ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಯಂತ್ರಗಳ ಬಳಕೆಯಿಂದ ಸಂವೇದನಾಶೀಲತೆ ನಾಶ: ಬಸವರಾಜ್ ಕಳವಳ
ಮಕ್ಕಳ ವಿದ್ಯಾಭ್ಯಾಸದಲ್ಲಿ ಮೌಲ್ಯಯುತ ಶಿಕ್ಷಣ ನೀಡುವುದರ ಮೂಲಕ ಅವರನ್ನು ರಾಷ್ಟ್ರಕ್ಕೆ ಉತ್ಪಾದಕ ಶಕ್ತಿಯನ್ನಾಗಿಸುವತ್ತಾ ಎಲ್ಲರೂ ಗಮನಹರಿಸಬೇಕಾಗಿದೆ
ವಿದ್ಯಾರ್ಥಿ ವೇತನ ಸಮರ್ಪಕ ವಿತರಣೆಗೆ ಆಗ್ರಹ
ನೋಂದಣಿ ಮಾಡಿದ್ದರೂ ವಿದ್ಯಾರ್ಥಿಗಳಿಗೆ ಕಳೆದ 3 ವರ್ಷಗಳಿಂದ ಸಮರ್ಪಕವಾಗಿ ಸ್ಕಾಲರ್ ಶಿಫ್ ಬಾರದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಲು ಮುಂದಾಗೇಕು.
ಈರುಳ್ಳಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಚಳ್ಳಕೆರೆಯಲ್ಲಿ ೭೮೧೧೯ ಹೆಕ್ಟೇರ್ ಬಿತ್ತನೆ: ಅಶೋಕ್
ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ರೈತರೊಬ್ಬರ ಶೇಂಗಾ ಬೆಳೆ ಹೊಲಕ್ಕೆ ಕೃಷಿ ಅಧಿಕಾರಿ ಜೆ.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.
ಅಂಡರ್ ಪಾಸ್ ನಿರ್ಮಾಣಕ್ಕೆ ಪ್ರತಿಭಟಿಸಿದವರ ಬಂಧನ
ಹುಲುಗಲಕುಂಟೆ, ಸೋಮೇರಹಳ್ಳಿ, ಯಾದವ ನಗರ, ಗಾಂಧಿ ನಗರ, ಗೌಡನಹಳ್ಳಿ, ರಂಗಾಪುರ, ಹಿಂಡಸಕಟ್ಟೆ, ಎಕೆ ಕಾಲೋನಿ ಪಿಲಾಜನಹಳ್ಳಿ ಭಾಗದ ಶಾಲಾ ಮಕ್ಕಳಿಗೆ, ರೈತರಿಗೆ ಈ ಅಂಡರ್ ಪಾಸ್ ಅನುಕೂಲವಾಗಲಿದೆ.
ಪಾವಗಡ-ಮಡಕಶಿರಾ ಹೊಸ ರೈಲು ಮಾರ್ಗಕ್ಕೆ ₹265 ಕೋಟಿ: ಸಂಸದ ಗೋವಿಂದ ಕಾರಜೋಳ
ನೈರುತ್ಯ ರೈಲ್ವೆ ವಲಯದಿಂದ ಈಗಾಗಲೇ ಟೆಂಡರ್ ಕರೆಯಲಾಗಿದೆ. ಸೆ.11ರಂದು ಕಾಮಗಾರಿ ಬಿಡ್ ತೆರೆಯಲಿದ್ದು, ಕಾಮಗಾರಿ ನಿರ್ವಹಿಸುವ ಏಜೆನ್ಸಿ ಅಂತಿಮಗೊಳ್ಳಲಿದೆ
ಮೊಳಕಾಲ್ಮೂರು ಪಟ್ಟಣ ಪಂಚಾಯಿತಿ ಬಿಜೆಪಿ ವಶ
ಮೊಳಕಾಲ್ಮುರು ಪಟ್ಟಣ ಪಂಚಾಯಿತಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದವರು ಸಂಸದ ಗೋವಿಂದ ಕಾರಜೋಳ ಅವರೊಂದಿಗೆ ಸಂಭ್ರಮಾಚರಿಸಿದರು.
ಮಕ್ಕಳ ಕಾಣೆ ಪ್ರಕರಣಗಳ ಲಘುವಾಗಿ ಪರಿಗಣಿಸುವುದ ಬೇಡ: ನ್ಯಾಯಾಧೀಶ ಎಂ.ವಿಜಯ್
ಮಕ್ಕಳು ಕಾಣೆಯಾದ ಪ್ರಕರಣಗಳ ಲಘುವಾಗಿ ಪರಿಗಣಿಸುವಂತಿಲ್ಲ. ಹೆತ್ತವರ ನೋವುಗಳ ಅರ್ಥ ಮಾಡಿಕೊಳ್ಳಬೇಕು. ಹೀಗೆ ಕಾಣೆಯಾದ ಮಕ್ಕಳು ಅಡ್ಡದಾರಿ ಹಿಡಿದು ಸಮಾಜ ಘಾತುಕರಾಗುವ ಅಪಾಯವಿದೆ
ಸಾಮಾನ್ಯ ಜ್ಞಾನ ವೃದ್ಧಿಗೆ ದಿನಪತ್ರಿಕೆಗಳು ಪೂರಕ
ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ. ಒಳ್ಳೆಯದನ್ನು ಸ್ವೀಕರಿಸಿ ಕೆಟ್ಟದನ್ನು ದೂರತಳ್ಳಿ, ವಿದ್ಯಾರ್ಥಿ ಜೀವನ ಸದುಪಯೋಗ ಪಡಿಸಿಕೊಳ್ಳಿ ಭವಿಷ್ಯ ಉಜ್ವಲವಾಗುತ್ತದೆ
ರೈತರ ಧರಣಿ 65ನೇ ದಿನಕ್ಕೆ ಕಾಲಿಟ್ರೂ ಸ್ಪಂದಿಸದ ಆಡಳಿತ ವರ್ಗ
ಹಿರಿಯೂರು ತಾಲೂಕಿನ ಜೆಜಿ ಹಳ್ಳಿ ಹೋಬಳಿಯ ಕೆರೆಗಳಿಗೆ ನೀರು ಹರಿಸಿ ಎಂದು ರೈತ ಸಂಘದಿಂದ ನಡೆಸುತ್ತಿರುವ ಧರಣಿ 65ನೇ ದಿನ ಪೂರೈಸಿದ್ದು, ಧರಣಿ ಸ್ಥಳಕ್ಕೆ ಇದುವರೆಗೂ ಯಾವುದೇ ಜನಪ್ರತಿನಿಧಿ ಬಾರದೇ ಇರುವುದಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
< previous
1
...
202
203
204
205
206
207
208
209
210
...
396
next >
Top Stories
ಆರೆಸ್ಸೆಸ್ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್ ತೆರಿಗೆ ಬಾಂಬ್ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!