• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಬರುವ ದಿನದಲ್ಲಿ ನಿವೇಶನ, ಮನೆಗಳ ವಿತರಣೆ: ಶಾಸಕ ಎಂ.ಚಂದ್ರಪ್ಪ
ಮೂರ್ನಾಲ್ಕು ತಿಂಗಳಲ್ಲಿ ನಿವೇಶನಗಳನ್ನು ವಿಂಗಡಿಸಿ ಮುಂದಿನ ದಿನಗಳಲ್ಲಿ ಮನೆಗಳನ್ನು ಕಟ್ಟಿಸಿಕೊಡುತ್ತೇನೆಂದು ಶಾಸಕ ಡಾ.ಎಂ.ಚಂದ್ರಪ್ಪ ಭರವಸೆ ನೀಡಿದರು
ಚಳ್ಳಕೆರೆಯಲ್ಲಿ ನಗರಸಭೆಯಿಂದ ಪಾದಚಾರಿ ಮಾರ್ಗದ ಗೂಡಂಗಡಿ ತೆರವು
ನಗರದ ಚಿತ್ರದುರ್ಗ ರಸ್ತೆಯೂ ಸೇರಿದಂತೆ ವಿವಿಧೆಡೆಗಳಲ್ಲಿ ಫುಟ್‌ಪಾತ್ ಆಕ್ರಮಿಸಿಕೊಂಡು ಶೆಡ್ ನಿರ್ಮಿಸಿ ಸಾರ್ವಜನಿಕರು, ವಾಹನ ಓಡಾಟಕ್ಕೆ ತೊಂದರೆ ಉಂಟು ಮಾಡುತ್ತಿದ್ದ ಹಿನ್ನೆಲೆ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರಸಭೆ ಆಡಳಿತ ಬುಧವಾರ ಬೆಳ್ಳಂಬೆಳಗ್ಗೆ ಮಿಂಚಿನ ವೇಗದಲ್ಲಿ ಪಾದಚಾರಿ ಮಾರ್ಗದ ತೆರವು ಕಾರ್ಯಾಚರಣೆ ನಡೆಸಿತು.
ಜೇನು ಕೃಷಿಯನ್ನು ರೈತರು ಉಪ ಕಸುಬು ಮಾಡಿಕೊಳ್ಳಬೇಕು
ಕಡಿಮೆ ಬಂಡವಾಳದ ಪರಿಸರ ಸ್ನೇಹಿ ಜೇನು ಸಾಕಾಣಿಕೆಯನ್ನು ಸಮಗ್ರ ಕೃಷಿ ಅಥವಾ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳುವ ಪ್ರತಿಯೊಬ್ಬ ರೈತರು ಇದನ್ನು ಒಂದು ಉಪಕಸುಬಾಗಿ ಅಳವಡಿಸಿಕೊಳ್ಳಬಹುದು ಎಂದು ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಹೇಳಿದರು.
ಮಹಿಳೆಯರ ಆರ್ಥಿಕ ಸಬಲತೆ ಹೊಂದಲು ನಲ್-ಜಲ್ ಮಿತ್ರ: ಸಿ.ಎಸ್.ಗಾಯತ್ರಿ
ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂಬ ಉದ್ದೇಶದಿಂದ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಮಹಿಳೆಯರನ್ನು ತೊಡಗಿಸಿಕೊಳ್ಳಲಾಗುತ್ತಿದ್ದು ಗ್ರಾಮ ಪಂಚಾಯಿತಿಗಳಲ್ಲಿ ನಲ್-ಜಲ್ ಮಿತ್ರ ಎನ್ನುವ ಕಾರ್ಯಕ್ರಮದ ಮೂಲಕ ಕುಡಿಯುವ ನೀರು ಸರಬರಾಜು ಮಾಡುವ ವ್ಯವಸ್ಥೆಗಳಲ್ಲಿ ಕೆಲಸ ನಿರ್ವಹಿಸಲು ಮಹಿಳೆಯರಿಗೆ ತರಬೇತಿ ನೀಡಲಾಗುತ್ತಿದೆ
ಬಗರ್‌ಹುಕುಂ ರೈತರಿಗೆ ಭೂಮಿ ನೀಡಲು ಸಿಪಿಐ ಚಿತ್ರದುರ್ಗದಲ್ಲಿ ಆಗ್ರಹ
ಮೊಳಕಾಲ್ಮೂರು ತಾಲೂಕಿನ ಅರಣ್ಯ ಮತ್ತು ಕಂದಾಯ ಜಮೀನಿನ ಗಡಿ ಗುರುತು ಮಾಡಬೇಕು ಹಾಗೂ ಫಾರಂ ನಂ. 57ರಲ್ಲಿ ಅರ್ಜಿ ಹಾಕಿರುವ ತಾಲೂಕಿನ ಬಗರ್ ಹುಕುಂ ರೈತರಿಗೆ ಸಾಗುವಳಿ ಕೊಡಲು ಅನುವು ಮಾಡಿಕೊಡುವಂತೆ ಆಗ್ರಹಿಸಿ ಭಾರತೀಯ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಬುಕರ್ ಪ್ರಶಸ್ತಿಯಿಂದ ಸಾಹಿತ್ಯ ಕ್ಷೇತ್ರ ಗರಿಮೆ ಇಮ್ಮಡಿ
ಕರ್ನಾಟಕ ಮುಸ್ಲಿಂ ಕಲ್ಚರಲ್ ಅಕಾಡೆಮಿಯಿಂದ ರೋಟರಿ ಬಾಲಭವನದಲ್ಲಿ ಭಾನವಾರ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಉದ್ಘಾಟಿಸಿದರು.
ಹೊಸದುರ್ಗದಲ್ಲಿ ಖಾಸಗಿ ಕಂಪನಿಗಳಿಗೆ ಸರ್ಕಾರಿ ಭೂಮಿ ಮಾರಾಟ
ಖಾಸಗಿ ಕಂಪನಿಗಳಿಗೆ ಭೂಮಿ ನೀಡದಂತೆ ಗೂಳೀಹಟ್ಟಿ ಶೇಖರ್‌ ಡಿಸಿಗೆ ಒತ್ತಾಯ
ಗುಣಮಟ್ಟದ ಶಿಕ್ಷಣದಿಂದ ದೇಶದ ಪ್ರಗತಿಗೆ ಬುನಾದಿ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾಂಸ್ಕೃತಿಕ ಚಟುವಟಿಕೆ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೋಡುಗೆ ಸಮಾರಂಭ ಉದ್ಗಾಟಿಸಿದ ಶಾಸಕ ಡಾ.ಎಂ.ಚಂದ್ರಪ್ಪ.
ಟೌನ್ ಕೋ ಆಪರೇಟಿವ್ ಸೊಸೈಟಿಗೆ 18.28 ಲಕ್ಷ ರು ಲಾಭ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಯ 108ನೇ ವರ್ಷದ ಸರ್ವ ಸದಸ್ಯರ ಸಾಮಾನ್ಯ ವಾರ್ಷಿಕ ಮಹಾಸಭೆಯನ್ನು ಸೊಸೈಟಿ ಅಧ್ಯಕ್ಷ ಎಂ.ನಿಶಾನಿ ಜಯಣ್ಣ ಉದ್ಘಾಟಿಸಿದರು.
ದಾರಿ ಸಮಸ್ಯೆ ಬಗೆಹರಿಯುವವರೆಗೂ ಹೋರಾಟ
ಹಿರಿಯೂರು ನಗರದ ವೇದಾವತಿ ನಗರದಲ್ಲಿರುವ ಉಪ್ಪಾರ ಸಮುದಾಯ ಭವನದಲ್ಲಿ ಭಾನುವಾರ ಉಪ್ಪಾರ ಸಮಾಜದ ಮುಖಂಡರ ಸಭೆಯನ್ನು ಆಯೋಜಿಸಲಾಗಿತ್ತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 393
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved