ಕರ್ನಾಟಕ ಸಂಭ್ರಮಾಚರಣೆ ಹಿನ್ನೆಲೆ ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದಡಿ ರಾಜ್ಯದ್ಯಂತ ಕನ್ನಡ ಜ್ಯೋತಿ ರಥವು ರಾಜ್ಯಾದ್ಯಂತ ಸಂಚರಿಸುತ್ತಿದೆ.
ನಗರದಲ್ಲಿ ಕಳೆದ ಆರು ತಿಂಗಳಲ್ಲಿ 85 ಡೆಂಘೀ ಪ್ರಕರಣಗಳು ವರದಿಯಾಗಿದ್ದು, ಯಾವುದು ಪ್ರಾಣಹಾನಿ ಸಂಭವಿಸಿಲ್ಲ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ್ ಹೇಳಿದರು.