೋತ್ಸವವು ರಾಷ್ಟ್ರಕ್ಕೆ ಮಹತ್ವದ ದಿನಾಚರಣೆ. ಮಹಾನ್ ನಾಯಕರ ತ್ಯಾಗ ಬಲಿದಾನ ಹೋರಾಟದ ಫಲವಾಗಿ ದಾಸ್ಯದ ಸಂಕೋಲೆಯಿಂದ ಹೊರಬಂದ ಅಪೂರ್ವ ದಿನ ಇದಾಗಿದೆ ಎಂದು ಮುರುಘ ರಾಜೇಂದ್ರ ಬೃಹನ್ಮಠ ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ.ಕಳಸದ ಹೇಳಿದರು.
ಕರಡಿ ದಾಳಿ: ಚಿಕಿತ್ಸೆ ಫಲಸದೇ ಓಂಕಾರಪ್ಪ ಸಾವು
ತಾಲೂಕಿನ ತಳಕು ಹೋಬಳಿಯ ಸಿರಿವಾಳ ಓಬಳಾಪುರ ಗ್ರಾಮದ ಹೊರವಲಯದಲ್ಲಿ ಎಮ್ಮೆ ಮೇಯಿಸುವ ಸಂದರ್ಭದಲ್ಲಿ ಕರಡಿದಾಳಿಗೆ ತುತ್ತಾಗಿ ರಕ್ತಗಾಯಗೊಂಡು ಚಳ್ಳಕೆರೆ, ಚಿತ್ರದುರ್ಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದ ಓಂಕಾರಪ್ಪ(65) ಎಂಬ ರೈತ ಚಿಕಿತ್ಸೆ ಫಲಸದೇ ಗುರುವಾರ ಬೆಳಗಿನಜಾವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.
ಸಹ ಬಾಳ್ವೆಯಿಂದ ದೇಶದ ಐಕ್ಯತೆ ಎತ್ತಿ ಹಿಡಿಯಬೇಕು
ತ್ಯಾಗ ಬಲಿದಾನದಿಂದ ಸ್ವಾತಂತ್ರಗೊಂಡ ಭಾರತದಲ್ಲಿ ಪ್ರತಿಯೊಬ್ಬರೂ ಸಾಮರಸ್ಯ, ಸಹಬಾಳ್ವೆಯಿಂದ ಬಾಳುತ್ತಾ ದೇಶದ ಐಕ್ಯತೆಯನ್ನು ಎತ್ತಿ ಹಿಡಿಯಬೇಕೆಂದು ಶಾಸಕ ಎನ್ ವೈ ಗೋಪಾಲಕೃಷ್ಣ ಹೇಳಿದರು.
ನಾಡಿನ ಪ್ರಗತಿ ಆಧುನಿಕವಾಗಿದೆ, ವ್ಯಕ್ತಿಯ ವ್ಯಕ್ತಿತ್ವ ನಾಶವಾಗಿದೆ
ಆಧುನಿಕವಾಗಿ, ವೈಜ್ಞಾನಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ, ನಾಡಿನ ಪ್ರಗತಿ ತುಂಬಾ ಆಗಿದೆ. ಆದರೆ ವ್ಯಕ್ತಿಯ ವ್ಯಕ್ತಿತ್ವ ನಾಶವಾಗಿದೆ ಎಂದು ಸಾಣೇಹಳ್ಳಿಯ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು. ತಾಲೂಕಿನ ಸಾಣೇಹಳ್ಳಿಯ ಶ್ರೀ ಮಠದ ಆಶ್ರಯದಲ್ಲಿ ಶಾಲಾ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಸ್ವಾತಂತ್ರ‍್ಯ ದಿನದ ಧ್ವಜಾರೋಹಣ ನೆರವೇರಿಸಿ, ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಸೇವೆ ಅವಿಸ್ಮರಣೀಯ
ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿ ಮಡಿದ ನಮ್ಮ ಹಿರಿಯರ ಸೇವೆ, ತ್ಯಾಗ, ಬಲಿದಾನ ಅವಿಸ್ಮರಣೀಯವಾದುದು ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ಸ್ವಾತಂತ್ರ್ಯಮಹಾತ್ಮಗಾಂಧಿಯ ಅಹಿಂಸಾತ್ಮಕ ಹೋರಾಟದ ಫಲ
ಭಾರತೀಯರ ಪಾಲಿಗೆ ೭೮ನೇ ಸ್ವಾತಂತ್ರ್ಯೋತ್ಸವ ಮರೆಯಲಾಗದ ದಿನವಾಗಿದೆ. ಭಾರತ ಇಂದು ವಿಶ್ವಕ್ಕೆ
ಶರಾವತಿ ನೀರು ಬಳಕೆಗೆ ರಾಜ್ಯ ಸರ್ಕಾರ ತೀರ್ಮಾನ
ಬೆಂಗಳೂರು ಸೇರಿದಂತೆ ರಾಜ್ಯದ ಪೂರ್ವ ಭಾಗಗಳಿಗೆ ಕುಡಿವ ನೀರು ಪೂರೈಕೆ ಸಂಬಂಧ, ರಾಜ್ಯ ಶರಾವತಿ ಜಲಾಶಯದಿಂದ 40 ಟಿಎಂಸಿ ನೀರು ಬಳಸಿಕೊಳ್ಳಲು ಮುಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
  • < previous
  • 1
  • ...
  • 175
  • 176
  • 177
  • 178
  • 179
  • 180
  • 181
  • 182
  • 183
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved