• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ಸಿದ್ದರಾಮಯ್ಯ ತಲೆದಂಡಕ್ಕೆ ಬಿಜೆಪಿ ಬಿಗಿ ಪಟ್ಟು
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜಿನಾಮೆ ನೀಡುವಂತೆ ಆಗ್ರಹಿಸಿ ಶುಕ್ರವಾರ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ನುಗ್ಗುವ ವಿಫಲ ಯತ್ನ ಮಾಡಿದರು.
ವಿದ್ಯುತ್‌ ಸಮಸ್ಯೆ ಪರಿಹಾರಕ್ಕೆ ಗ್ರಾಮಸ್ಥರ ಆಗ್ರಹ
ವಿಜಾಪುರ ಕೆಪಿಟಿಸಿಎಲ್‌ ವಿದ್ಯುತ್‌ ಪ್ರಸರಣಾ ಕೇಂದ್ರಕ್ಕೆ ಗ್ರಾಮಸ್ಥರು ಲಗ್ಗೆ ಇಟ್ಟು ಪ್ರತಿಭಟಿಸಿದ ಹಿನ್ನೆಲೆ ಸ್ಥಳಕ್ಕೆ ಆಗಮಿಸಿದ ಕೆಪಿಟಿಸಿಎಲ್‌ ಎಇಇ ಜಯಣ್ಣ ಅಧಿಕಾರಿಗಳು ಮತ್ತು ಗ್ರಾಮಸ್ಥರ ಜೊತೆ ಚರ್ಚೆ ನಡೆಸಿದರು.
ಸಂವಿಧಾನ ಸಾರ್ವಕಾಲಿಕ ಸತ್ಯ: ಲೇಖಕ ಆನಂದ ಕುಮಾರ್
ಚಿತ್ರದುರ್ಗದಲ್ಲಿ ಶುಕ್ರವಾರ ನೂತನವಾಗಿ ಆರಂಭಗೊಂಡ ಪ್ರಜಾ ಕಲ್ಯಾಣ ಸಮಿತಿ ಕೇಂದ್ರ ಕಚೇರಿಯನ್ನು ಲೇಖಕ ಎಚ್.ಆನಂದಕುಮಾರ್ ಉದ್ಘಾಟಿಸಿದರು.
ಆದಿಜಾಂಬವ ನಿಗಮದ ನೂತನ ಅಧ್ಯಕ್ಷರಿ ಜಿ.ಎಸ್.ಮಂಜುನಾಥಗೆ ಸನ್ಮಾನ
ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಆದಿಜಾಂಬವ ಅಭಿವೃದ್ದಿ ನಿಗಮದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಜಿ.ಎಸ್.ಮಂಜುನಾಥರವರನ್ನು ಅಭಿನಂದಿಸಿದರು.
ಮರಗಳ ಕಟಾವು: ವಿದ್ಯುತ್ ವ್ಯತ್ಯಯ
ಹಿರಿಯೂರು ನಗರದ ಟಿಬಿ ವೃತ್ತದಿಂದ ತಾಲೂಕು ಕಚೇರಿ ಬಳಿ ರಸ್ತೆ ಅಗಲೀಕರಣಕ್ಕಾಗಿ ಮರಗಳ ತೆರವು ಕಾರ್ಯಾಚರಣೆ.
ಬ್ಯಾರಿಕೇಡ್‌ಗಳಲ್ಲಿ ಕೋಟೆ ಕಟ್ಟಿದ ಪೊಲೀಸ್‌
ಜಿಲ್ಲಾಧಿಕಾರಿ ನಿವಾಸದ ಮುಂಭಾಗ, ಮದಕರಿನಾಯಕ ವೃತ್ತ, ತಹಸೀಲ್ದಾರ್ ಕಚೇರಿ, ಪಿಎಲ್ ಡಿ ಬ್ಯಾಂಕ್ ಬಳಿ ಪೊಲೀಸರು ಬ್ಯಾರಿಕೇಡ್ ಇಟ್ಟಿದ್ದರು.
ಶಾಸಕ ಟಿ.ರಘುಮೂರ್ತಿ ನೇತೃತ್ವದಲ್ಲಿ ನಿಗಮ ಪ್ರಗತಿ: ಸಚಿವ ಶರಣಗೌಡ ದರ್ಶನಾಪುರ
ಚಳ್ಳಕೆರೆ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರನ್ನು ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಸಭಾಂಗಣದಲ್ಲಿ ಎಂಎಸ್‌ಎಂಇ ದಿನಾಚರಣೆಯಲ್ಲಿ ಸನ್ಮಾನಿಸಿದರು.
ನಾಯಕತ್ವ ಗುಣ ವೃದ್ಧಿಗೆ ಶಾಲಾ ಸಂಸತ್ತು ಸಹಕಾರಿ: ಎನ್.ಇಂದಿರಮ್ಮ
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಸರ್ಕಾರಿ ಮಾದರಿ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಸಂಸತ್ತು ಚುನಾವಣೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಕೋವಿಡ್‌ನಿಂದ ಮನುಷ್ಯನಿಗೆ ಆಕ್ಸಿಜನ್ ಬೆಲೆ ಗೊತ್ತಾಯ್ತು: ಅಪರ ಡಿಸಿ ಬಿ.ಟಿ.ಕುಮಾರಸ್ವಾಮಿ
ಚಿತ್ರದುರ್ಗದ ಸಿದ್ದಾರ್ಥ ಬಡಾವಣೆ ಪಾರ್ಕ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ಆಯುರ್ವೇದ ವನಕ್ಕೆ ಅಪರ ಜಿಲ್ಲಾಧಿಕಾರಿ ಬಿ.ಟಿ ಕುಮಾರಸ್ವಾಮಿ ಸಸಿ ನೆಡುವ ಮೂಲಕ ಚಾಲನೆ ನೀಡಿದರು.
ಅಂಕಗಳಿಂದ ವಿದ್ಯಾರ್ಥಿಗಳ ಗುಣಮಟ್ಟ ಅಳೆಯಬಾರದು: ಸಾಣೇಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ
ಸಾಣೇಹಳ್ಳಿಯಲ್ಲಿ ನಡೆದ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಹಿರಿಯೂರು ಬಿಇ ಒ ತಿಪ್ಪೇಸ್ವಾಮಿ ಉದ್ಘಾಟಿಸಿದರು.
  • < previous
  • 1
  • ...
  • 210
  • 211
  • 212
  • 213
  • 214
  • 215
  • 216
  • 217
  • 218
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved