• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದಿ ಹೇರಿಕೆಗೆ ಕನ್ನಡಪರ ಸಂಘಟನೆಗಳ ಆಕ್ರೋಶ
ಕೇಂದ್ರ ಸರ್ಕಾರದ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ. ನಾರಾಯಣಗೌಡ ಬಣ ಹಾಗೂ ಕರುನಾಡ ವಿಜಯಸೇನೆ ಕಾರ್ಯಕರ್ತರು ಶನಿವಾರ ಚಿತ್ರದುರ್ಗದಲ್ಲಿ ಪ್ರತ್ಯೇಕ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.
ಚಳ್ಳಕೆರೆಯಲ್ಲಿ ಸ್ವಚ್ಛತಾ ಇ-ಸೇವೆ ಜಾಗೃತಿ ಕಾರ್ಯಕ್ರಮ
14 ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಸ್ವಚ್ಛತಾ ಆಂದೋಲನವನ್ನು ಆರಂಭಿಸಿದ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅ.2ರಂದು ಜಿಲ್ಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಯಾದ್ಯಂತ ಸ್ವಚ್ಛತಾ ಅಂದೋಲನ ಆರಂಭಿಸಿದ್ದು, ಚಳ್ಳಕೆರೆ ನಗರಸಭೆ ವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ಯಶಸ್ವಿಗೆ ನಗರಸಭೆಯ ಅಧ್ಯಕ್ಷೆ, ಉಪಾಧ್ಯಕ್ಷೆ, ಚುನಾಯಿತ ಸದಸ್ಯರು, ನಾಮಿನಿ ಸದಸ್ಯರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕೆಂದು ಪೌರಾಯುಕ್ತ ಎಚ್.ಜಿ. ಜಗರೆಡ್ಡಿ ತಿಳಿಸಿದರು.
ವಯಸ್ಸಾಗುವುದು ಸಂಖ್ಯೆಗಷ್ಟೇ, ಚೈತನ್ಯಕ್ಕಲ್ಲ
ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಸಹ್ಯ ಮನೋಭಾವ ಸಲ್ಲದು. ವಯಸ್ಸಾಗುವುದು ಸಂಖ್ಯೆಗಷ್ಟೇ, ಚೈತನ್ಯಕ್ಕಲ್ಲ ಎಂದು ಹಿರಿಯ ನಾಗರಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪ ರೆಡ್ಡಿ ಹೇಳಿದರು.
ಮಾನವ ಸರಪಳಿ ನಿರ್ಮಾಣ ಯಶಸ್ವಿಗೆ ಜಾಗೃತಿ ಜಾಥ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ನಗರಸಭೆ ಆಡಳಿತ ಶಾಲಾ ವಿದ್ಯಾರ್ಥಿಗಳು ಹಾಗೂ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ವರ್ಗದೊಂದಿಗೆ ಜಾಗೃತಿ ಜಾಥ ನಡೆಸಿ ನೆಹರು ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸೆ.15ರ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ವದ್ದೀಕೆರೆ ಸಿದ್ದೇಶ್ವರಸ್ವಾಮಿ ಹುಂಡಿಯಲ್ಲಿ ₹96 ಲಕ್ಷ ಸಂಗ್ರಹ
ತಾಲೂಕಿನ ಇತಿಹಾಸ ಪ್ರಸಿದ್ದ ವದ್ದೀಕೆರೆ ಶ್ರೀ ಕಾಲಭೈರವೇಶ್ವರ ಯಾನೆ ಸಿದ್ದೇಶ್ವರಸ್ವಾಮಿಯ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, ₹96,32,630 ಸಂಗ್ರಹವಾಗಿದೆ. ಕಳೆದ ಬಾರಿಗಿಂತ ಈ ಬಾರಿ ಹುಂಡಿ ಹಣ ಸಂಗ್ರಹಣೆ ಕಡಿಮೆಯಾಗಿದ್ದು, ಕಳೆದ ಬಾರಿ ಸಿದ್ದೇಶ್ವರ ಸ್ವಾಮಿಯ ಕಾಣಿಕೆ ಕೋಟಿ ದಾಟಿತ್ತು.
ಗ್ರಾಮೀಣ ಭಾಗದಲ್ಲಿ ಕ್ರೀಡೆ ಉತ್ತೇಜಿಸುವ ಅಗತ್ಯತೆ ಇದೆ
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಕ್ರೀಡೆಗೆ ಇನ್ನೂ ಹೆಚ್ಚಿನ ಉತ್ತೇಜನದ ಅವಶ್ಯಕತೆ ಇದೆ. ಗ್ರಾಮೀಣ ಭಾಗದಲ್ಲಿ ಕ್ರೀಡೆಯನ್ನು ಬಲವಾಗಿ ಸಂಘಟಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಇಲಾಖೆ ಮುಂದಿನ ದಿನಗಳಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಾಲೂಕು ಶಿಕ್ಷಣ ಪರಿವೀಕ್ಷಕ ಯು. ಸುನೀಲ್‌ನಾಯ್ಕ ತಿಳಿಸಿದರು.
ಕನ್ನಡದಲ್ಲಿಯೇ ಔಷಧಿ ಚೀಟಿ ಬರೆದ ಸರ್ಕಾರಿ ವೈದ್ಯ
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ವೈದ್ಯರು ಔಷಧಿ ಚೀಟಿಯನ್ನು ಕನ್ನಡದಲ್ಲಿ ಬರೆಯುವಂತೆ ಸೂಚನೆ ನೀಡಲು ಸರ್ಕಾರಕ್ಕೆ ಬರೆದಿದ್ದರು. ಈ ಸಂಬಂಧ ಸರ್ಕಾರ ಕ್ರಮ ತೆಗೆದುಕೊಳ್ಳುವ ಮೊದಲೇ ಹೊಸದುರ್ಗದ ಸರ್ಕಾರಿ ವೈದ್ಯರೊಬ್ಬರು ಕನ್ನಡದಲ್ಲಿಯೇ ಔಷಧಿ ಚೀಟಿ ಬರೆಯುವ ಮೂಲಕ ಕನ್ನಡ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಇತರೆ ಜಿಲ್ಲೆಗಳ ಪೈಕಿ ನಮ್ಮದು ಅತೀ ಉದ್ದದ ಮಾನವ ಸರಪಳಿ
ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ನಿರ್ಮಿಸುತ್ತಿರುವ 145 ಕಿ.ಮೀ ಉದ್ದದ ಮಾನವ ಸರಪಳಿ ರಾಜ್ಯದ ಇತರೆ ಜಿಲ್ಲೆಗಳ ಪೈಕಿ ಅತೀ ಉದ್ದದ ಮಾನವ ಸರಪಳಿಯಾಗಿದ್ದು, ಅಂದಾಜು 1.50 ಲಕ್ಷ ಜನರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದರು.
ಅನಕ್ಷರತೆ ಕಾರಣಕ್ಕೆ ಬಾಲ್ಯ ವಿವಾಹ ಪ್ರಕರಣ ಹೆಚ್ಚಳ
ಅರಿವು ಕೊರತೆ, ಅನಕ್ಷರತೆ ಕಾರಣದಿಂದ ಹೆಚ್ಚಾಗಿ ಬಾಲ್ಯ ವಿವಾಹಗಳು ಕಂಡುಬರುತ್ತಿವೆ. ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಅಧಿಕಾರಿಗಳು ಅಂತಹ ಯೋಜನೆಗಳನ್ನು ಗ್ರಾಮೀಣ ಭಾಗದ ಜನರಿಗೆ ಮುಟ್ಟಿಸಿ ಅರಿವು ಮೂಡಿಸುವ ಕಾರ್ಯ ಅಗತ್ಯವಾಗಿ ಮಾಡಬೇಕಿದೆ ಎಂದು ಪಟ್ಟಣ ಪಂಚಾಯಿತಿಯ ಅಧ್ಯಕ್ಷೆ ಮಂಜುಳಾ ಶ್ರೀಕಾಂತ ಹೇಳಿದರು.
ಮಕ್ಕಳಲ್ಲಿನ ರಕ್ತ ಹೀನತೆ ಗುರುತಿಸಿ ಪೌಷ್ಠಿಕತೆಯಲ್ಲಿ ತೊಡಗಿಸಿ
ಮಕ್ಕಳಲ್ಲಿನ ಅಪೌಷ್ಠಿಕತೆ ಮತ್ತು ರಕ್ತಹೀನತೆ ಗುರುತಿಸಿ ಅವರನ್ನು ಸುಧಾರಿತ ಪೌಷ್ಟಿಕತೆಯಲ್ಲಿ ತೊಡಗಿಸುವ ನಿಟ್ಟಿನಲ್ಲಿ ಪ್ರಯತ್ನ ಮಾಡಬೇಕೆಂದು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ. ಡಿ.ಎಂ. ಅಭಿನವ್ ಸಲಹೆ ನೀಡಿದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved