ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುಲಾಬಿ ನೀಡಿ ಸ್ವಾಗತಿಸಿದ ಜಿಲ್ಲಾಧಿಕಾರಿ ವೆಂಕಟೇಶ್
ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಚಿತ್ರದುರ್ಗದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೇಂದ್ರದಲ್ಲಿ ಜಿಲ್ಲಾಧಿಕಾರಿ ವೆಂಕಟೇಶ್ ಗುಲಾಬಿ ನೀಡಿ ಸ್ವಾಗತಿಸಿ ಶುಭ ಹಾರೈಸಿದರು.
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿಗೆ ವಿರೋಧ
ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲು ನೀಡಿರುವ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿದರು.
85ಲಕ್ಷ ರು. ಉಳಿತಾಯ ಬಜೆಟ್ ಮಂಡನೆ
ಹೊಸದುರ್ಗದ ಪುರಸಭೆಯಲ್ಲಿ ಅಧ್ಯಕ್ಷೆ ರಾಜೇಶ್ವರಿ ಆನಂದ್ ಶುಕ್ರವಾರ ಬಜೆಟ್ ಮಂಡನೆ ಮಾಡಿದರು.
ಮಹಿಳೆಯರು ಅಡುಗೆ ಮನೆಗಷ್ಟೆ ಸೀಮಿತವಲ್ಲ
ತರಾಸು ರಂಗಮಂದಿರದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಗೆಳತಿ ಸಮಾಗಮ ಕಾರ್ಯಕ್ರಮವನ್ನು ಜಿ.ಎಸ್.ವೆಂಕಟೇಶ್ ಉದ್ಘಾಟಿಸಿ ಮಾತನಾಡಿದರು.
ಚಳ್ಳಕೆರೇಲಿ ಸಿಸಿ ಕ್ಯಾಮೆರ ಅಳವಡಿಸಲು ನಗರಸಭೆ ನಿರ್ಣಯ
ಚಳ್ಳಕೆರೆ ನಗರದ ನಗರಸಭಾ ಕಾರ್ಯಾಲಯದಲ್ಲಿ ಗುರುವಾರ ತುರ್ತು ಕೌನ್ಸಿಲ್ ಸಭೆ ನಡೆಯಿತು.
ಒಳ ಮೀಸಲು ಜಾರಿಗೆ ಹತ್ತು ದಿನಗಳ ಗಡವು
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿದರು.
ಆರೋಗ್ಯ ವ್ಯವಸ್ಥೆ ಬಗೆಗಿನ ಮಾಧ್ಯಮಗಳ ವರದಿಗೆ ತಕ್ಷಣ ಸ್ಪಂದನೆ
ಮಾಧ್ಯಮ ಪ್ರತಿನಿಧಿಗಳಿಗೆ ಆಯೋಜಿಸಲಾದ ಕಾರ್ಯಾಗಾರದಲ್ಲಿ ಜಿಪಂ ಸಿಇಒ ಎಸ್.ಜೆ ಸೋಮಶೇಖರ್ ಮಾತನಾಡಿದರು.
ಎಣ್ಣೆ ನಗರಿಯಲ್ಲಿ ಈ ವರ್ಷ ಬಾಧಿಸದು ಕುಡಿವ ನೀರಿನ ಸಮಸ್ಯೆ
ಚಳ್ಳಕೆರೆಯ 31 ವಾರ್ಡ್ಗಳಲ್ಲಿಯೂ ಯಥೇಚ್ಚ ನೀರು । ಎಲ್ಲಿಯೂ ಕಾಣಿಸಿದ ಖಾಲಿ ಕೊಡಗಳು
ಬಾಹ್ಯಕಾಶ ಕ್ಷೇತ್ರದ ನಕ್ಷತ್ರ ಸುನೀತಾ ವಿಲಿಯಮ್ಸ್: ಡಾ ಮಹೇಶ್
ಸಿರಿಗೆರೆ ಸಮೀಪದ ಕಡ್ಲೇಗುದ್ದು ಪ್ರೌಢಶಾಲೆಯಲ್ಲಿ ಬಾಹ್ಯಾಕಾಶದಿಂದ ಹಿಂತಿರುಗಿದ ಸುನಿತಾ ವಿಲಿಯಮ್ಸ್ ಅವರಿಗೆ ಸ್ವಾಗತ ಕೋರಲಾಯಿತು.
ಮೊಳಕಾಲ್ಮುರಿಗೆ ಬಿಡದೆ ಕಾಡುತ್ತಿರುವ ಪ್ಲೋರೈಡ್ ಸಮಸ್ಯೆ
ಕುಡಿಯುವ ನೀರಿನ ಕೊರತೆಯ ಆತಂಕ ದೂರ । ಸಮಸ್ಯೆ ನಿವಾರಣೆಗೆ ಪ್ರತಿ ದಿನ 2.60 ಎಂಎಲ್ಡಿ ನೀರು ಅಗತ್ಯ
< previous
1
...
16
17
18
19
20
21
22
23
24
...
356
next >
Top Stories
ಕನ್ನಡದ ಅಭಿಮಾನ ಭಯೋತ್ಪಾದಕತೆಗೆ ಹೋಲಿಕೆ: ಸೋನು ನಿಗಮ್ ವಿರುದ್ಧ ಕಿಡಿ
ಪಾಕ್, ಬಾಂಗ್ಲಾ ಪ್ರಜೆಗಳ ಪತ್ತೆಗಿಳಿದ ಬಿಜೆಪಿ ರೆಬೆಲ್ಸ್
ಜಾತಿಗಣತಿ ಹೆಸರಲ್ಲಿ ಸಿಎಂರಿಂದ ಕುತಂತ್ರ : ಬಿ.ವೈ.ವಿಜಯೇಂದ್ರ
ನಮ್ಮನ್ನು ಕೆಣಕಿದರೆ ನಿಮ್ಮ ಅಡ್ರೆಸ್ ಇರಲ್ಲ : ಖರ್ಗೆ
ರಾಹುಲ್ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ : ಡಿಕೆಶಿ