• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೂಡಲಸಂಗಮೇಶ್ವರ ಮಂದಿರ ಪ್ರವಾಸಿತಾಣ ಮಾಡಲು ಶಿಫಾರಸ್ಸು
ತಾಲೂಕಿನ ಪರಶುರಾಮಪುರ ಹೋಬಳಿಯ ಜಾಜೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಗೊಂಡನಹಳ್ಳಿ ವೇದಾವತಿ ನದಿಯ ಮಧ್ಯಭಾಗದಲ್ಲಿರುವ ಪ್ರಾಚೀನಕಾಲದ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಕೂಡಲ ಸಂಗಮೇಶ್ವರಸ್ವಾಮಿ ಸನ್ನಿಧಿಯನ್ನು ಪ್ರವಾಸಿತಾಣವನ್ನಾಗಿ ಮಾಡುವ ನಿರ್ಣಯವನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಭರವಸೆಯನ್ನು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ನೀಡಿದರು.
ಭದ್ರಾ ಕಾಮಗಾರಿ ಪ್ರಗತಿ ಕುಂಟುತ್ತಾ ಸಾಗುತ್ತಿರುವುದೇಕೆ?
ಅಪ್ಪರ್ ಭದ್ರಾ ಯೋಜನೆಯ ಕಾಮಗಾರಿ ಆರಂಭವಾಗಿ ಸಾಕಷ್ಟು ವರ್ಷ ಕಳೆದಿದ್ದರೂ ಪ್ರಗತಿ ಮಾತ್ರ ಕುಂಟುತ್ತಾ ಸಾಗಿದೆ. ಈ ಕಾಮಗಾರಿಯ ಬಗ್ಗೆ ಸರ್ಕಾರದ ದೃಷ್ಟಿಕೋನ ಏನು ಎಂದು ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಪ್ರಶ್ನಿಸಿದರು.
ಶೋಷಿತ ಸಮುದಾಯಗಳಿಗೆ ತರಳಬಾಳು ಶ್ರೀ ನೆರವು
ಶೋಷಿತ ಸಮುದಾಯಗಳ ಏಳಿಗೆಗೆ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರ ನೆರವು ಅಗತ್ಯವಾಗಿದೆ ಎಂದು ಮಾಜಿ ಸಚಿವ ಎಚ್.‌ಆಂಜನೇಯ ಹೇಳಿದರು.
ರೇಬಿಸ್ ನಿಯಂತ್ರಣಕ್ಕೆ ಎಆರ್ ವಿ ಲಸಿಕೆ ಪರಿಣಾಮಕಾರಿ
ಪ್ರಾಣಿ ಕಡಿತದಿಂದ ಉಂಟಾಗುವ ರೇಬೀಸ್ ನಿಯಂತ್ರಣಕ್ಕೆ ಎಆರ್‌ವಿ ಮುಂಜಾಗ್ರತಾ ಲಸಿಕೆ ಪರಿಣಾಮಕಾರಿ ಎಂದು ಚಿತ್ರದುರ್ಗ ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ. ಗಿರೀಶ್ ಹೇಳಿದರು.
ಗ್ರಾಪಂ ಮಟ್ಟದಲ್ಲಿ ಗಣಿತ ಕಲಿಕಾ ಆಂದೋಲನ
ತಾಲೂಕಿನ ಐಮಂಗಲ ಗ್ರಾಮ ಪಂಚಾಯಿತಿ ಮಟ್ಟದ ಗಣಿತ ಕಲಿಕಾ ಆಂದೋಲನ ಕಾರ್ಯಕ್ರಮ ಕಲ್ಲಹಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಐಮಂಗಲ ಪಂಚಾಯಿತಿಗೆ ಸೇರಿದ ಎಲ್ಲಾ 7 ಹಳ್ಳಿಗಳಿಂದ ನಾಲ್ಕು, ಐದು ಮತ್ತು ಆರನೇ ತರಗತಿಯ ವಿದ್ಯಾರ್ಥಿಗಳು ಗಣಿತ ಕಲಿಕಾ ಆಂದೋಲನ ಪರೀಕ್ಷೆಯಲ್ಲಿ ಭಾಗವಹಿಸಿದ್ದರು.
ರಾಧಾಕೃಷ್ಣರ ಆದರ್ಶ ಜೀವನ ಮಾದರಿಯಾಗಲಿ
ಸರ್ವಪಲ್ಲಿ ರಾಧಾಕೃಷ್ಣರ ಆದರ್ಶ ಜೀವನ, ತತ್ವ ಸಿದ್ಧಾಂತಗಳು ಪ್ರತಿಯೊಬ್ಬ ಶಿಕ್ಷಕರಿಗೆ ಮಾರ್ಗದರ್ಶನವಾಗಬೇಕೆಂದು ಸಿದ್ದಯ್ಯನ ಕೋಟೆಯ ಶ್ರೀ ಬಸವಲಿಂಗ ಸ್ವಾಮೀಜಿ ಹೇಳಿದರು.
ಜಿಲ್ಲಾ ಆಸ್ಪತ್ರೆಗೆ ಸಂಸದ ಗೋವಿಂದ ಕಾರಜೋಳ ಭೇಟಿ
ಸಂಸದ ಗೋವಿಂದ ಕಾರಜೋಳ ಶುಕ್ರವಾರ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಪರಿಶೀಲಿಸಿದರು. ಅಶುಚಿತ್ವ ಕಂಡು ತೀವ್ರ ಅಸಮಧಾನ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಗುಣಾತ್ಮಕ ಶಿಕ್ಷಣ ನೀಡಿ
ಖಾಸಗಿ ವಿದ್ಯಾಸಂಸ್ಥೆಗಳೂ ಸಹ ಶೈಕ್ಷಣಿಕ ಪ್ರಗತಿಗೆ ಸಾಕಷ್ಟು ಪರಿಶ್ರಮವಹಿಸುತ್ತಿವೆ. ವಿದ್ಯಾರ್ಥಿಗಳಿಗೆ ಸಂಸ್ಕಾರಯುತ ಗುಣಾತ್ಮಕ ಶಿಕ್ಷಣ ನೀಡಿ, ಅವರ ಭವಿಷ್ಯದ ಬದುಕನ್ನು ಉಜ್ವಲಗೊಳಿಸುವಂತಹ ಶಿಕ್ಷಣವನ್ನು ಶಿಕ್ಷಕರು ನೀಡಬೇಕಿದೆ ಎಂದು ಕೇರಳ ರಾಜ್ಯ ವಯನಾಡು ಜಿಲ್ಲಾಧಿಕಾರಿ ಆರ್.ಮೇಘಶ್ರೀ ತಿಳಿಸಿದರು.
ಶಿವಕುಮಾರ ಶ್ರೀ ಮಕ್ಕಳ ಜ್ಞಾನ ದೀವಿಗೆಯಾಗಿದ್ದವರು
ಕರ್ನಾಟಕದಲ್ಲಿ ಅನ್ನದಾನ ಮತ್ತು ವಿದ್ಯಾದಾನವನ್ನು ಮಾಡಿದ ಕೀರ್ತಿ ವೀರಶೈವ ಮಠಗಳಿಗೆ ಸಲ್ಲುತ್ತದೆ. ಮಠಗಳು ಅಕ್ಷರವಂಚಿತ ಸಮುದಾಯಗಳಿಗೆ ಶಕ್ತಿ ನೀಡಿವೆ. ತರಳಬಾಳು ಮಠದ ಶಿವಕುಮಾರ ಶ್ರೀಗಳು ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಜ್ಞಾನದ ದೀವಿಗೆಯನ್ನು ನೀಡಿದವರು ಎಂದು ವಿಧಾನ ಪರಿಷತ್‌ ಸದಸ್ಯ ಡಾ. ಧನಂಜಯ ಸರ್ಜಿ ಹೇಳಿದರು.
ಇಂದು ವಿಶ್ವ ಹಿಂದೂ ಮಹಾಗಣಪತಿ ಶೋಭಾಯಾತ್ರೆ
ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್‌ ಹಾಗು ಬಜರಂಗದಳ ಪ್ರತಿಷ್ಠಾಪಿಸಿರುವ 11 ನೇ ವರ್ಷದ ವಿಶ್ವ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಶನಿವಾರ ಸೆ. 21 ರಂದು ನಡೆಯಲಿದ್ದು, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಕೇಸರಿ ಬಾವುಟ, ಪ್ಲೆಕ್ಸ್‌ ಅಳವಡಿಕೆ, ವಿದ್ಯುತ್‌ ದೀಪಾಲಂಕಾರ ಸೇರಿದಂತೆ ಹಲವು ಸಿದ್ಧತೆಗಳು ನಡೆದಿವೆ.
  • < previous
  • 1
  • ...
  • 203
  • 204
  • 205
  • 206
  • 207
  • 208
  • 209
  • 210
  • 211
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved