• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬುಡಕಟ್ಟು ಜನರಿಗಾಗಿ ಕೇಂದ್ರದಿಂದ ಆದಿಕರ್ಮಯೋಗಿ ಯೋಜನೆ ಜಾರಿ
ತರಬೇತಿ ಕಾರ್ಯಗಾರದಲ್ಲಿ ಎಚ್.ಎ.ನಾಸಿರುದ್ದೀನ್ ಹೇಳಿಕೆ
ಯುವಪೀಳಿಗೆಗೆ ಪ್ರಜಾಪ್ರಭುತ್ವದ ಮಹತ್ವ ಅರಿವಾಗಲಿ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಬೈಕ್ ರ‍್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಾಲನೆ ನೀಡಿದರು.
ಶೋಭಾಯಾತ್ರೆ ತ್ಯಾಜ್ಯ ವಿಲೇವಾರಿಗೆ ಪೌರ ಕಾರ್ಮಿಕರು ಐರಾಣ
ಶೋಭಾಯಾತ್ರೆ ನಂತರ ಚಿತ್ರದುರ್ಗದ ಬಿ.ಡಿ.ರಸ್ತೆಯ ತುಂಬಾ ಚೆಲ್ಲಾಪಿಲ್ಲಿಯಾಗಿ ಕಂಡು ಬಂದ ಹರಿದ ಚಪ್ಪಲಿಗಳುಪೋಟೋ: 14 ಸಿಟಿಡಿ3
ಕ್ರೀಯಾಶೀಲತೆಗೆ ಕ್ರೀಡೆ ಸಹಕಾರಿ: ಡಾ.ಪಾಂಡುರಂಗಮೂರ್ತಿ
ಹೊಳಲ್ಕೆರೆ ತಾಲೂಕುಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ಜಯಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಮಲ್ಲಾಡಿಹಳ್ಳಿ ಅನಾಥ ಆಶ್ರಮ ಕಾಲೇಜಿನ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ರೋಟರಿ ಭವನ ನಗರಸಭೆ ವ್ಯಾಪ್ತಿಗೆ ಪಡೆಯಲು ಅಜಯ್ ಕುಮಾರ್ ಒತ್ತಾಯ
ನಗರದ ನೆಹರೂ ಮೈದಾನ 8 ಎಕರೆ 10 ಗುಂಟೆ ಇದ್ದು ಇದರಲ್ಲಿ ರೋಟರಿ ಭವನವಿದ್ದು, ಸದರಿ ರೋಟರಿ ಭವನದ ಜಾಗವು ನಗರಸಭೆಗೆ ಸೇರಿದ ಸ್ವತ್ತಾಗಿದೆ. ಆದರೆ ರೋಟರಿಯವರೇ ಇಷ್ಟು ದಿನ ಬಾಡಿಗೆ ವಸೂಲು ಮಾಡುತ್ತಿದ್ದು ನಗರಸಭೆ ಸ್ವತ್ತಿನ ಬಾಡಿಗೆ ವಸೂಲಿ ಮಾಡಲು ಅವರಿಗೆ ಹಕ್ಕಿಲ್ಲ. ನಗರಸಭೆ ವ್ಯಾಪ್ತಿಗೆ ಇದನ್ನು ಸೇರಿಸಬೇಕು ಎಂದು ನಗರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಅಜಯ್ ಕುಮಾರ್ ಒತ್ತಾಯಿಸಿದರು.
ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ: ಸಚಿವ ಡಿ ಸುಧಾಕರ್
ಕ್ರೀಡೆಗಳಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕಲಿಕೆಯೊಂದಿಗೆ ಕ್ರೀಡೆಗೂ ಪ್ರಾಮುಖ್ಯತೆ ನೀಡುವ ಮೂಲಕ ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅಭಿಪ್ರಾಯಪಟ್ಟರು.
ನಂಬಿಕೆಯಿಂದ ಮಾತ್ರ ಸಹಕಾರಿ ಬ್ಯಾಂಕ್‌ ಅಭಿವೃದ್ಧಿ: ಸಚಿವ ಡಿ.ಸುಧಾಕರ್‌
ಸಹಕಾರಿ ಕ್ಷೇತ್ರಗಳಲ್ಲಿ ಅಭಿವೃದ್ದಿ ಸಾಧಿಸಬೇಕಾದರೆ ಪ್ರಾಮಾಣಿಕತೆ ಮತ್ತು ನಂಬಿಕೆ ಸೇವೆ ಬಹಳ ಮುಖ್ಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಅನೇಕ ಸಹಕಾರಿ ಬ್ಯಾಂಕ್‌ಗಳು ವಹಿವಾಟಿನಲ್ಲಿ ಅಭಿವೃದ್ದಿ ಸಾಧಿಸಿದ್ದು, ಬ್ಯಾಂಕ್‌ನ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ.
ಹುಟ್ಟಿದ ದಿನವೇ ಹಾಸನ ಅವಘಡದಲ್ಲಿ ಉಸಿರು ಚೆಲ್ಲಿದ ಹೊಸದುರ್ಗ ಯುವಕ
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣಪತಿ ವಿಸರ್ಜನೆ ವೇಳೆ ನಡೆದ ಅವಘಡದಲ್ಲಿ ಇಲ್ಲಿಯ ಎಂಜಿನಿಯರ್‌ ಓದುತ್ತಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ. ಯುವಕನಿಗೆ ಅಂದು ಹುಟ್ಟುಹಬ್ಬದ ಸಂಭ್ರಮ. ಆದರೆ ಆ ದಿನವೇ ಯುವಕ ಉಸಿರು ನಿಲ್ಲಿಸಿರುವ ದಾರುಣ ಸಂಗತಿ ಬೆಳಕಿಗೆ ಬಂದಿದೆ.
ಚಿತ್ರದುರ್ಗದಲ್ಲಿ ಡಿಜೆ ಸದ್ದಿನೊಂದಿಗೆ ಮಹಾಗಣಪತಿ ವಿಸರ್ಜನೆ
ಹಿಂದೂ ಮಹಾಗಣಪತಿ ಎಂದರೆ ‘ಡಿಜೆ’ ಎಂಬ ಮಾತು ಶನಿವಾರ ಪ್ರಾರಂಭಿಕ ಗೊಂದಲದ ನಡುವೆಯೂ ನಿಜವಾಯಿತು. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿಶ್ವ ಹಿಂದೂ ಪರಿಷತ್‌ ಮತ್ತು ಭಜರಂಗದಳದ ಹಗ್ಗಜಗ್ಗಾಟದ ನಡುವೆ ಕೊನೆಗೂ 6 ಡಿಜೆಗಳು ಪ್ರತಿ ವರ್ಷದಂತೆ ಆರ್ಭಟಿಸಿದವು.
ಆರು ಲಕ್ಷ ರುಪಾಯಿಗೆ ಗಣಪತಿ ಭಗವಾಧ್ವಜ ಹರಾಜು
ಹಿಂದೂ ಮಹಾಗಣಪತಿ ಭಗವಾಧ್ವಜ ಹರಾಜು ವರ್ಷದಿಂದ ವರ್ಷಕ್ಕೆ ಏರುತ್ತಲೇ ಹೋಗುತ್ತಿದ್ದು ಈ ಬಾರಿ ಅತಿ ಹೆಚ್ಚು ಮೊತ್ತಕ್ಕೆ ಕೂಗಿ ಪಡೆಯಲಾಯಿತು. ಹಿಂದೂ ಮಹಾಗಣಪತಿ ಉತ್ಸವದ ಶೋಭಾಯಾತ್ರೆಗೂ ಮೊದಲು ಭಗವಾಧ್ವಜ, ಹೂವಿನ ಹಾರ ಹಾಗೂ ತಿರುಪತಿ ದೇವಸ್ಥಾನದ ಮಾದರಿ ಪ್ರತಿಕೃತಿ ಹರಾಜು ಪ್ರಕ್ರಿಯೆ ನಡೆಸಲಾಯಿತು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 420
  • next >
Top Stories
ಬೆಂಗಳೂರು : ಟನಲ್ ವಿರುದ್ಧ ನಾಗರಿಕರ ಸಹಿ ಸಂಗ್ರಹ
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved