• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಣೆಯಾದ ಬಾಲಕನ ಪತ್ತೆಗೆ ಮನವಿ
Appeal to locate missing boy
ಪ್ರತಿಯೊಬ್ಬರು ಪೌಷ್ಠಿಕಯುಕ್ತ ಆಹಾರ ಸೇವಿಸಿ: ಜಯಣ್ಣ
Everyone eat nutritious food: Jayanna
ಹಳ್ಳಿಗಳಲ್ಲಿ ಶಾಲೆ ನಿರ್ಮಾಣ ಶಿವಕುಮಾರ ಶ್ರೀ ಸಂಕಲ್ಪವಾಗಿತ್ತು
ಗ್ರಾಮೀಣ ಭಾಗಗಳಲ್ಲಿ ಶಾಲೆಗಳನ್ನು ತೆರೆದು ಶಿಕ್ಷಣ ವಂಚಿತರಿಗೆ ಸೌಲಭ್ಯಗಳನ್ನು ನೀಡಬೇಕೆಂಬ ಸಂಕಲ್ಪವು ನಮ್ಮ ಗುರುಗಳಾದ ಶಿವಕುಮಾರ ಶ್ರೀ ಮಹದಾಸೆಯಾಗಿತ್ತು ಎಂದು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸಿರಿಗೆರೆಯಲ್ಲಿ ನಡೆಯುತ್ತಿರುವ ಶಿವಕುಮಾರ ಶ್ರೀ ಶ್ರದ್ಧಾಂಜಲಿ ಅಂಗವಾಗಿ ಆಯೋಜಿಸಿದ್ದ ಹಿರಿಯ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಿವೃತ್ತ ನೌಕರರ ಸಮಾವೇಶದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.
ಭದ್ರಾ ಕಾಮಗಾರಿ ಮುಗಿಸಲು ಕಿಸಾನ್ ಸಂಘ ಒತ್ತಾಯ
ಕಾಲ ಮಿತಿಯೊಳಗೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಮುಗಿಸಿ ವಾಣಿ ವಿಲಾಸ ಜಲಾಶಯಕ್ಕೆ ನೀರು ಹರಿಸುವಂತೆ ಕ್ರಮಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕಸವನಹಳ್ಳಿ ರಮೇಶ್ ಸರ್ಕಾರವನ್ನು ಒತ್ತಾಯಿಸಿದರು.
ಮುರುಘಾಶ್ರೀ ವಿಚಾರಣೆ ಮುಂದೂಡಿಕೆ
ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಶ್ರೀಗಳ ವಿಚಾರಣೆಯನ್ನು ಸೆಪ್ಟಂಬರ್ 26ಕ್ಕೆ ಜಿಲ್ಲಾ ನ್ಯಾಯಾಲಯ ಮುಂದೂಡಿದೆ. ಮುರುಘಾ ಶ್ರೀಗಳನ್ನು ಸೋಮವಾರ ವಿಚಾರಣೆಗೆಂದು ಚಿತ್ರದುರ್ಗದ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಈ ಸಂಬಂಧ ಮುರುಘಾ ಶ್ರೀ ಪರ ವಾದ ಮಾಡಲು ಬೆಂಗಳೂರಿನಿಂದ ವಕೀಲ ಸಿ.ವಿ. ನಾಗೇಶ್ ಬಂದಿದ್ದರು. ಸಂತ್ರಸ್ತೆ ಕ್ರಾಸ್ ಎಕ್ಸಾಮಿನೇಷನ್ ಮಾಡಬೇಕಿತ್ತು. ಆದರೆ ಸಂತ್ರಸ್ತೆ ಕಾರಣಾಂತರದಿಂದ ಗೈರಾದ ಹಿನ್ನೆಲೆ ನ್ಯಾಯಾಧೀಶರು ವಿಚಾರಣೆ ಮುಂದೂಡಿದರು.
ರೈತನೆಂಬ ವಿಜ್ಞಾನಿ ಎಂದೂ ದಾರಿ ತಪ್ಪಿಸಲಾರ
ಪದವಿ ಪಡೆದ ಕೃಷಿ ವಿಜ್ಞಾನಿ ನಮ್ಮನ್ನು ದಾರಿ ತಪ್ಪಿಸಬಹುದು. ಆದರೆ ರೈತನೆಂಬ ಕೃಷಿ ವಿಜ್ಞಾನಿ ದಾರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಸಾಣೇಹಳ್ಳಿಯ ಡಾ. ಪಂಡಿತಾರಾಧ್ಯ ಸ್ವಾಮೀಜಿ ಹೇಳಿದರು.
ಕೂಡಲಸಂಗಮೇಶ್ವರ ದೇಗುಲ ಅಭಿವೃದ್ಧಿಗೆ ಒತ್ತು
ನಾಗಗೊಂಡನಹಳ್ಳಿಯ ಹೊರವಲಯದ ವೇದಾವತಿ ನದಿ ತಟದಲ್ಲಿನ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕೂಡಲಸಂಗಮೇಶ್ವರ ಸ್ವಾಮಿಯ ದೇವಾಲಯ ಜೀರ್ಣೋದ್ಧಾರ ಸೇರಿದಂತೆ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.
ಡಿಸಿಸಿ ಬ್ಯಾಂಕ್ ಗೆ ಮತ್ತೆ ಡಿ. ಸುಧಾಕರ್ ಅಧ್ಯಕ್ಷ
ಚಿತ್ರದುರ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಗೆ ಡಿ. ಸುಧಾಕರ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 2004 ರಿಂದ ಇಲ್ಲಿಯವರೆಗೆ ಸತತ ನಾಲ್ಕು ಬಾರಿ ಅಧ್ಯರಾಗಿದ್ದು ಅಧಿಕಾರವಹಿಸಿದ್ದ ಅವರು ಮತ್ತೆ ಐದನೇ ಅವಧಿಗೆ ಮುಂದುವರಿದಿದ್ದಾರೆ. ಹಾಗೂ ಹೊಸದುರ್ಗದ ಮಂಜುನಾಥ್ ಉಪಾಧ್ಯರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.
23 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕೇಂದ್ರ ನಿರ್ಮಾಣ
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಪರ ಚಿಂತನೆಗಳಿಗೆ ಹೆಚ್ಚು ಸಹಕಾರ ನೀಡುತ್ತಾ ಬಂದಿದ್ದಾರೆ. ವಿಶೇಷವಾಗಿ ಶೈಕ್ಷಣಿಕ ಪ್ರಗತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಭಿವೃದ್ಧಿ ಕಾಮಗಾರಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ನೆರವಾಗಿದ್ದಾರೆ ಎಂದು ಶಾಸಕ, ಸಣ್ಣಕೈಗಾರಿಕೆ ಅಭಿವೃದ್ಧಿಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.
ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ
ಒಂಟಿ ಕಾಲಲ್ಲಿ ನಿಂತಿರುವ ಕಾಂಗ್ರೆಸ್ ಸರ್ಕಾರ ಯಾವ ಸಂದರ್ಭದಲ್ಲಾದರೂ ಬೀಳಬಹುದೆಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
  • < previous
  • 1
  • ...
  • 200
  • 201
  • 202
  • 203
  • 204
  • 205
  • 206
  • 207
  • 208
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved