ಇಲ್ಲಿನ ಮುರುಘಾಮಠದ ರಾಜಾಂಗಣದಿಂದ ನಾಪತ್ತೆಯಾಗಿದ್ದ ಶಿವಮೂರ್ತಿ ಮುರುಘಾಶರಣರ 22 ಕೆ.ಜಿ. ತೂಕದ ಬೆಳ್ಳಿ ಪುತ್ಥಳಿ ಸೋಮವಾರ ಶಾಲಾ ಆವರಣದಲ್ಲಿ ಪತ್ತೆಯಾಗಿದೆ.
ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಬಗರ್ ಹುಕುಂ ಸಕ್ರಮೀಕರಣ ಸಭೆಯನ್ನು ಸಚಿವ ಡಿ.ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಬಗರ್ ಹುಕುಂ ರೈತರಿಗೆ ಭೂಮಿ ಒದಗಿಸುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.