• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಯಕನಹಟ್ಟೀಲಿ ಸೇಂಗಾ ಬೆಳೆಗೆ ಎಲೆಚುಕ್ಕೆ ರೋಗ
ನಾಯಕನಹಟ್ಟಿ ಹೋಬಳಿಯಲ್ಲಿ ಸೇಂಗಾ ಬೆಳೆಯಲ್ಲಿ ಕಂಡು ಬಂದಿರುವ ಎಲೆ ಚುಕ್ಕಿ ರೋಗದಿಂದಾಗಿ ರೈತರು ಹೈರಾಣವಾಗಿದ್ದು, ಮತ್ತೊಮ್ಮೆ ನಷ್ಟದ ಪ್ರಮಾಣ ಎದುರಿಸುವಂತಾಗಿದೆ. ಸದಾ ಬರಗಾಲದಿಂದಾಗಿ ಕೃಷಿಯಿಂದ ವಿಮುಖರಾಗಿದ್ದ ಇಲ್ಲಿನ ರೈತರು ಈ ಸಲ ಹದವಾಗಿ ಬಿದ್ದ ಮಳೆಯಿಂದಾಗಿ ತುಸು ನಿಟ್ಟುಸಿರು ಬಿಟ್ಟಿದ್ದರು. ಈಗ ಅತಿವೃಷ್ಟಿಯಿಂದಾಗಿ ಶೇಂಗಾ ಬೆಳೆ ರಕ್ಷಿಸಿಕೊಳ್ಳಲು ರೈತರು ಪರದಾಡುತ್ತಿದ್ದಾರೆ.
ಹಿಂದೂ ಮಹಾಗಣಪತಿ ಬದ್ರಿನಾಥ್ ಮೇಲೆ ಕ್ರಮಕ್ಕೆ ಆಗ್ರಹ
ಹಿಂದೂ ಮಹಾ ಗಣಪತಿ ಸಮಿತಿಯ ಮಾಜಿ ಅಧ್ಯಕ್ಷ ಟಿ. ಬದ್ರಿನಾಥ್ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬೆದರಿಸುತ್ತಿದ್ದಾರೆ. ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಮಿತಿ ಮತ್ತೋರ್ವ ಮಾಜಿ ಅಧ್ಯಕ್ಷ ಸೈಟ್ ಬಾಬು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.
ಪೌರಕಾರ್ಮಿಕರ ಹಿತರಕ್ಷಣೆಗೆ ನಗರಸಭೆ ಆಡಳಿತ ಬದ್ದ
ಕಳೆದ ಹಲವಾರು ವರ್ಷಗಳಿಂದ ನಗರಸಭೆಯಲ್ಲಿ ಕಾರ್ಯನಿರ್ವಹಿಸುವ ಪೌರಕಾರ್ಮಿಕರಿಗೆ ಪತ್ರಿವರ್ಷ ಮೂರು ಬಾರಿ ಆರೋಗ್ಯ ಶಿಬಿರವನ್ನು ಕೈಗೊಂಡು ಅವರ ಆರೋಗ್ಯದ ಬಗ್ಗೆ ಹೆಚ್ಚು ಗಮನಹರಿಸಿ ಸೂಕ್ತಕ್ರಮ ಕೈಗೊಳ್ಳಲಾಗುವುದು ಎಂದು ಪೌರಾಯುಕ್ತ ಎಚ್.ಜಿ. ಜಗರೆಡ್ಡಿ ತಿಳಿಸಿದರು
ನೀರಿನ ಟ್ಯಾಂಕ್ ನ ಅಕ್ರಮ ಒತ್ತುವರಿ ತಡೆಗಟ್ಟಲು ಆಗ್ರಹ
ತಾಲೂಕಿನ ದಿಂಡಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೀರವ್ವ ನಾಗತಿಹಳ್ಳಿ, ಹೊಸಹಳ್ಳಿ ಗ್ರಾಮದ ನೀರಗಂಟಿ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಂಬೇಡ್ಕರ್ ಸ್ವಾಭಿಮಾನಿ ಸೇನೆ ವತಿಯಿಂದ ತಹಸೀಲ್ದಾರ್ ಕಚೇರಿಗೆ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ಕ್ರೂಸರ್ ವಾಹನ ಪಲ್ಟಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಪೆಟ್ಟು
ಎಐಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯ ವ್ಯಾಪ್ತಿ ಮುಷ್ಕರದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಕ್ರೂಸರ್ ವಾಹನ ಟೈಯರ್ ಬ್ಲಾಸ್ಟ್ ಆಗಿ ಪಲ್ಟಿಯಾಗಿ 13ಕ್ಕೂ ಹೆಚ್ಚು ಜನರು ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಇಲಾಹಿ ಸೊಸೈಟಿ ಷೇರುದಾರರಿಗೆ ಶೇ.25 ರಷ್ಟು ಲಾಭಾಂಶ
ಎಲ್ಲಾ ಸದಸ್ಯರು ಹಾಗೂ ಷೇರುದಾರರ ಸಹಕಾರದಿಂದ ಸೊಸೈಟಿ ಸುರಕ್ಷಿತವಾಗಿದೆ. ಎಲ್ಲ ಷೇರುದಾರರಿಗೆ ಶೇ.25 ರಷ್ಟು ಲಾಭಾಂಶ ನೀಡಲಾಗುತ್ತಿದೆ ಎಂದು ಇಲಾಹಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಮಹಮದ್ ನಿಜಾಮುದ್ದಿನ್ ಹೇಳಿದರು.
ನೀರಿಗಾಗಿ ಕೊಳವೆ ಬಾವಿ ಕೊರೆಯುವುದು ಶಾಶ್ವತ ಪರಿಹಾರವಲ್ಲ
ಜಲ ಜೀವನ್ ಮಿಷನ್ ಯೋಜನೆಗೆ ಕೊಳವೆ ಬಾವಿಗಳನ್ನು ನೀರಿನ ಮೂಲಗಳನ್ನಾಗಿ ಆಯ್ಕೆ ಮಾಡಿಕೊಳ್ಳುವುದು ಬೇಡೆವೆಂದು ಸಂಸದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಉಚಿತ ಯೋಗ, ಪ್ರಾಣಾಯಾಮ ತರಬೇತಿ ಶಿಬಿರ
ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್ ಪತಂಜಲಿ ಕಿಸಾನ್ ಸೇವಾ ಸಮಿತಿ ವತಿಯಿಂದ 15 ದಿನಗಳ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಸೆ.22 ರಿಂದ ಅ.6 ರವರೆಗೆ ಬೆಳಿಗ್ಗೆ 5.30 ರಿಂದ 7 ಗಂಟೆಯವರೆಗೆ ಚಿತ್ರದುರ್ಗ ನಗರದ ಪಿಳ್ಳೇಕೆರೆನಹಳ್ಳಿ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾಗಿದೆ. ಬಾಪೂಜಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸುವರು.
ಬೆಳೆ ಸಮೀಕ್ಷೆ ನಡೆಸಿ ಬರಪಟ್ಟಿಗೆ ಸೇರಿಸಲು ಆಗ್ರಹ
ಮುಂಗಾರು ಮಳೆ ವೈಫಲ್ಯದಿಂದ ತಾಲೂಕಿನ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಮಾಡಿದ್ದ ಅಲ್ಪಾವಧಿ ಬೆಳೆಗಳು ಒಣಗುತ್ತಿದ್ದು, ರಾಜ್ಯ ಸರ್ಕಾರ ಕೂಡಲೇ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡುವ ಜತೆಗೆ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ. ಹೊರಕೇರಪ್ಪ ಒತ್ತಾಯಿಸಿದರು.
ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯ
ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವನೆ ಬೆಳೆಸುವುದು ಅಗತ್ಯ. ಸ್ಪರ್ಧೆಯಲ್ಲಿ ಸೋಲು ಗೆಲವು ಮುಖ್ಯವಲ್ಲವೆಂದು ಡಯಟ್ ಪ್ರಾಚಾರ್ಯ ಎಂ. ನಾಸಿರುದ್ದೀನ್ ಹೇಳಿದರು.
  • < previous
  • 1
  • ...
  • 205
  • 206
  • 207
  • 208
  • 209
  • 210
  • 211
  • 212
  • 213
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved