• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಳ್ಳಕೆರೆ: ಬೆಳೆಗೆ ಜೀವ ಕಳೆ ತಂದ ವರುಣ
ತಾಲೂಕಿನಾದ್ಯಂತ ಮಳೆ ಇಲ್ಲದೆ, ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ, ಬೆಳೆಗಳು ಒಣಗುತ್ತಾ ಬಂದಿದ್ದವು. ಶಾಸಕ ಟಿ.ರಘುಮೂರ್ತಿ ಅಧ್ಯಕ್ಷತೆಯಲ್ಲಿ ಇತ್ತೀಚಿಗೆ ನಡೆದ ಕಂದಾಯ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಶೇ.80ಕ್ಕೂ ಹೆಚ್ಚು ಬೆಳೆ ಒಣಗಿದೆ ಎಂದು ವರದಿ ನೀಡಿದ್ದರು.
ಹಿರಿಯೂರು ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಸಮೃದ್ಧ ಮಳೆ
ತಾಲೂಕಿನ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರಾ ಡ್ಯಾಂ ನೀರು ಸೇರಿದಂತೆ 1386 ಕ್ಯೂಸೆಕ್ಸ್ ಒಳಹರಿವು ನೀರು ಹರಿದು ಬರುತ್ತಿದೆ. ಇದರಿಂದ ಪ್ರಸ್ತುತ ಜಲಾಶಯದ ನೀರಿನ ಮಟ್ಟ 121.05 ಅಡಿ ತಲುಪಿದೆ.
ಸದಸ್ಯತ್ವ ಆಂದೋಲನದ ಯುದ್ಧ ಭೂಮಿಯಿಂದ ಹಿಂಜರಿಯದಿರಿ
ಸದಸ್ಯತ್ವ ಆಂದೋಲನದ ಯುದ್ಧ ಭೂಮಿಕೆಯಲ್ಲಿ ನಾವು ನಿಂತಿದ್ದೇವೆ. ಯಾವುದೇ ಕಾರಣದಿಂದ ಹಿಂಜರಿಯಬಾರದು. ಕೊಟ್ಟಿರುವ ಗುರಿ ತಲುಪಬೇಕೆಂದು ಬಿಜೆಪಿ ಮುಖಂಡ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದರು.
ದೃಢತೆ ಇದ್ದರೆ ಸಾಧನೆ ಕ್ಷಿತಿಜ ವಿಸ್ತಾರ
ಪ್ರಶಿಕ್ಷಣಾರ್ಥಿಗಳಲ್ಲಿ ದೃಢತೆಯಿದ್ದರೆ ಸಾಧನೆ ಕ್ಷಿತಿಜ ವಿಸ್ತಾರಗೊಳ್ಳುತ್ತದೆ. ಸಮಸ್ಯೆಗಳು ಎದುರಾದರೂ ಎದೆಗುಂದದೇ ಇದ್ದರೆ ಶ್ರೇಯಸ್ಸು ಕಟ್ಟಿಟ್ಟ ಬುತ್ತಿ ಎಂದು ಪ್ರವಚಕ ಎನ್.ಜೆ. ಗುರುಪ್ರಸಾದ್ ತಿಳಿಸಿದರು.
ರಸ್ತೆ, ಡಿವೈಡರ್ ನಲ್ಲಿ 40 ಪರ್ಸೆಂಟ್ ಲೂಟಿ !
ಚಿತ್ರದುರ್ಗ ನಗರದಲ್ಲಿ ಅವೈಜ್ಞಾನಿಕ ಡಿವೈಡರ್ ನಿರ್ಮಾಣದಲ್ಲಿ ಶೇ.40 ರಷ್ಟು ಕಮಿಷನ್ ತಿಂದು ಸರ್ಕಾರಿ ಹಣ ಲೂಟಿ ಮಾಡಲಾಗಿದೆ. ನಗರಸಭೆ ಅನುಮತಿ ಪಡೆಯದೇ ಎಲ್ಲವನ್ನೂ ನಿರ್ವಹಿಸಲಾಗಿದೆ ಎಂಬ ಸಂಗತಿ ಶನಿವಾರ ನಡೆದ ಚಿತ್ರದುರ್ಗ ನಗರಸಭೆ ಅಧಿವೇಶನದಲ್ಲಿ ಮಾರ್ದನಿಸಿತು. ಅರ್ಧ ತಾಸಿಗೂ ಹೆಚ್ಚುವ ಸಮಯವನ್ನು ಈ ವಿಚಾರವೇ ನುಂಗಿ ಹಾಕಿತು.
ಮೊಳಕಾಲ್ಮುರಿನಲ್ಲಿ ವರುಣನ ಅಬ್ಬರ ಜೋರು
ತಾಲೂಕಿನಲ್ಲಿ ಶುಕ್ರವಾರ ತಡರಾತ್ರಿ ವರುಣರಾಯ ಅಬ್ಬರಿಸಿದ್ದು, ಭರ್ಜರಿಯಾಗಿ ಸುರಿದ ಮಳೆಯಿಂದ ಕೆರೆ ಕಟ್ಟೆಗಳಿಗೆ ನೀರು ಹರಿದು ಬಂದಿದೆ. ಕೃಷಿ ಭೂಮಿಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ನಷ್ಟವೂ ಸಂಭವಿಸಿದೆ.
ಮನುಷ್ಯ ಸ್ವಾರ್ಥಿಯಾದರೆ ಲಾಭಕ್ಕಿಂತ ನಷ್ಟವೇ ಹೆಚ್ಚು
ಬದುಕಿನ ಜಂಜಾಟಕ್ಕೆ ಬಿದ್ದ ನಾವು ನಗುವುದನ್ನು ಮರೆತೇ ಬಿಟ್ಟಿದ್ದೇವೆ. ಜೀವನದಲ್ಲಿ ಸದಾ ಹಸನ್ಮುಖಿಗಳಾಗಿರಬೇಕು. ಸ್ವಾರ್ಥಿಗಳಾಗುವುದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಹೈಕೋರ್ಟ್ ನ ವಿಶ್ರಾಂತ ಮುಖ್ಯ ನ್ಯಾಯಮೂರ್ತಿ ಬಿಲ್ಲಪ್ಪ ಹೇಳಿದರು.
ಪುರಾತನ ಶೈಲಿ ನಾರದಮುನಿ ದೇಗುಲ ನಿರ್ಮಾಣ
ಮಧ್ಯ ಕರ್ನಾಟಕದ ಪ್ರಸಿದ್ಧ ದೈವವಾದ ಶಿವನಾರದಮುನಿ ದೇವಾಲಯವನ್ನು ಪುರಾತನ ಶೈಲಿಯಲ್ಲಿ ನಿರ್ಮಾಣ ಮಾಡಲು ತೀರ್ಮಾನಿಸಲಾಯಿತು.
ನಾಯಕ ಸಮುದಾಯ ಕವಲು ದಾರಿಯಲ್ಲಿ ಸಾಗಿದರೆ ಏಳಿಗೆ ಅಸಾಧ್ಯ
ಕೆಲವರು ನಾಯಕ ಸಮುದಾಯ ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸಮುದಾಯ ಕವಲು ಹಾದಿಯಲ್ಲಿ ಸಾಗಿದರೆ ಸಮಾಜದ ಏಳಿಗೆ ಸಾಧ್ಯವಿಲ್ಲವೆಂದು ಪಟೇಲ್ ಜಿ.ಎಂ. ತಿಪ್ಪೇಸ್ವಾಮಿ ಹೇಳಿದರು.
ನಾಟಕ ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗಿದೆ
ನಾಟಕಗಳನ್ನು ವೀಕ್ಷಿಸುವವರ ಸಂಖ್ಯೆ ಕಡಿಮೆಯಾಗುತ್ತಿರುವುದರಿಂದ ರಂಗಕಲಾವಿದರ ಬದುಕು ಕಷ್ಟದಲ್ಲಿದೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ. ವೀರೇಶ್ ವಿಷಾದ ವ್ಯಕ್ತಪಡಿಸಿದರು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 423
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved