• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿಗಳಿಗೆ ಬಿಜೆಪಿಯಲ್ಲಿ ಅಸಹನೀಯ ವಾತಾವರಣ
ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀಡುತ್ತಿರುವ ಉಚಿತ ಗ್ಯಾರೆಂಟಿಗಳನ್ನು ನೋಡಿ ಬಿಜೆಪಿಯಲ್ಲಿ ಅಸಹನೀಯ ವಾತಾವರಣ ಸೃಷ್ಟಿಯಾಗಿದೆ. ಆದ್ದರಿಂದ ಕಾಂಗ್ರೆಸ್ ವಿರುದ್ಧ ಅನಗತ್ಯ ಆರೋಪ ಮಾಡುತ್ತಾ ಕಾಲಹರಣ ಮಾಡುತ್ತಿವೆ. ಇಂತಹ ಶಕ್ತಿಗಳ ವಿರುದ್ಧ ಕಾರ್ಯಕರ್ತರು ಎಚ್ಚೆತ್ತುಕೊಳ್ಳಬೇಕೆಂದು ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಆರ್.ಕೆ. ಸರ್ದಾರ್ ಹೇಳಿದರು.
ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯ ಲಭ್ಯ: ಡಾ.ಡಿ ಧರಣೇಂದ್ರಯ್ಯ
ಹಿರಿಯೂರು ತಾಲೂಕಿನ ಕಂದಿಕೆರೆ ಗ್ರಾಮದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಡಾ.ಡಿ ಧರಣೇದ್ರಯ್ಯ ಮಾತನಾಡಿದರು.
ಮಹಿಳೆ ಆರ್ಥಿಕವಾಗಿ ಬಲಶಾಲಿಯಾದಲ್ಲಿ ಕುಟುಂಬ ಸದೃಢ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಒಕ್ಕೂಟದ ಪದಾಧಿಕಾರಿಗಳ ಸಮಾವೇಶವನ್ನು ವಿಪ ಸದಸ್ಯ ಕೆ.ಎಸ್.ನವೀನ್ ಉದ್ಘಾಟಿಸಿದರು.
ಸಂಸ್ಕೃತಿ ಉಳಿಸುವಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಸಹಕಾರಿ
ಮೊಳಕಾಲ್ಮುರು ತಾಲೂಕಿನ ರಾಂಪುರ ಗ್ರಾಮದ ರುದ್ರಾಕ್ಷಿ ಮಠದಲ್ಲಿ ಆರಂಭವಾದ ದೇವಿ ಪುರಾಣ ಕಾರ್ಯಕ್ರಮಕ್ಕೆ ಮರಿಯಮ್ಮನ ಹಳ್ಳಿಯ ಶ್ರೀ ಚಾಲಾನೆ ನೀಡಿದರು.
13ಕ್ಕೆ ಹಾರನಕಣಿವೆ ರಂಗನಾಥಸ್ವಾಮಿ ಅಂಬಿನೋತ್ಸವ
ವಿಷಜಂತು ಕಾಟ ನಿವಾರಕ, ಪವಾಡ ಪುರುಷನೆಂದೇ ಪ್ರತೀತಿ । ನೆರೆ ರಾಜ್ಯ ಭಕ್ತರಿಂದ ದರ್ಶನ
ಮಹಿಳಾ ಕ್ರೀಡಾಕೂಟಕ್ಕೆ ಮಾದಾರ ಶ್ರೀ ಚಾಲನೆ
ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಭಾನುವಾರ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಡೆದ ಮಹಿಳಾ ಕ್ರೀಡಾಕೂಟಕ್ಕೆ ಹಗ್ಗ ಜಗ್ಗಾಟದ ಮೂಲಕ ಮಾದಾರಶ್ರೀ ಚಾಲನೆ ನೀಡಿದರು.
ಪುಸ್ತಕ ಓದುವುದರಿಂದ ಏಕಾಗ್ರತೆ, ಸ್ಮರಣ ಶಕ್ತಿ ವೃದ್ಧಿ
ಪುಸ್ತಕವೆಂದರೆ ಕೇವಲ ಅಕ್ಷರಗಳ ಗುಚ್ಚವಲ್ಲ. ಪುಸ್ತಕ ಓದುವುದರಿಂದ ಏಕಾಗ್ರತೆ , ಸ್ಮರಣೆ ಶಕ್ತಿ ವೃದ್ಧಿಯಾಗುತ್ತದೆ ಎಂದು ಸಾಹಿತಿ ಸಿ.ಬಿ. ಶೈಲ ಹೇಳಿದರು.
ದಾಂಪತ್ಯದಲ್ಲಿ ಬಿರುಕು ಮೂಡದಂತೆ ಎಚ್ಚರವಹಿಸಿ
ದಾಂಪತ್ಯದಲ್ಲಿ ಬಿರುಕು ಮೂಡದಂತೆ ಎಚ್ಚರ ವಹಿಸುವುದು ಅಗತ್ಯವೆಂದು ದಾವಣಗೆರೆ ವಿರಕ್ತ ಮಠದ ಬಸವಪ್ರಭು ಸ್ವಾಮೀಜಿ ಹೇಳಿದರು.
ಅಷ್ಟಾವರಣಗಳು ಮನುಷ್ಯನ ಬದುಕಿಗೆ ಪ್ರೇರಣೆ
ಗುರು, ಲಿಂಗ, ಜಂಗಮ, ವಿಭೂತಿ, ರುದ್ರಾಕ್ಷಿ, ಮಂತ್ರ, ಪಾದೋದಕ, ಪ್ರಸಾದವೆಂಬ ಅಷ್ಟಾವರಣಗಳು ಮನುಷ್ಯನ ಬದುಕಿಗೆ ಪ್ರೇರಣೆಯಾಗಿವೆ ಎಂದು ಕಡೂರಿನ ಡಾ. ಮಂಜುನಾಥ್ ತಿಳಿಸಿದರು.
ಕುಡಿತದ ಚಟದಿಂದ ಬದುಕು ಸರ್ವನಾಶ
ಕುಡಿತವೆಂಬ ಚಟ ಇಡೀ ಬದುಕನ್ನೇ ಸರ್ವನಾಶದತ್ತ ಕೊಂಡೊಯುತ್ತದೆ. ಕುಡಿತಕ್ಕೆ ದಾಸನಾದ ವ್ಯಕ್ತಿ ತನ್ನೆಲ್ಲಾ ಜೀವನದ ಮೌಲ್ಯ ಮರೆತು ಕುಡಿತಕ್ಕೆ ಮಾತ್ರ ಸೀಮಿತನಾಗುತ್ತಾನೆ ಎಂದು ಜಿಲ್ಲಾ ನಿರ್ದೇಶಕ ವಿನಯ್‌ಸುವರ್ಣ ತಿಳಿಸಿದರು.
  • < previous
  • 1
  • ...
  • 189
  • 190
  • 191
  • 192
  • 193
  • 194
  • 195
  • 196
  • 197
  • ...
  • 423
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved