• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಸದುರ್ಗದಲ್ಲಿ ಬಿಸಿಯೂಟ ಕಾರ್ಯಕರ್ತರಿಂದ ಪ್ರತಿಭಟನೆ
ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್ ಮತ್ತು ಎಐಟಿಯುಸಿ ವತಿಯಿಂದ ಪಟ್ಟಣದ ತಾಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮೂಲಕ ಶನಿವಾರ ಮನವಿ ಸಲ್ಲಿಸಿದರು.
ಆಸ್ತಿ ದತ್ತಾಂಶದ ಲ್ಯಾಂಡ್ ಬೀಟ್ ನಲ್ಲಿ ಶೇ.95 ಗುರಿ ಸಾಧಿಸಿ
ಜಿಲ್ಲೆಯಲ್ಲಿನ ಸರ್ಕಾರಿ ಆಸ್ತಿಗಳನ್ನು ಗುರುತಿಸಿ, ಹದ್ದುಬಸ್ತುಗೊಳಿಸಿಕೊಂಡು, ಲ್ಯಾಂಡ್ ಬೀಟ್ ದತ್ತಾಂಶದಲ್ಲಿ ಅಪ್‍ಲೋಡ್ ಮಾಡುವ ಕಾರ್ಯದಲ್ಲಿ ಕನಿಷ್ಟ ಶೇ.95 ರಷ್ಟು ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಮಿಕರು ನೋಂದಣಿ ಮಾಡಿಕೊಳ್ಳದಿದ್ದರೆ ಸೌಲಭ್ಯ ಕಷ್ಟ
ಕಾರ್ಮಿಕರು ತಮ್ಮ ಹೆಸರನ್ನು ಸಂಬಂಧಿಸಿದ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳದಿದ್ದರೆ ಸರ್ಕಾರದ ಸೌಲಭ್ಯ ಪಡೆಯುವುದು ಕಷ್ಟವಾಗುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಹೇಳಿದರು.
ಪಿಎಂ ವಿಶ್ವಕರ್ಮ ಯೋಜನೆಯಡಿ 700 ಜನರಿಗೆ ತರಬೇತಿ
ಪಿಎಂ ವಿಶ್ವಕರ್ಮ ಯೋಜನೆಯಡಿ ಇದುವರೆಗೆ 700 ಮಂದಿ ಫಲಾನುಭವಿಗಳಿಗೆ ತರಬೇತಿ ನೀಡಲಾಗಿದೆ ಎಂದು ಪ್ರಸಾರ ಟ್ರಸ್ಟ್ ಕಾರ್ಯದರ್ಶಿ ಡಿ.ಎಂ. ಅಂಬಿಕಾ ಪ್ರಸನ್ನಕುಮಾರ್ ಹೇಳಿದರು.
ದೇವಾನುದೇವತೆಗಳ ಇಂಜಿನಿಯರ್ ವಿಶ್ವಕರ್ಮರು
ವಿಶ್ವಕರ್ಮರು ಕೇವಲ ಒಂದು ಜಾತಿಗೆ ಸೀಮಿತವಲ್ಲ. ಎಲ್ಲಾ ಸಮಾಜಕ್ಕೂ ಅವರು ಸರ್ವ ಶ್ರೇಷ್ಠರು ಎಂದು ಅರೇಮಾದೇನಹಳ್ಳಿ ಸಂಸ್ಧಾನದ ವಿಶ್ವಕರ್ಮ ಜಗದ್ಗುರು ಶ್ರೀ ಶಿವಸುಜ್ಞಾನತೀರ್ಥ ಸ್ವಾಮೀಜಿ ತಿಳಿಸಿದರು.
ಗೊಡ್ಡು ಸಂಪ್ರದಾಯ, ಮೌಢ್ಯ ತೊರೆದು ಮುಂದೆ ಬನ್ನಿ
ಇಡೀ ದೇಶವೇ ಅಭಿವೃದ್ಧಿ ಪಥದತ್ತ ಹೆಜ್ಜೆ ಇಡುತ್ತಿದೆ.ಆದರೆ ನೂರಾರು ವರ್ಷಗಳಿಂದ ಆಚರಣೆಯಲ್ಲಿರುವ ಗೊಡ್ಡು ಸಂಪ್ರದಾಯ, ಮೌಢ್ಯವನ್ನು ತೊರೆದು ಯಾದವ ಸಮುದಾಯ ಮುಂದೆ ಬರಬೇಕಿದೆ ಎಂದು ಕ್ಷೇತ್ರದ ಶಾಸಕ, ಸಣ್ಣಕೈಗಾರಿಕೆ ಅಭಿವೃದ್ದಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.
ಸ್ವಚ್ಛತೆಗಾಗಿ ಕೈಲಿ ಪೊರಕೆ ಹಿಡಿದ ಜಿಲ್ಲಾ ನ್ಯಾಯಾಧೀಶ
ನ್ಯಾಯದಾನ ಮಾಡುವರ ಕೈಯಲ್ಲಿ ಕಸದ ಪೊರಕೆ ಹಾಗೂ ಬುಟ್ಟಿ ಹಿಡಿದು ಕಸ ತುಂಬುವುದರಲ್ಲಿ ಮಗ್ನರಾಗಿದ್ದ ನ್ಯಾಯಾಧೀಶರ ಕಂಡ ಎಲ್ಲಾ ಸಿಬ್ಬಂದಿಗೆ ವರ್ಗ, ವಕೀಲರು, ಪೌರಾಯುಕ್ತರು, ಪೌರಕಾರ್ಮಿಕರು ಅವರಿಂದ ಪ್ರೇರಣೆಗೊಂಡು ಕಸವ ಗುಡಿಸಿ ಎಲ್ಲರೂ ಟ್ರಾಕ್ಟರ್ ಗೆ ಸುರಿಯುತ್ತಿದ್ದರು. ಇದು ಚಿತ್ರದುರ್ಗ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಭಾನುವಾರ ಕಂಡು ಬಂದ ದೃಶ್ಯವಿದು.
ಎಲ್ರಿಗೂ ನಾವು ಬೇಕು, ಆದ್ರೆ ಯಾರಿಗೂ ನಾವು ಬೇಡ
ಹಳೇ ಮೈಸೂರಲ್ಲಿ ಒಕ್ಕಲಿಗರಿಗೆ ನಾವು ಬೇಕು. ಉತ್ತರ ಕರ್ನಾಟಕದಲ್ಲಿ ಲಿಂಗಾಯಿತರಿಗೆ ನಾವು ಬೇಕು. ಮಧ್ಯ ಕರ್ನಾಟಕದಲ್ಲಿ ಎಲ್ಲರೂ ಅಧಿಕಾರಕ್ಕೆ ಬರಲು ನಾವು ಏಣಿ ಆಗ್ಬೇಕು. ಆದ್ರೆ ನಾವು ಅಧಿಕಾರಕ್ಕೆ ಬರ್ತೀವಿ ಅಂದ್ರೆ ಎಲ್ಲರೂ ಬೇಡ ಅಂತಾರೆ ಎಂದು ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಮಂಜುನಾಥ್ ವಿಷಾದ ವ್ಯಕ್ತಪಡಿಸಿದರು.
ಸಂಪನ್ನಗೊಂಡ ಹಿಂದೂ ಮಹಾ ಗಣಪತಿ ವಿಸರ್ಜನಾ ಶೋಭಾಯಾತ್ರೆ
ಪಟ್ಟಣದಲ್ಲಿ ವಿಶ್ವ ಹಿಂದೂ ಮಹಾ ಗಣಪತಿ ಮಹೋತ್ಸವ ಸಮಿತಿ ಪ್ರತಿಷ್ಠಾಪಿಸಿದ್ದ 11 ನೇ ವರ್ಷದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಮೆರವಣಿಗೆ ವಿಜೃಂಭಣೆಯಿಂದ ಭಾನುವಾರ ನಡೆಯಿತು.
2 ತಿಂಗಳಲ್ಲಿ ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ತೀರ್ಮಾನ : ಗೂಳಿಹಟ್ಟಿ ಶೇಖರ್ ಒಲವು ಯಾವ ಕಡೆ?
ಇನ್ನೆರೆಡು ತಿಂಗಳಲ್ಲಿ ನಾನು ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ತೀರ್ಮಾನ ಮಾಡಲಿದ್ದೇನೆ. ಅಲ್ಲಿಯವರೆಗೆ ನನ್ನ ಕಾರ್ಯಕರ್ತರು ಯಾವುದೇ ಪಕ್ಷದ ಸದಸ್ಯತ್ವ ಪಡೆಯಬಾರದು ಎಂದು ಮಾಜಿ ಸಚಿವ ಗೂಳೀಹಟ್ಟಿ ಶೇಖರ್‌ ಮನವಿ ಮಾಡಿದ್ದಾರೆ.
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved