• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲ್ಲು ಭಾಗ್ಯ ಕೊಡಿ, ನಾವು ಖಜಾನೆ ತುಂಬಿಸುತ್ತೇವೆ: ಇಮ್ಮಡಿ ಸಿದ್ದರಾಮಶ್ರೀ
ಭೋವಿ ಗುರುಪೀಠದಲ್ಲಿ ನಡೆದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳ ದೀಕ್ಷಾ ರಜತ ಮಹೋತ್ಸವವನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.
ಸ್ವಾರ್ಥರಹಿತ ಸಮಾಜದಿಂದ ಒಳಿತು ಕಾಣಲು ಸಾಧ್ಯ: ಸಂಸದ ಪಿ.ಸಿ.ಮೋಹನ್
ಚಳ್ಳಕೆರೆ ನಗರದ ಸಾಯಿಬಾಬಾ ಮಂದಿರದಲ್ಲಿ ಶ್ರೀವೆಂಕಟಸಾಯಿ ಸೇವಾಟ್ರಸ್ಟ್, ಸಾಯಿಬಾಬಾ ಸದ್ಭಕ್ತವೃಂದ ಹಮ್ಮಿಕೊಂಡಿದ್ದ ಗುರುಪೂರ್ಣಿಮೆ ಹಾಗೂ ಸಾಯಿಸತ್ಯ ನಾರಾಯಣಸ್ವಾಮಿ ಪೂಜಾ ಕಾರ್ಯಕ್ರಮವನ್ನು ಸಂಸದ ಪಿ.ಸಿ.ಮೋಹನ್ ಉದ್ಘಾಟಿಸಿದರು.
ಭೋವಿ ಅಭಿವೃದ್ಧಿ ನಿಗಮಕ್ಕೆ ಹೆಚ್ಚುವರಿ ಅನುದಾನ: ಮುಖ್ಯಮಂತ್ರಿ ಸಿದ್ದರಾಮಯ್ಯ
ಚಿತ್ರದುರ್ಗದಲ್ಲಿ ಆಯೋಜಿಸಲಾದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿಗಳ ದೀಕ್ಷಾ ರಜತ ಮಹೋತ್ಸವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರೀಗಳಿಗೆ ಪುಷ್ಪವೃಷ್ಟಿಗೈದು ಶುಭ ಹಾರೈಸಿದರು.
21ರಂದು ಕನಕ ಪ್ರತಿಭಾ ಪುರಸ್ಕಾರ
ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಹೊಸದುರ್ಗ ಶಾಖಾ ಮಠದ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯವಹಿಸುವರು. ರಾಜ್ಯ ಆಹಾರ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ ಕಾರ್ಯಕ್ರಮ ಉದ್ಘಾಟಿಸುವರು
ಸಾಯಿಬಾಬಾ ಕೃಪಾಶೀರ್ವಾದದಿಂದ ನೆಮ್ಮದಿ ಬದುಕು
ಚಳ್ಳಕೆರೆ ನಗರದ ಸಾಯಿಬಾಬಾ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳರವರನ್ನು ವೆಂಕಟಸಾಯಿ ಟ್ರಸ್ಟ್‌ನಿಂದ ಸನ್ಮಾನಿಸಲಾಯಿತು.
ಶಾಲಾ ಫಲಿತಾಂಶ ಹೆಚ್ಚಳಕ್ಕೆ ಆಡಳಿತಾಧಿಕಾರಿ ಸಲಹೆ: ಕೆ.ಪಿ.ಮಧುಸೂಧನ್
ಮಧುಸೂಧನ್, ಶಿಕ್ಷಣ ಇಲಾಖೆ ಫಲಿತಾಂಶ ಕುಂಠಿತಗೊಂಡಿರುವ ಬಗ್ಗೆ ಪ್ರಸ್ತಾಪಿಸಿ, ಶೇ.20ರಷ್ಟು ಫಲಿತಾಂಶ ಕಡಿಮೆಯಾಗಿದ್ದು, ಪ್ರಸಕ್ತ ವರ್ಷದಲ್ಲಿ ಫಲಿತಾಂಶ ಉತ್ತಮಗೊಳ್ಳಲು ಏನು ಕ್ರಮಗಳನ್ನು ಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.
ಅಲೆಮಾರಿಗಳಿಗೆ ಶೈಕ್ಷಣಿಕ ಅವಕಾಶಕ್ಕೆ ಕೆ.ರವೀಂದ್ರಶೆಟ್ಟಿ ಒತ್ತಾಯ
ರಾಜ್ಯದಲ್ಲಿ ಅತ್ಯಂತ ಶೋಚನೀಯ ಸ್ಥಿತಿಯಲ್ಲಿ ಜೀವನ ಸಾಗಿರುತ್ತಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರು ವಸತಿ, ನಿವೇಶನ, ಮಕ್ಕಳಿಗೆ ಶಿಕ್ಷಣ ಮುಂತಾದ ಎಲ್ಲಾ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ.
ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ ತಾಯಿ ಪಾತ್ರ ಪ್ರಮುಖ
ಚಿಕ್ಕಯಗಟಿ ಜ್ಞಾನ ಜ್ಯೋತಿ ಪಬ್ಲಿಕ್ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಬಿಇಒ ಸಯ್ಯದ್ ಮೋಸಿನ್‌ರನ್ನು ಸನ್ಮಾನಿಸಲಾಯಿತು.
ಕ್ರೀಡೆಯಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ: ಬಿಇಒ ಕೆ.ಎಸ್.ಸುರೇಶ್
ಚಳ್ಳಕೆರೆ ನಗರದ ಆದರ್ಶ ವಿದ್ಯಾಲಯದಲ್ಲಿ ಪ್ರಸ್ತುತ ವರ್ಷದ ಹೋಬಳಿ ಮತ್ತು ವಲಯಮಟ್ಟದ ಕ್ರೀಡಾಕೂಟಗಳ ಪೂರ್ವ ಭಾವಿ ಸಭೆಯಲ್ಲಿ ಬಿಇಒ ಕೆ.ಎಸ್.ಸುರೇಶ್ ಮಾತನಾಡಿದರು.
ಬೊಗಳೇರಹಟ್ಟಿಯಲ್ಲಿ ಸಿಲಿಂಡರ್ ಸ್ಫೋಟ
cylender blast in chitradurga district
  • < previous
  • 1
  • ...
  • 196
  • 197
  • 198
  • 199
  • 200
  • 201
  • 202
  • 203
  • 204
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved