• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಯದೇವ ಶ್ರೀ ಬದುಕಿನ ಸಂಸ್ಮರಣ ಗ್ರಂಥ ಹೊರತರಲು ಚಿಂತನೆ
ಚಿತ್ರದುರ್ಗ ಬಸವಕೇಂದ್ರ ಮುರುಘಾ ಮಠದ 24 ನೇ ಪೀಠಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ ಸಂಸ್ಮರಣ ಗ್ರಂಥವೊಂದನ್ನು ತರಲು ನಿರ್ಧರಿಸಲಾಗಿದೆ.
ವಿತರಕರ ಬದುಕಿಗೆ ಮಾಧ್ಯಮ ಸಂಸ್ಧೆಗಳು ಊರುಗೋಲಾಗಲಿ
ಮುಂಜಾನೆ ಚಳಿ, ಗಾಳಿ ಲೆಕ್ಕಿಸದೇ ಪತ್ರಿಕೆ ವಿತರಣೆ ಮಾಡುವ ಕಾಯಕ ಜೀವಿಗಳ ಬದುಕಿಗೆ ಮಾಧ್ಯಮ ಸಂಸ್ಥೆ ಮತ್ತು ಸರ್ಕಾರ ಊರುಗೋಲಾಗಬೇಕೆಂದು ಸಾಣೆಹಳ್ಳಿ ಮಠದ ಪಂಡಿರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುವುದಿಲ್ಲ
ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುವುದಿಲ್ಲ. ಜೀವನದಲ್ಲಿ ಗಂಡು ಮತ್ತು ಹಣ್ಣಿನ ಮನಸ್ಸುಗಳನ್ನು ಒಂದು ಮಾಡಿ ಸ್ವರ್ಗ ನಿರ್ಮಾಣ ಮಾಡುವಂಥದ್ದಾಗಿದೆ ಎಂದು ಡಾ.ಬಸವಪ್ರಭು ಸ್ವಾಮಿಗಳು ಹೇಳಿದರು.
ನಾಯಕನಹಟ್ಟಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಸಂಚಕಾರ
ಪಟ್ಟಣದಲ್ಲಿ ಹಾದುಹೋಗಿರುವ 45 ನೇ ರಾಜ್ಯ ಹೆದ್ದಾರಿ ನಿರ್ವಹಣೆ ಇಲ್ಲದೇ ಗುಂಡಿಗಳ ಸಾಮ್ರಾಜ್ಯವಾಗಿದ್ದು, ಜನರು ಸುಗಮ ಸಂಚಾರ ಇಲ್ಲದೇ ನಿತ್ಯ ಪರಿತಪಿಸುವಂತಾಗಿದೆ. ಗುಂಡಿ ತಪ್ಪಿಸಲು ಹೋಗಿ ರಾಯಚೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ವಿದ್ಯಾರ್ಥಿಗಳು ಅಸುನೀಗಿದ್ದರು. ಇಂತಹ ಅವಘಡಗಳಿಗೆ ಭವಿಷ್ಯದಲ್ಲಿ ಈ ರಸ್ತೆ ಕಾರಣವಾಗಬಾರದು ಎಂಬುದಷ್ಟೇ ಸಾರ್ವಜನಿಕರ ಆತಂಕ ಮತ್ತು ಮನವಿ.
ಎಸ್ಸಿಪಿ, ಟಿಎಸ್ಪಿ ಗೆ ಮೇಲ್ವಿಚಾರಣಾ ಸಮಿತಿ ಅನುಮೋದನೆ ಕಡ್ಡಾಯ
ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್ಸಿಪಿ, ಟಿಎಸ್ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ ಕ್ರಿಯಾ ಯೋಜನೆಗಳಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಅನುಮೋದನೆ ಪಡೆಯುವುದು ಕಡ್ಡಾಯ ಎಂದು ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮಣಿವಣ್ಣನ್ ಆದೇಶಿಸಿದ್ದಾರೆ.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಕ್ಕೆ 135 ಕಿ.ಮೀ ಮಾನವ ಸರಪಳಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ. 15 ರಂದು ಪ್ರಜಾಪ್ರಭುತ್ವ ದಿನವನ್ನು ರಾಜ್ಯಾದ್ಯಂತ ಏಕಕಾಲಕ್ಕೆ ಮಾನವ ಸರಪಳಿ ನಿರ್ಮಿಸುವ ಮೂಲಕ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ವಿವಿಧ ಸಂಘ ಸಂಸ್ಥೆಗಳು, ಸಂಘಟನೆಗಳ ಸಹಕಾರದೊಂದಿಗೆ ಚಿತ್ರದುರ್ಗ ಜಿಲ್ಲೆಯಲ್ಲಿ 135 ಕಿ.ಮೀ ಮಾನವ ಸರಪಳಿ ನಿರ್ಮಿಸಲು ಅಗತ್ಯ ಸಿದ್ಧತೆಗಳನ್ನು ಪ್ರಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಹೇಳಿದ್ದಾರೆ.
ಚಿತ್ರದುರ್ಗ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ಅವ್ಯವಹಾರದ ಆರೋಪ
ಚಿತ್ರದುರ್ಗ ಪ್ರತಿಷ್ಠಿತ ಸಿಟಿ ಇನ್ ಸ್ಟಿಟ್ಯೂಟ್ ನಲ್ಲಿ ನಡೆದಿದೆ ಎನ್ನಲಾದ ಲಕ್ಷಾಂತರ ರುಪಾಯಿ ಅವ್ಯವಹಾರಕ್ಕೆಸಂಬಂಧಿಸಿದಂತೆ ಮಾಜಿ ಕಾರ್ಯದರ್ಶಿ ಬಿ. ಚಿತ್ರಲಿಂಗಪ್ಪ, ಮಾಜಿ ಉಪಾಧ್ಯಕ್ಷ ಎಂ.ಎ. ಸೇತೂರಾಂ, ಮಾಜಿ ಖಜಾಂಚಿ ಅಜಿತ್ ಕುಮಾರ್ ಜೈನ್ ಮೇಲೆ ನಗರಠಾಣೆ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ. ಮಾಜಿ ನಿರ್ದೇಶಕ ಡಿ.ವಿ.ಟಿ ಕರಿಯಪ್ಪ ನೀಡಿದ ದೂರಿನನ್ವಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ
ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸರ್ಕಾರ ಇತ್ತೀಚೆಗೆ ರಚಿಸಿದ ಆರೋಗ್ಯ ರಕ್ಷಾ ಸಮಿತಿ ಸಭೆ ಶಾಸಕ ಟಿ. ರಘುಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ಆಸ್ಪತ್ರೆ ಹಲವಾರು ಸಮಸ್ಯೆಗಳ ಬಗ್ಗೆ ವೈದ್ಯರು ಹಾಗೂ ರಕ್ಷಾ ಸಮಿತಿ ಸದಸ್ಯರೊಂದಿಗೆ ಶಾಸಕರು ಚರ್ಚಿಸಿದರು.
ಸಮಾಜದಲ್ಲಿ ಬದುಕಿನ ನೈಜ್ಯತೆ ಕಾಣುವ ಪ್ರಯತ್ನ ಮಾಡಬೇಕಿದೆ
ಸಮಾಜದಲ್ಲಿ ಬದುಕಿನ ನೈಜ್ಯತೆ ಕಾಣುವ ಪ್ರಾಮಾಣಿಕ ಪ್ರಯತ್ನ ನಡೆಸಬೇಕಿದೆ. ಪತ್ರಿಕೆಗಳು ಜನತೆಗೆ ಸುದ್ದಿ ನೀಡುವ ಜತೆಗೆ ಸಾಮಾಜಿಕ ಕಳಕಳಿ ಸಹ ಹೊಂದಿವೆ. ಪತ್ರಕರ್ತ ಕರ‍್ಲಕುಂಟೆ ತಿಪ್ಪೇಸ್ವಾಮಿಯ ಬರಹದ ಒಳನೋಟ ಸಂಕಲನ ಇದಕ್ಕೆ ಪೂರಕವಾಗಿದೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು. ಅವರು, ಸರ್ಕಾರಿ ನೌಕರರ ಭವನದಲ್ಲಿ ತಿಪ್ಪೇಸ್ವಾಮಿಯವರ ಬರಹದ ಒಳನೋಟ ಸಂಕಲನವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಹೆಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್
ಯುವ ಜನೋತ್ಸವ ಅಂಗವಾಗಿ ಎಚ್‌ಐವಿ, ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯನ್ನು ನಗರದಲ್ಲಿ ಆಯೋಜಿಸಲಾಗಿತು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ರೆಡ್ ರಿಬ್ಬನ್ ಕ್ಲಬ್ ಕಾಲೇಜುಗಳು, ರಾಷ್ಟ್ರೀಯ ಸೇವಾ ಯೋಜನೆ, ದಾವಣಗೆರೆ ವಿಶ್ವವಿದ್ಯಾನಿಲಯ, ಕ್ರೀಡೆ ಮತ್ತು ಯುವಜನ ಸೇವಾ ಇಲಾಖೆ, ದುರ್ಗ ರನ್ನರ್ಸ್, ಸೌಖ್ಯ ಸಮುದಾಯ ಸಂಸ್ಥೆ, ಸುಚೇತನಾ ನೆಟ್‌ವರ್ಕ್, ಅಭಿವೃದ್ಧಿ ಸೇವಾ ಸಂಸ್ಥೆ, ಜೆಪಿಎನ್ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಸಹಯೋಗದಲ್ಲಿ ಮ್ಯಾರಥಾನ್ ಸ್ಪರ್ಧೆ ಆಯೋಜಿಸಲಾಗಿತ್ತು.
  • < previous
  • 1
  • ...
  • 190
  • 191
  • 192
  • 193
  • 194
  • 195
  • 196
  • 197
  • 198
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved