• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಧ್ಯಮಗಳು ವಿಶ್ವಾಸಾರ್ಹತೆ ಉಳಿಸಿಕೊಳ್ಳುವುದು ಅಗತ್ಯ: ಸಚಿವ ಡಿ.ಸುಧಾಕರ್
ಚಿತ್ರದುರ್ಗದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆಗೆ ಡಿವಿಜಿ ಹಾಗೂ ಅಂಬೇಡ್ಕರ್ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಚಾಲನೆ ನೀಡಿದರು.
ಕಲಿಕೆಯಲ್ಲಿ ವಿಜ್ಞಾನ ಪಾತ್ರವೇ ಹೆಚ್ಚು ಮಹತ್ವದ್ದು: ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್
ವಿಜ್ಞಾನವೆಂಬುವುದು ಪ್ರತಿಯೊಬ್ಬ ವಿದ್ಯಾರ್ಥಿಗೂ ಜ್ಞಾನದ ಸಂಪತ್ತಾಗಿದೆ. ವಿದ್ಯಾರ್ಥಿಗಳಲ್ಲಿ ಅಡಗಿರುವ ಕೌಶಲ್ಯತೆ ಗುರುತಿಸಲು ವಿಜ್ಞಾನ ಪ್ರಧಾನವಾಗಿದೆ
ಮಾಧ್ಯಮಗಳಿಗೆ ಕಳಂಕ ತರುವ ಭ್ರಷ್ಟರ ಬಯಲು ಮಾಡಿ: ರವಿ ಹೆಗಡೆ
ಚಿತ್ರದುರ್ಗದಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ ಕನ್ನಡಪ್ರಭ, ಏಷಿಯಾನೆಟ್ ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ರವಿ ಹೆಗಡೆ ಅವರಿಗೆ ಬಯಲು ಸೀಮೆ ಗೌರವ ನೆರವೇರಿಸಲಾಯಿತು.
ಆ್ಯಂಬುಲೆನ್ಸ್ ಬೇರೆಡೆ ನಿಯೋಜನೆ: ಜನತೆಗೆ ಬೇನೆ
ತಾಲೂಕಿನ ಕಸಬಾ ಸೇರಿ ಚಳ್ಳಕೆರೆ ತಾಲೂಕಿನ 60ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಸೇವೆ ಒದಗಿಸುತ್ತಿದ್ದ 108 ಪ್ರಸ್ತುತ ಕಳೆದೆರೆಡು ತಿಂಗಳಿಂದ ತಾಲೂಕು ಕೇಂದ್ರ ವ್ಯಾಪ್ತಿಗೆ ವರ್ಗಾವಣೆಗೊಂಡಿದೆ
ಸೊಳ್ಳೆ ತಾಣ ನಾಶ ಪಡಿಸಿ, ಡೆಂಘೀ ನಿಯಂತ್ರಿಸಿ: ಸಚಿವ ಡಿ.ಸುಧಾಕರ್
ಜಿಲ್ಲೆಯ ಎಲ್ಲ ಹಳ್ಳಿಗಳಲ್ಲಿ ನೈರ್ಮಲ್ಯ ಕಾಪಾಡುವ ಸಲುವಾಗಿ ಚರಂಡಿ ಸ್ವಚ್ಛತೆಗೆ ಬ್ಲೀಚಿಂಗ್ ಪೌಡರ್ ಸಿಂಪಡಣೆ ಮಾಡಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚು ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸಬೇಕು.
ಶಕ್ತಿ, ಶ್ರದ್ಧೆಯಿದ್ರೆ ಯಾವ ಹಂತಕ್ಕಾದರೂ ಬೆಳೆಯಬಹುದು: ಸಾಣೇಹಳ್ಳಿ ಪಂಡಿತಾರಾದ್ಯ ಸ್ವಾಮೀಜಿ
ಒಂದು ಮಠದ ಪರಂಪರೆ ಸ್ವಾಮೀಜಿಗಳಿಂದ ಮಾತ್ರ ಬೆಳೆಸಲು ಸಾಧ್ಯವಿಲ್ಲ, ಶಿಷ್ಯರು ಸ್ವಾಮೀಜಿಗಳನ್ನು ಜಾಗೃತಗೊಳಿಸಬೇಕು. ಸ್ವಾಮೀಜಿಗಳು ಶಿಷ್ಯರನ್ನು ಜಾಗೃತಗೊಳಿಸಿದಾಗ ಮಾತ್ರ ಸಮಾಜ ಅಭಿವೃದ್ಧಿ ಹೊಂದಲಿಕ್ಕೆ ಸಾಧ್ಯ.
ಪದವಿಗಿಂತ ಸಂಸ್ಕಾರಯುತ ಶಿಕ್ಷಣ ಅತಿ ಮುಖ್ಯ: ಶಾಸಕ ಬಿ.ಜಿ.ಗೋವಿಂದಪ್ಪ
ಪದವಿ ದೊಡ್ಡದಲ್ಲ, ಸಂಸ್ಕಾರ ದೊಡ್ಡದು. ಯಾವುದೇ ಪದವಿ ಇದ್ದರೂ, ಸಂಸ್ಕಾರಯುತ ಶಿಕ್ಷಣ ಬಹಳ ಮುಖ್ಯ. ನೀವೇ ಈ ದೇಶದ ಆಸ್ತಿ. ನಿಮಗೆ ಸವಾಲುಗಳ ಜೊತೆಗೆ ಜವಾಬ್ದಾರಿಗಳಿದ್ದು, ಎಲ್ಲವನ್ನು ಎದುರಿಸುವ ಸ್ಥಿರತೆ ನಿಮ್ಮಲ್ಲಿರಬೇಕು.
6 ಕೆರೆಗಳ ಪುನಶ್ಚೇತನ: ಡಾ.ವೀರೇಂದ್ರ ಹೆಗ್ಗಡೆ ಮೆಚ್ಚುಗೆ
ನಮ್ಮ ಊರು ನಮ್ಮ ಕೆರೆ ಯೋಜನೆಯಡಿ ಹೊಸದುರ್ಗ ತಾಲೂಕಿನ 6 ಕೆರೆಗಳ ಪುನಶ್ಚೇತನ ಕಾರ್ಯಕ್ರಮದ ವರದಿ ವೀಕ್ಷಿಸಿದ ಡಾ. ವೀರೇಂದ್ರ ಹೆಗ್ಗಡೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಿವೃತ್ತ ಆರೋಗ್ಯ ಸುರಕ್ಷಣಾಧಿಕಾರಿಗಳಿಗೆ ಬೀಳ್ಕೊಡುಗೆ
ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಯೋ ನಿವೃತ್ತಿ ಹೊಂದಿದ ಹಿರಿಯ ಆರೋಗ್ಯ ಸುರಕ್ಷಣಾಧಿಕಾರಿ ಗೌರಮ್ಮ, ಕಿರಿಯ ಆರೋಗ್ಯ ಸುರಕ್ಷಣಾಧಿಕಾರಿ ವೇದಾರ ಬೀಳ್ಕೊಡುಗೆ ಕಾರ್ಯಕ್ರಮ
ವಿಕಲಚೇತನರಿಗೆ ಸೌಲಭ್ಯ, ಆತ್ಮಸ್ಥೆರ್ಯ ತುಂಬುವ ಕಾರ್ಯ: ಶಾಸಕ
laptop distribution to disability
  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved