• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಿರಂಗಾ ಯಾತ್ರೆಯಿಂದ ಐಕ್ಯತೆ ಸಾರುವ ಕಾರ್‍ಯ
ಹರ್ ಘರ್ ತಿರಂಗಾ ಯಾತ್ರೆ ಅಂಗವಾಗಿ ಅಂಗನವಾಡಿ ಕಾರ್ಯಕರ್ತೆಯರು ಬುಧವಾರ ಚಿತ್ರದುರ್ಗದ ಒನಕೆ ಓಬವ್ವ ವೃತ್ತದಲ್ಲಿ ರಾಷ್ಟ್ರಧ್ವಜ ಕೈಲಿಡಿದು ಐಕ್ಯತೆ ಪ್ರದರ್ಶಿಸಿದರು.
ಅತಿಕ್ರಮಣ ಗೋಡೆ ತೆರವುಗೊಳಿಸಿ
ಜನಸ್ಪಂದನಾ ವಿಭಾಗಕ್ಕೆ ಸಲ್ಲಿಸಿದ್ದ ಹಲವಾರು ಐಪಿಜಿಆರ್‌ಎಸ್ ದೂರುಗಳಿಗೆ ಪದೇ ಪದೇ ಅದೇ ದಾಖಲೆಗಳನ್ನು ಅಪ್ಲೋಡ್ ಮಾಡಿ ದೂರನ್ನು ಮುಕ್ತಾಯ ಮಾಡಿದ್ದು ಅರ್ಜಿದಾರರ ಕುಂದು ಕೊರತೆ ನಿವಾರಣೆಯಾಗಿಲ್ಲ
ಮಕ್ಕಳ ಮೇಲಾಗುವ ದೌರ್ಜನ ತಡೆಯುವುದು ಎಲ್ಲರ ಜವಬ್ದಾರಿ
ಸಂವಿಧಾನ ರೂಪಿಸಿರುವ ಪ್ರತಿಯೊಂದು ಕಾನೂನು ಸಮಾಜವನ್ನು ಉತ್ತಮ ದಿಕ್ಕಿನತ್ತ ತೆಗೆದುಕೊಂಡು ಹೋಗುವಲ್ಲಿ ಸಹಕಾರಿಯಾಗಿದೆ. ಸಂವಿಧಾನ ಬದ್ಧ ಕಾನೂನನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿದರೆ ಮಾತ್ರ ಯಾವುದೇ ದುರ್ಘಟನೆಗಳು ನಡೆಯಲು ಸಾಧ್ಯವಿಲ್ಲ. ಕಾನೂನನ್ನು ಪರಿಪಾಲನೆ ಮಾಡಬೇಕಾದ ಜವಾಬ್ದಾರಿ ಎಲ್ಲರ ಮೇಲಿದೆ. ನಾವೆಲ್ಲರೂ ಕಾನೂನಿನ ಮೇಲೆ ಅಪಾರವಾದ ವಿಶ್ವಾಸ, ಗೌರವವಿಟ್ಟು ಸಮಾಜದಲ್ಲಿ ನಡೆಯುವ ಅಹಿತಕರ ಘಟನೆಗಳಿಗೆ ತಡೆಯೊಡ್ಡಬೇಕಿದೆ ಎಂದು ಸಿವಿಲ್ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಶಮೀರ್ ಪಿ. ನಂದ್ಯಾಲ್ ತಿಳಿಸಿದರು.
ಗಂಜಿಗುಂಟೆ ಹರಿಜನ ಕುಟುಂಬಗಳ ನಿವೇಶನಕ್ಕೆ ಅರ್ಜಿಗಳ ಸ್ವೀಕಾರ
ತಾಲೂಕಿನ ಸೋಮಗುದ್ದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಜಿಗುಂಟೆ ಗ್ರಾಮದ ಸರ್ವೆ ನಂ. 105ರಲ್ಲಿ 5 ಎಕರೆ ಸರ್ಕಾರಿ ಗೋಮಾಳವಿದ್ದು, ಪ್ರಸ್ತುತ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ಹೆಸರಿನಲ್ಲಿ ಖಾತೆ ಇದೆ. ಅರ್ಹ ಬಡವರಿಗೆ ನಿವೇಶನ ನೀಡುವ ಕುರಿತು ತಾಲೂಕು ಕಚೇರಿ ಮುಂದೆ ಗ್ರಾಮದ ಹರಿಜನ ಕುಟುಂಬಗಳು ಪ್ರತಿಭಟನೆ ನಡೆಸಿದ್ದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಅಪರ ಜಿಲ್ಲಾಧಿಕಾರಿ ತಹಶೀಲ್ದಾರ್ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸರ್ವೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಂಗ್ಲ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ಪಂಜಿನ ಮೆರವಣಿಗೆ
ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನ ಹಾಗೂ ಹಿಂದೂಗಳನ್ನು ಗುರಿಯಾಗಿಸಿಕೊಂಡು ಅಪಾರ ಪ್ರಮಾಣದ ಆಸ್ತಿ, ಮಾನ, ಪ್ರಾಣಗಳನ್ನು ಹಾನಿ ಮಾಡಿದ ಮತೀಯ ಶಕ್ತಿಗಳ ದಂಗೆ ಖಂಡಿಸಿ ಹಿಂದೂ ಜಾಗರಣ ವೇದಿಕೆಯಿಂದ ನೆಹರೂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಪ್ರತಿಭಟಿಸಲಾಯಿತು.
ಪ್ರಭಾವಿ ಮಠಗಳಿಗೆ ಅನುದಾನ, ನಾವು ಲೆಕ್ಕಕ್ಕಿಲ್ಲ
ಪ್ರಭಾವಿ ಮಠಗಳಿಗಷ್ಟೇ ಸರ್ಕಾರದಿಂದ ಅನುದಾನ ಹೋಗುತ್ತಿದ್ದು, ನಮ್ಮಂತಹ ಅತಿ ಹಿಂದುಳಿದವರನ್ನು ಯಾರೂ ಗಮನಿಸುತ್ತಿಲ್ಲವೆಂದು ಮಠಾಧೀಶರ ಮಹಾ ಸಭಾ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ಅಸಮಧಾನ ಹೊರಹಾಕಿದರು.
ಮಳೆ ಕೊರತೆ, ಸಾವಿರಾರು ಎಕರೆ ಸಾವೆ ಬೆಳೆ ನಷ್ಟ ಭೀತಿ
ತಾಲೂಕಿನಾದ್ಯಂತ ರೈತರು ಶೇಂಗಾ ಬೆಳೆಯಲು ಉತ್ಸಹಕಾರಾಗಿದ್ದರು. ಆದರೆ ದಿಢೀರನೆ ಮಳೆ ಕೈಕೊಟ್ಟ ಹಿನ್ನೆಲೆ ರೈತರು ಕೃಷಿ ಇಲಾಖೆ ಸಲಹೆ ಮೇರೆಗೆ ಶೇಂಗಾ ಪರ್ಯಾಯ ಬೆಳೆಯಾಗಿ ಸಿರಿಧಾನ್ಯ ಬೆಳೆಯಾದ ಸಾವೆ ಬೆಳೆಯಲು ಆರಂಭಿಸಿದ್ದಾರೆ.
ಮಾರಿಕಣಿವೆ ಡ್ಯಾಂ ಸರ್ವ ವಿಧದಲ್ಲಿಯೂ ಗಟ್ಟಿ ಮುಟ್ಟು
ಚಿತ್ರದುರ್ಗ ಜಿಲ್ಲೆಯ ಜೀವನಾಡಿ ಏಕಮಾತ್ರ ಜಲಾಶಯ ಮಾರಿಕಣಿವೆ ಗಟ್ಟಿ ಮುಟ್ಟಾಗಿದೆ. ನೀರು ಸೋರಿಕೆಯಾಗಲೀ, ಭವಿಷ್ಯದಲ್ಲಿ ಕ್ರಸ್ಟ್ ಗೇಟ್ ಕಳಚಿ ಬೀಳುವ ಅಥವಾ ಡ್ಯಾಂ ನಿಂದ ನೀರು ಹೊರ ಹೋಗುವ ಅಪಾಯಗಳು ಏನಿಲ್ಲ.
ಒಳ ಮೀಸಲಾತಿ ಜಾರಿ ಆಗುವ ತನಕ ಸರ್ಕಾರಿ ನೇಮಕಾತಿ ಬೇಡ
ಕರ್ನಾಟಕದಲ್ಲಿ ಒಳ ಮೀಸಲಾತಿ ಜಾರಿಯಾಗುವ ತನಕ ಎಲ್ಲ ಸರ್ಕಾರಿ ನೇಮಕಾತಿಗಳಿಗೆ ತಡೆ ನೀಡಬೇಕೆಂದು ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಪ್ರತಿಯೊಬ್ಬರೂ ಹೃದಯದ ಸ್ವಾತಂತ್ರ್ಯದ ದೀಪ ಹಚ್ಚುವಂತಾಗಲಿ
78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಹರ್ ಘರ್ ತಿರಂಗಾ ಅಭಿಯಾನದಡಿ ಚಿತ್ರದುರ್ಗ ನಗರದಲ್ಲಿ ಮಂಗಳವಾರ ಆಯೋಜಿಸಿದ್ದ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಚಾಲನೆ ನೀಡಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 396
  • next >
Top Stories
ಆರೆಸ್ಸೆಸ್‌ ಗೀತೆ ಡಿಕೆಶಿ ವಿರುದ್ಧಕ್ರಮ ‘ಹೈ’ಗೆ ಬಿಟ್ಟಿದ್ದು: ಸತೀಶ್
ಮೋದಕ ಮೂಲದ ಕುತೂಹಲಕಾರಿ ಕಥೆ ಇಲ್ಲಿದೆ; ಗಣಪತಿಯ ಇಷ್ಟದ ನೈವೇದ್ಯವಾಗಿದ್ದು ಹೇಗೆ?
ಮಹೇಶ್ ಶೆಟ್ಟಿ ತಿಮರೋಡಿ ಮನೆ ಶೋಧದಲ್ಲಿ ಮಹತ್ವದ ಸಾಕ್ಷಿ ಲಭ್ಯ, ಚಿನ್ನಯ್ಯನ ಮೊಬೈಲ್ ವಶಕ್ಕೆ
ಇಂದಿನಿಂದ ಭಾರತದ ಮೇಲೆ ಶೇ.50 ಟ್ರಂಪ್‌ ತೆರಿಗೆ ಬಾಂಬ್‌ : ಯಾವ ವಸ್ತುಗಳ ಮೇಲೆ ಏಟು
ಶುಲ್ಕ ಕೊಟ್ಟರೆ ಪುರೋಹಿತರಿಂದ ಗಯಾ ದಲ್ಲಿ ಈಗ ಇ-ಪಿಂಡದಾನ ಸೇವೆ ಆರಂಭ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved