• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾ ಮೇಲ್ದಂಡೆಗೆ ಕೇಂದ್ರದಿಂದ ದ್ರೋಹದ ಮಾರ್ಗ : ನೀರಾವರಿ ಅನುಷ್ಠಾನ ಹೋರಾಟ ಸಮಿತಿ
ಸುದ್ದಿಗೋಷ್ಠಿಯಲ್ಲಿ ನೀರಾವರಿ ಅನುಷ್ಠಾನ ಹೋರಾಟ ಸಮಿತಿಯ ಜೆ.ಯಾದವರೆಡ್ಡಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ವಿಜ್ಞಾನ ಅವಶ್ಯಕ
ಚಳ್ಳಕೆರೆ ನಗರದ ಎಚ್‌ಟಿಟಿ ಸರ್ಕಾರಿ ಬಾಲಕಿಯರ ಪ್ರೌಢಶಾಲಾ ಆವರಣದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಿಜ್ಞಾನ ವಸ್ತುಪ್ರದರ್ಶನವನ್ನು ಬಿಇಒ ಕೆ.ಎಸ್.ಸುರೇಶ್ ವಿಜ್ಞಾನ ಮಾದರಿಗೆ ಚಾಲನೆ ನೀಡುವ ಮೂಲಕ ಉದ್ಘಾಟಿಸಿದರು.
ಅಕ್ರಮ ಚಟುವಟಿಕೆಗಳಿಗೆ ಮುಲಾಜಿಲ್ಲದೆ ಕಾನೂನು ಕ್ರಮ
ಹೊಸದುರ್ಗ ತಾಲೂಕಿನ ಶ್ರೀರಾಂಪುರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬಸ್‌ ನಿಲ್ದಾಣವನ್ನು ಶಾಸಕ ಬಿ.ಜಿ.ಗೋವಿಂದಪ್ಪ ಉದ್ಗಾಟಿಸಿದರು.
ಪಾಠದ ಜೊತೆಗೆ ಆಟವನ್ನು ರೂಡಿಸಿಕೊಳ್ಳಿ
ಕಸಬ ಹೋಬಳಿಯ ಪ್ರೌಢಶಾಲೆ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಬಿಇಒ ಸಯ್ಯದ್ ಮೋಸೀನ್‌ ಉದ್ಘಾಟಿಸಿದರು.
140 ಕಿಮೀ ಮಾನವ ಸರಪಳಿಗೆ ಸಿದ್ಧತೆ
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಜಿಲ್ಲೆಯಾದ್ಯಂತ 140 ಕಿಮೀ ಮಾನವ ಸರಪಳಿ ನಿರ್ಮಿಸಲಾಗುತ್ತಿರುವ ಹಿನ್ನಲೆ ಶಾಸಕ ಎನ್.ವೈ ಗೋಪಾಲಕೃಷ್ಣ, ಡಿಸಿ ಟಿ.ವೆಂಕಟೇಶ್, ಮೊಳಕಾಲ್ಮುರು ಮತ್ತು ಬಳ್ಳಾರಿ ಗಡಿ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶರಣ ಸಂಸ್ಕೃತಿ ಉತ್ಸವದಲ್ಲಿ ಕೃಷಿ ಮೇಳ
ಮುರುಘಾಮಠಲ್ಲಿ ಕೃಷಿ ಮೇಳ ಕುರಿತು ನಡೆದ ಸಭೆಯಲ್ಲಿ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿದರು.
ಕ್ರೀಡೆಗಳು ಶಿಸ್ತು, ಸಂಯಮ ರೂಢಿಸುವಲ್ಲಿ ಸಹಕಾರಿ
ಶಾಲಾ ಶಿಕ್ಷಣ ಇಲಾಖೆಯ ಪದವಿ ಪೂರ್ವ ವಿಭಾಗ ಹಾಗೂ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ವತಿಯಿಂದ ಬುಧವಾರ ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾ ಕೂಟವನ್ನು ಪುಟ್ಟಸ್ವಾಮಿ ಉದ್ಘಾಟಿಸಿದರು.
ಗಣೇಶನನ್ನೇ ಕದ್ದರಾ ಕಳ್ಳರು?
ಹಿರಿಯೂರು: ಗಣೇಶ ಚತುರ್ಥಿಯ ಪ್ರಯುಕ್ತ ಮಾರಾಟಕ್ಕೆ ತಂದಿದ್ದ ಗಣೇಶ ಮೂರ್ತಿಗಳಲ್ಲಿ ಒಂದು ಮೂರ್ತಿಯನ್ನು ಕಳವು ಮಾಡಿದ್ದಾರೆ ಎಂದು ವ್ಯಾಪಾರಿಯೊಬ್ಬರು ನಗರ ಠಾಣೆಗೆ ದೂರು ನೀಡಿದ್ದಾರೆ. ನಗರದ ರವಿಕುಮಾರ್ ಕುಂಬಾರ ಎನ್ನುವ ವ್ಯಾಪಾರಿಯು ಸುಮಾರು ವರ್ಷಗಳಿಂದ ಗಣಪತಿ ಮೂರ್ತಿ ಮಾರಾಟ ಮಾಡುತ್ತಿದ್ದು ಈ ವರ್ಷವೂ ಸಹ ನಗರದ ಪ್ರಧಾನ ರಸ್ತೆಯ ನೆಹರೂ ಸರ್ಕಲ್ ಹತ್ತಿರ ಗಣಪತಿಗಳನ್ನು ಮಾರಾಟ ಮಾಡುತ್ತಿದ್ದರು.
ವಿಘ್ನವಿನಾಶಕನನ್ನು ಪೂಜಿಸಿದರೆ ಸಮಸ್ಯೆಗಳಿಂದ ಮುಕ್ತಿ
ಪ್ರತಿವರ್ಷವೂ ಶ್ರದ್ಧಾ, ಭಕ್ತಿಯಿಂದ ಶ್ರೀ ಗಣೇಶನನ್ನು ಪೂಜಿಸಿದರೆ ಎಲ್ಲಾ ಸಮಸ್ಯೆಗಳಿಂದ ನಾವು ಮುಕ್ತಿ ಪಡೆಯಬಹುದಾಗಿದೆ. ಪ್ರತಿಯೊಂದು ಹಂತದಲ್ಲೂ ದೇವರ ಮೊರೆಹೋಗುವುದು ಸ್ವಾಭಾವಿಕ. ವಿಘ್ನವಿನಾಶಕ ಗಣೇಶನಿಂದ ಮಾತ್ರ ಸಂಕಷ್ಟಗಳ ಪರಿಹಾರ ಸಾಧ್ಯ. ನಾವೆಲ್ಲರೂ ಭಕ್ತಿಶ್ರದ್ಧೆಯಿಂದ ಗಣೇಶನ ಪೂಜೆಯನ್ನು ಮಾಡೋಣ. ಉತ್ತಮ ಬದುಕನ್ನು ಕಂಡುಕೊಳ್ಳೋಣವೆಂದು ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಡಾ. ಅನಂತರಾಮ್‌ಗೌತಮ್ ತಿಳಿಸಿದರು.
ಶ್ರೀಗಂಧ ಮರಗಳ್ಳರನ್ನು ಬಂಧಿಸಿದ ಅಬ್ಬಿನಹೊಳೆ ಪೊಲೀಸರು
ತಾಲೂಕಿನ ಅಬ್ಬಿನಹೊಳೆ ಠಾಣೆಯ ಪೊಲೀಸರು ಶ್ರೀಗಂಧ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲೂಕಿನ ಶ್ರೀರಂಗ ಬಡಾವಣೆ ಇ-ಕುರುಬರಹಳ್ಳಿ ಗ್ರಾಮದ ವಿ. ರಾಜು ತಂದೆ ಲೇಟ್ ವೆಂಕಟಪ್ಪ ರವರಿಗೆ ಸೇರಿದ ಇಕ್ಕನೂರು ಕುರುಬರಹಳ್ಳಿ ಮಧ್ಯೆಯಿರುವ ರಿನಂ. 13/3 ರ 4 ಎಕರೆ ಜಮೀನಿನಲ್ಲಿ 300 ಶ್ರೀಗಂಧದ ಸಸಿಗಳನ್ನು ಹಾಕಿದ್ದರು. ಅವುಗಳಲ್ಲಿ ಸೆ.3ರಂದು ರಾತ್ರಿ ವೇಳೆಯಲ್ಲಿ ಯಾರೋ ಕಳ್ಳರು 3 ಶ್ರೀಗಂಧದ ಮರಗಳನ್ನು ಕತ್ತರಿಸಿ ಮರದ ಮೇಲ್ಭಾಗ ಅಲ್ಲಿಯೇ ಬಿಟ್ಟು ಮರದ ಕಾಂಡದ ಭಾಗವನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾರೆ.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved