• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಂತ್ರಜ್ಞಾನದ ಉನ್ನತಿಗೆ ರಾಜೀವ ಗಾಂಧಿ ಕೊಡುಗೆ ಅಪಾರ
ದೇಶದಲ್ಲಿ ತಂತ್ರಜ್ಞಾನವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ದ ಖ್ಯಾತಿ ಮಾಜಿ ಪ್ರಧಾನಿ ರಾಜೀವ್ ಗಾಂಧಿಗೆ ಸಲ್ಲುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.
ಜ್ಞಾನಸುಧೆ ಹರಿಸಿದ ಮಹಾನೀಯರು ನಮಗೆ ಆದರ್ಶಪ್ರಿಯರು
ಸಮಾಜದ ಕಲ್ಯಾಣಕ್ಕಾಗಿ ಜ್ಞಾನಸುಧೆಯನ್ನು ಹರಿಸಿದ ಅನೇಕ ಮಹಾನೀಯರು ಇಂದಿಗೂ ಸಹ ನಮಗೆ ಆದರ್ಶಪ್ರಾಯರಾಗಿದ್ದಾರೆ. ಅಂಧಕಾರ ತುಂಬಿದ ಸಮಾಜಕ್ಕೆ 12ನೇ ಶತಮಾನ ಜ್ಞಾನದ ಬೆಳಕು ನೀಡಿದ ಕಾಲಘಟ್ಟ. ಅಂದಿನ ದಿನದಲ್ಲಿ ಜನರಿಗೆ ಧಾರ್ಮಿಕ ಜಾಗೃತಿ ಮೂಡಿಸಿದ ನುಲಿಯಚಂದ್ರಯ್ಯ ಹಾಗೂ ಬ್ರಹ್ಮಶ್ರೀನಾರಾಯಣಗುರು ಇಂದಿಗೂ ಸಮಾಜಕ್ಕೆ ಆದರ್ಶಪ್ರಾಯರು ಎಂದು ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ಅಭಿಪ್ರಾಯಪಟ್ಟರು.
ಸರಿಯಾದ ಕೋಚ್ ಸಿಕ್ಕರೆ ರಾಷ್ಟ್ರ ಮಟ್ಟಕ್ಕೆ ಬೆಳೆಯಬಹುದು
ಕ್ರೀಡೆಗಳನ್ನು ಕಲಿಯುವ ಮಕ್ಕಳಿಗೆ ಉತ್ತಮವಾದ ಕೋಚ್‍ಗಳ ಆಗತ್ಯವಿದೆ. ಸರಿಯಾದ ಕೋಚ್ ದೊರೆತರೆ ಕ್ರೀಡಾಪಟು ರಾಷ್ಟ್ರ ಮಟ್ಟಕ್ಕೆ ಬೆಳೆಯುತ್ತಾನೆ. ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಅಂಕ ಗಳಿಸಲು ಪ್ರೇರೇಪಿಸುವ ಪೋಷಕರು ಕ್ರೀಡೆಗಳಲ್ಲಿಯೂ ಪಾಲ್ಗೊಳ್ಳುವಂತೆ ಉತ್ತೇಜಿಸಬೇಕೆಂದು ನ್ಯಾಯವಾದಿ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಫಾತ್ಯರಾಜನ್ ಹೇಳಿದರು.
ಬಡ ಜನರ ಬದುಕು ಹಸನುಗೊಳಿಸಿದ ಗ್ಯಾರಂಟಿಗಳು
ಐದು ಪ್ರಮುಖ ಗ್ಯಾರಂಟಿಗಳ ಅನುಷ್ಠಾನದ ಮೂಲಕ ಬಡ ಜನತೆಯ ಬದುಕನ್ನು ಹಸನುಗೊಳಿಸಲು ಸರ್ಕಾರ ಕಳೆದ 15ತಿಂಗಳಿನಿಂದ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದೆ. ತಾಲೂಕಿನಲ್ಲಿ ಈ ಯೋಜನೆಯ ಗುಣಾತ್ಮಕ ಅನುಷ್ಠಾನಕ್ಕಾಗಿ ಸಮಿತಿ ಜಾರಿಗೆ ತಂದಿದ್ದು, ಗ್ಯಾರಂಟಿ ಯೋಜನೆಗಳು ಜನರ ಅಭ್ಯುದಯಕ್ಕೆ ಪ್ರೇರಣಾ ಶಕ್ತಿಯಾಗಿವೆ ಎಂದು ಕ್ಷೇತ್ರದ ಶಾಸಕ, ಸಣ್ಣ ಕೈಗಾರಿಕೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಟಿ. ರಘುಮೂರ್ತಿ ತಿಳಿಸಿದರು.
ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‍ಗೆ ಹೆಚ್ಚಿದ ಆಕ್ರೋಶ
ಕೋಟೆ ನಾಡು ಚಿತ್ರದುರ್ಗದಲ್ಲಿ ಸೋಮವಾರ ರಾಜ್ಯಪಾಲರ ವಿರುದ್ಧ ಆಕ್ರೋಶವು ಮಾರ್ದನಿಸಿತು. ಪ್ರತಿಭಟನಾಕಾರರು ಗೆಹ್ಲೋಟ್ ಹಠಾವೋ ಎಂಬ ಘೋಷಣೆ ಕೂಗುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದನ್ನು ಉಗ್ರವಾಗಿ ಖಂಡಿಸಿದರು.
ದೈಹಿಕ, ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯಕ
ಪಠ್ಯೇತರ ಚಟುವಟಿಕೆಗಳು ಕಲಿಕೆಯ ಒಂದು ಭಾಗವಾಗಿದ್ದು ಆಟಗಾರನ ದೈಹಿಕ, ಶಾರೀರಿಕ ಹಾಗೂ ಮನಸ್ಸನ್ನು ವೃದ್ಧಿಗೊಳಿಸುವ ಸಾಧನ ಎಂದು ಶಾಸಕ, ಆಹಾರ ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ ತಿಳಿಸಿದರು.
ನಗರಸಭೆ ಅಧ್ಯಕ್ಷ ಸ್ಥಾನ ಸಾವಿತ್ರಮ್ಮಗೆ ಒಲಿಯುವ ಸಾಧ್ಯತೆ
ರಾಜ್ಯ ಸರ್ಕಾರವು ನಗರಸಭೆ ಮತ್ತು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯನ್ನು ಇತ್ತೀಚೆಗೆ ಪ್ರಕಟಿಸಿದ್ದು, ಚಳ್ಳಕೆರೆ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನ ಬಿಸಿಎಂ(ಬಿ) ಮಹಿಳೆಗೆ ಮೀಸಲಿದೆ. ನಗರಸಭೆಯಲ್ಲಿ 21ನೇ ವಾರ್ಡ್ನ ಸದಸ್ಯೆ ಎಂ. ಸಾವಿತ್ರಮ್ಮ ಏಕಮಾತ್ರ ಬಿಸಿಎಂ(ಬಿ) ಕೆಟಗರಿಯಲ್ಲಿ ಬರುವ ಮಹಿಳೆಯಾಗಿದ್ದು ಬಹುತೇಕ ಅಧ್ಯಕ್ಷ ಸ್ಥಾನ ಅವರಿಗೇ ಲಭಿಸುವ ಸಂಭವವಿದೆ.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜಯಿಂದ ಎಲ್ಲರಿಗೂ ಆರ್ಥಿಕ ನೆರವು
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಮಾಜದ ಎಲ್ಲಾ ವರ್ಗಕ್ಕೂ ಆರ್ಥಿಕ ನೆರವು ನೀಡುವ ಮೂಲಕ ಶಕ್ತಿ ತುಂಬಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಹಾಗೂ ಮದ್ಯವರ್ಜನ ಶಿಬಿರದ ಹಿರಿಯ ಅಧಿಕಾರಿ ಕೆ.ಎಂ. ನಾಗರಾಜು ಹೇಳಿದರು.
ಶರಣರ ಕಾಯಕ ತತ್ವ ಅಳವಡಿಸಿಕೊಳ್ಳುವುದು ಅಗತ್ಯ
ಮಹನೀಯರ ಜೀವನ, ಸಂದೇಶ, ತತ್ವಾದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿವೆ ಎಂದು ಚಿತ್ರದುರ್ಗ ತಹಸೀಲ್ದಾರ್ ಡಾ. ನಾಗವೇಣಿ ಹೇಳಿದರು.
ಹಿರಿಯೂರು ನಗರಸಭೆಗೆ ಅಧ್ಯಕ್ಷರಾಗಿ ಅಜಯ್ ಕುಮಾರ್ ಆಯ್ಕೆ
ಹಿರಿಯೂರು ನಗರಸಭೆಯ 2ನೇ ಅವಧಿಗೆ ನೂತನ ಅಧ್ಯಕ್ಷರಾಗಿ 22 ನೇ ವಾರ್ಡ್ ನ ಸದಸ್ಯ ಜೆ.ಆರ್. ಅಜಯ್ ಕುಮಾರ್ ಹಾಗೂ ಉಪಾಧ್ಯಕ್ಷೆಯಾಗಿ 28 ನೇ ವಾರ್ಡ್ ನ ಅಂಬಿಕಾ ಆರಾಧ್ಯ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved