• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾ ಆಸ್ಪತ್ರೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
ಸಂಸದ ಗೋವಿಂದ ಕಾರಜೋಳ ಶುಕ್ರವಾರ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಅಶುಚಿತ್ವ ಕಂಡು ತೀವ್ರ ಅಸಮಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಗುಣಾತ್ಮಕ ಶಿಕ್ಷಣ ನೀಡಿ
ಖಾಸಗಿ ವಿದ್ಯಾಸಂಸ್ಥೆಗಳೂ ಸಹ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಪರಿಶ್ರಮವಹಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಗುಣಾತ್ಮಕ ಶಿಕ್ಷಣ ನೀಡಿ, ಅವರ ಭವಿಷ್ಯದ ಬದುಕನ್ನು ಉಜ್ವಲಗೊಳಿಸುವಂತಹ ಶಿಕ್ಷಣವನ್ನು ಶಿಕ್ಷಕರು ನೀಡಬೇಕಿದೆ ಎಂದು ಕೇರಳ ರಾಜ್ಯ ವಯನಾಡು ಜಿಲ್ಲಾಧಿಕಾರಿ ಆರ್.ಮೇಘಶ್ರೀ ತಿಳಿಸಿದರು.
ಶಿವಕುಮಾರ ಶ್ರೀ ಮಕ್ಕಳ ಜ್ಞಾನ ದೀವಿಗೆಯಾಗಿದ್ದವರು
ಕರ್ನಾಟಕದಲ್ಲಿ ಅನ್ನದಾನ ಮತ್ತು ವಿದ್ಯಾದಾನವನ್ನು ಮಾಡಿದ ಕೀರ್ತಿ ವೀರಶೈವ ಮಠಗಳಿಗೆ ಸಲ್ಲುತ್ತದೆ. ಮಠಗಳು ಅಕ್ಷರವಂಚಿತ ಸಮುದಾಯಗಳಿಗೆ ಶಕ್ತಿ ನೀಡಿವೆ. ತರಳಬಾಳು ಮಠದ ಶಿವಕುಮಾರ ಶ್ರೀಗಳು ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಜ್ಞಾನದ ದೀವಿಗೆಯನ್ನು ನೀಡಿದವರು ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.
ಇಂದು ವಿಶ್ವ ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್‌ ಹಾಗು ಬಜರಂಗದಳ ಪ್ರತಿಷ್ಠಾಪಿಸಿರುವ 11 ನೇ ವರ್ಷದ ವಿಶ್ವ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಶನಿವಾರ ಸೆ. 21 ರಂದು ನಡೆಯಲಿದ್ದು, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಕೇಸರಿ ಬಾವುಟ, ಪ್ಲೆಕ್ಸ್‌ ಅಳವಡಿಕೆ, ವಿದ್ಯುತ್‌ ದೀಪಾಲಂಕಾರ ಸೇರಿದಂತೆ ಹಲವು ಸಿದ್ಧತೆಗಳು ನಡೆದಿವೆ.
ಪಿಎಂ ವಿಶ್ವ ಕರ್ಮ ಯೋಜನೆಗೆ ವರ್ಷದ ಹರ್ಷ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ ಪಿಎಂ ವಿಶ್ವ ಕರ್ಮ ಯೋಜನೆಗೆ ಈಗ ವರ್ಷದ ಹರ್ಷ. ಈ ಸಂಬಂಧ ಚಿತ್ರದುರ್ಗ ನಗರದ ಶಾರದ ಸಭಾ ಭವನದಲ್ಲಿ ಶುಕ್ರವಾರ ವಾರ್ಷಿಕೋತ್ಸವ ಕಾರ್ಯಕ್ರಮ ಆಯೋಜಿಸಿ ಸಂತಸ ವಿನಿಮಯ ಮಾಡಿಕೊಳ್ಳಲಾಯಿತು.
ಪ್ರಭುತ್ವದ ನಡೆ ಅವಲೋಕನಕ್ಕೆ ಅಣಕು ಯುವ ಸಂಸತ್ತು ಪೂರಕ
ಪ್ರಭುತ್ವದ ನಡೆ ಅವಲೋಕನಕ್ಕೆ ಅಣಕು ಯುವ ಸಂಸತ್ತು ಪೂರಕವೆಂದು ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಬಿ.ಆರ್. ಮಲ್ಲೇಶ್ ಹೇಳಿದರು.
ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಎಲ್ಲರ ಸಹಕಾರ ಅಗತ್ಯ
ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುವುದರಿಂದ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ತಡೆಗಟ್ಟಬೇಕಿದೆ ಎಂದು ಪೌರಾಯುಕ್ತ ವಾಸಿಂ ರವರು ಹೇಳಿದರು.
ನ್ಯಾಯಬೆಲೆ ಅಂಗಡೀಲಿ ದಿನಗಟ್ಟಲೇ ನಿಂತರೂ ಸಿಗದ ಪಡಿತರ
ಕಳೆದ ಕೆಲವು ತಿಂಗಳಿಂದ ತಾಲೂಕಿನ ಮೀರಸಾಬಿಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರವನ್ನು ಪಡೆಯಲು ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ದಿನಗಟ್ಟಲೇ ನಿಂತು ಕಾದರೂ ಸರಿಯಾಗಿ ಪಡಿತರ ನೀಡುತ್ತಿಲ್ಲ. ತಡವಾಗಿ ಬಂದವರಿಗೆ ಹೆಬ್ಬೆಟ್ಟು ಹಾಕಿಸಿಕೊಂಡು ಮುಂದಿನ ತಿಂಗಳು ನೀಡುವುದಾಗಿ ಹೇಳುತ್ತಾರೆ. ತಿಂಗಳಲ್ಲಿ ಕೇವಲ ಎರಡು ದಿನ ಮಾತ್ರ ಪಡಿತರ ನೀಡುತ್ತಾರೆಂದು ಪಡಿತರದಾರರು ತಮ್ಮ ಅಳಲು ತೋಡಿಕೊಂಡಿದ್ದಾರೆ.
25000 ನೂತನ ಸದಸ್ಯರ ನೋಂದಾವಣಿ ಗುರಿ
ಭಾರತೀಯ ಜನತಾ ಪಕ್ಷದ ನೂತನ ಸದಸ್ಯತ್ವ ನೋಂದಾವಣಿ ಕಾರ್ಯ ಈಗಾಗಲೇ ಆರಂಭವಾಗಿದೆ. ಮುಂದೆ ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ನೂತನ ಸದಸ್ಯರನ್ನು ಪಕ್ಷಕ್ಕೆ ನೋಂದಾವಣಿ ಮಾಡುವ ಗುರಿ ಹೊಂದಲಾಗಿದೆ ಎಂದು ಬಿಜೆಪಿ ಜಿಲ್ಲಾ ಯುವಮೋರ್ಚಾ ಮಾಜಿ ಅಧ್ಯಕ್ಷ ಟಿ. ಮಂಜುನಾಥ ತಿಳಿಸಿದರು.
ಮೇಸ್ಟ್ರು ಸಿಗರೇಟು ಸೇದೋದು ನಿಲ್ಲಿಸಿದ್ರೆ ಎಲ್ಲ ಸರಿ ಹೋಗುತ್ತೆ
ಮೇಸ್ಟ್ರುಗಳು ಸಿಗರೇಟು ಸೇದೋದು ನಿಲ್ಲಿಸಿದ್ರೆ ಎಲ್ಲ ಸರಿ ಹೋಗುತ್ತೆ. ಮೊದಲು ಅವರು ತಂಬಾಕು ಉತ್ಪನಗಳ ಬಳಕೆಯಿಂದ ದೂರವಿದ್ದು ಮಕ್ಕಳಿಗೆ ಮಾದರಿಯಾಗಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 177
  • 178
  • 179
  • 180
  • 181
  • 182
  • 183
  • 184
  • 185
  • ...
  • 396
  • next >
Top Stories
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
ಬುರುಡೆ ಕೇಸ್‌ನ ಆರೋಪಿ ಚಿನ್ನಯ್ಯನಿಂದ ಇದೀಗ ಮತ್ತೊಂದು ಸ್ಫೋಟಕ ಮಾಹಿತಿ
ಮೈಸೂರು ಚಾಮುಂಡಿ ಬೆಟ್ಟ ಹಿಂದುಗಳ ಆಸ್ತಿಯಲ್ಲ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved