ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಎಂ ಸಿದ್ದರಾಮಯ್ಯ ತಲೆದಂಡಕ್ಕೆ ಬಿಜೆಪಿ ಬಿಗಿ ಪಟ್ಟು
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಆಗ್ರಹಿಸಿ ಶುಕ್ರವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗುವ ವಿಫಲ ಯತ್ನ ಮಾಡಿದರು.
ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ
ವಿಜಾಪುರ ಕೆಪಿಟಿಸಿಎಲ್ ವಿದ್ಯುತ್ ಪ್ರಸರಣಾ ಕೇಂದ್ರಕ್ಕೆ ಗ್ರಾಮಸ್ಥರು ಲಗ್ಗೆ ಇಟ್ಟು ಪ್ರತಿಭಟಿಸಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಕೆಪಿಟಿಸಿಎಲ್ ಎಇಇ ಜಯಣ್ಣ ಅಧಿಕಾರಿಗಳು ಮತ್ತು ಗ್ರಾಮಸ್ಥರ ಜೊತೆ ಚರ್ಚೆ ನಡೆಸಿದರು.
ಸಂವಿಧಾನ ಸಾರ್ವಕಾಲಿಕ ಸತ್ಯ: ಲೇಖಕ ಆನಂದ ಕುಮಾರ್
ಚಿತ್ರದುರ್ಗದಲ್ಲಿ ಶುಕ್ರವಾರ ನೂತನವಾಗಿ ಆರಂಭಗೊಂಡ ಪ್ರಜಾ ಕಲ್ಯಾಣ ಸಮಿತಿ ಕೇಂದ್ರ ಕಚೇರಿಯನ್ನು ಲೇಖಕ ಎಚ್.ಆನಂದಕುಮಾರ್ ಉದ್ಘಾಟಿಸಿದರು.
ಆದಿಜಾಂಬವ ನಿಗಮದ ನೂತನ ಅಧ್ಯಕ್ಷರಿ ಜಿ.ಎಸ್.ಮಂಜುನಾಥಗೆ ಸನ್ಮಾನ
ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಆದಿಜಾಂಬವ ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿ.ಎಸ್.ಮಂಜುನಾಥರವರನ್ನು ಅಭಿನಂದಿಸಿದರು.
ಮರಗಳ ಕಟಾವು: ವಿದ್ಯುತ್ ವ್ಯತ್ಯಯ
ಹಿರಿಯೂರು ನಗರದ ಟಿಬಿ ವೃತ್ತದಿಂದ ತಾಲೂಕು ಕಚೇರಿ ಬಳಿ ರಸ್ತೆ ಅಗಲೀಕರಣಕ್ಕಾಗಿ ಮರಗಳ ತೆರವು ಕಾರ್ಯಾಚರಣೆ.
ಬ್ಯಾರಿಕೇಡ್ಗಳಲ್ಲಿ ಕೋಟೆ ಕಟ್ಟಿದ ಪೊಲೀಸ್
ಜಿಲ್ಲಾಧಿಕಾರಿ ನಿವಾಸದ ಮುಂಭಾಗ, ಮದಕರಿನಾಯಕ ವೃತ್ತ, ತಹಸೀಲ್ದಾರ್ ಕಚೇರಿ, ಪಿಎಲ್ ಡಿ ಬ್ಯಾಂಕ್ ಬಳಿ ಪೊಲೀಸರು ಬ್ಯಾರಿಕೇಡ್ ಇಟ್ಟಿದ್ದರು.
ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ನಿಗಮ ಪ್ರಗತಿ: ಸಚಿವ ಶರಣಗೌಡ ದರ್ಶನಾಪುರ
ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರನ್ನು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಎಂಎಸ್ಎಂಇ ದಿನಾಚರಣೆಯಲ್ಲಿ ಸನ್ಮಾನಿಸಿದರು.
ನಾಯಕತ್ವ ಗುಣ ವೃದ್ಧಿಗೆ ಶಾಲಾ ಸಂಸತ್ತು ಸಹಕಾರಿ: ಎನ್.ಇಂದಿರಮ್ಮ
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸರ್ಕಾರಿ ಮಾದರಿ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಸಂಸತ್ತು ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಕೋವಿಡ್ನಿಂದ ಮನುಷ್ಯನಿಗೆ ಆಕ್ಸಿಜನ್ ಬೆಲೆ ಗೊತ್ತಾಯ್ತು: ಅಪರ ಡಿಸಿ ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗದ ಸಿದ್ದಾರ್ಥ ಬಡಾವಣೆ ಪಾರ್ಕ್ನಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯುರ್ವೇದ ವನಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಅಂಕಗಳಿಂದ ವಿದ್ಯಾರ್ಥಿಗಳ ಗುಣಮಟ್ಟ ಅಳೆಯಬಾರದು: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ
ಸಾಣೇಹಳ್ಳಿಯಲ್ಲಿ ನಡೆದ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಿರಿಯೂರು ಬಿಇ ಒ ತಿಪ್ಪೇಸ್ವಾಮಿ ಉದ್ಘಾಟಿಸಿದರು.
< previous
1
...
210
211
212
213
214
215
216
217
218
...
362
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!