ಬಾಂಗ್ಲ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಪಂಜಿನ ಮೆರವಣಿಗೆಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನ ಹಾಗೂ ಹಿಂದೂಗಳನ್ನು ಗುರಿಯಾಗಿಸಿಕೊಂಡು ಅಪಾರ ಪ್ರಮಾಣದ ಆಸ್ತಿ, ಮಾನ, ಪ್ರಾಣಗಳನ್ನು ಹಾನಿ ಮಾಡಿದ ಮತೀಯ ಶಕ್ತಿಗಳ ದಂಗೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ನೆಹರೂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟಿಸಲಾಯಿತು.