• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗತ್ವ ಅಲ್ಪ ಸಂಖ್ಯಾತರು ಭಿಕ್ಷಾಟನೆಗೆ ಅಂತ್ಯ ಹಾಡಿ
ಚಿತ್ರದುರ್ಗ ತಾಲೂಕಿನ ಕೊಳಹಾಳು ಗ್ರಾಮದಲ್ಲಿ ಮಂಗಳಮುಖಿಯರು ಸ್ಥಾಪಿಸಿರುವ ಕುರಿ ಸಾಕಾಣಿಕೆ ಘಟಕಕ್ಕೆ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪದ್ಮಾವತಿ ಚಾಲನೆ ನೀಡಿದರು.
ನೀಟ್ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲಿ: ಎಬಿವಿಪಿ ಆಗ್ರಹ
ನೀಟ್ ಪರೀಕ್ಷೆ ಅಕ್ರಮದಲ್ಲಿ ಭಾಗಿಯಾದ ಎಲ್ಲರಿಗೂ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಎಸ್ಸಿ, ಎಸ್ಟಿ ಹಣ ದುರ್ಬಳಕೆ: 28 ರಂದು ಧರಣಿ
ರಾಜ್ಯದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಕಲ್ಯಾಣಕ್ಕಾಗಿ ಮೀಸಲಿರಿಸಿದ್ದ ಹಣವನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ಪರಿಶಿಷ್ಟ ವರ್ಗದ ಅಭಿವೃದ್ದಿಯನ್ನು ಕಡೆಗಣಿಸಿದೆ. ಸರ್ಕಾರದ ವಿರುದ್ಧ ಜೂ.28ರ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.
ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣಗಳ ತನಿಖೆ ಬೇಡ: ದಸಂಸ
ದಲಿತರ ಮೇಲೆ ನಡೆಯುವ ದೌರ್ಜನ್ಯ(ಅಟ್ರಾಸಿಟಿ) ಪ್ರಕರಣಗಳ ತನಿಖೆಯನ್ನು ನಾಗರಿಕ ಹಕ್ಕು ಜಾರಿ ನಿರ್ದೇಶನಾಯಲದ ಸುಪರ್ದಿಗೆ ನೀಡುವಂತೆ ದಲಿದ ಸಂಘರ್ಷ ಸಮಿತಿ ಆಗ್ರಹ ಪಡಿಸಿದೆ.
ಕಪ್ಪು ಸುಂದರಿ ನೇರಳೆಗೆ ಈಗ ಭರ್ಜರಿ ಬೇಡಿಕೆ
ಮಾವಿನ ಹಣ್ಣಿನ ಭರಾಟೆ ಮುಗಿದು ಮುಂಗಾರು ಪ್ರಾರಂಭವಾಗಿದೆ. ಇದರ ನಡುವೆ ಗ್ರಾಮೀಣ ಭಾಗಗಳಲ್ಲಿ ಕಪ್ಪು ಸುಂದರಿ ಎಂದೇ ಕರೆಸಿಕೊಳ್ಳುವ ನೇರಳೆ ಹಣ್ಣಿನ ಸುಗ್ಗಿ ಆರಂಭವಾಗಿದೆ. ಇದೀಗ ಬಯಲು ಸೀಮೆಯ ಮಾರುಕಟ್ಟೆಯಲ್ಲಿ ಹಿಂದೆಂದಿಗಿಂತಲೂ ಹೆಚ್ಚು ಬೇಡಿಕೆ ನೇರಳೆಗೆ ಇದೆ. ಆದ್ದರಿಂದ ಈ ಬಾರಿ ವ್ಯಾಪಾರಸ್ತರಿಗೆ ಬಂಪರ್ ಬೆಲೆ ಸಿಗುತ್ತಿದೆ. ಔಷಧೀಯ ಗುಣಗಳನ್ನು ಹೊಂದಿರುವ ಈ ಹಣ್ಣು ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಅತ್ಯುತ್ತಮವಾದ ರಾಮಬಾಣ.
ಸೋಲಾರ್ ಅಳವಡಿಕೆಯಿಂದ ಆದಾಯ ಇಮ್ಮಡಿ
ಸಾರ್ವಜನಿಕರು ತಮ್ಮ ಕಟ್ಟಡದ ಮೇಲೆ ಸೋಲಾರ ಸಿಸ್ಟಂನ್ನು ಅಳವಡಿಕೆ ಮಾಡಿಕೊಂಡರೆ ಆದಾಯ ಇಮ್ಮಡಿಯಾಗುತ್ತದೆ. ಇದರಿಂದ ವಿದ್ಯುತ್ ಅನ್ನು ಎಷ್ಟು ಬೇಕೋ ಅಷ್ಟು ಬಳಕೆ ಮಾಡಿಕೊಂಡು ಹೆಚ್ಚುವರಿಯಾಗಿ ಉಳಿದ ವಿದ್ಯುತ್ ಅನ್ನು ಮಾರಾಟ ಮಾಡಬಹುದು ಎಂದು ಬೆಂಗಳೂರಿನ ಆಮ್ರ ರಿನಿವೆಬಲ್ ಕಂಪನಿಯ ನಿರ್ದೆಶಕ ರಘುನಂದನ್ ತಿಳಿಸಿದರು.
ಜೂನ್‌ 28ಕ್ಕೆ ಬಹೃತ್‌ ಪ್ರತಿಭಟನೆ: ಮಾಜಿ ಶಾಸಕ ತಿಪ್ಪೇಸ್ವಾಮಿ
ವಾಲ್ಮಿಕಿ ಅಭಿವೃದ್ದಿ ನಿಗಮದ 182 ಕೋಟಿ ಹಣ ದುರ್ಬಳಕೆ ಮಾಡಿಕೊಂಡಿರುವುದನ್ನು ಖಂಡಿಸಿ ಜೂನ್‌ 28 ರಂದು ಚಿತ್ರದುರ್ಗ ಜಿಲ್ಲಾಧಿಕಾರಿ ಕಚೇರಿ ಮುಂದೆ ಬಹೃತ್‌ ಪ್ರತಿಭಟನೆ ನಡೆಸಲಾಗುವುದು ಎಂದು ಮೊಳಕಾಲ್ಮುರು ಮಾಜಿ ಶಾಸಕ ತಿಪ್ಪೇಸ್ವಾಮಿ ಹೇಳಿದರು.
ಮಲೇರಿಯಾ ರೋಗ ವ್ಯಾಪಿಸದಂತೆ ಜಾಗೃತಿ
ಮಲೇರಿಯಾ ರೋಗ ಹರಡದಂತೆ ಜಾಗ್ರತೆ ವಹಿಸಲು, ಸಾರ್ವಜನಿಕರು ಆರೋಗ್ಯ ಇಲಾಖೆಯ ಸಲಹೆ, ಸೂಚನೆಗಳನ್ನು ತಪ್ಪದೇ ಪಾಲಿಸಬೇಕು ಎಂದು ಗೋಪನಹಳ್ಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿಂದುಶ್ರೀ ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ತಾಲೂಕು ಆರೋಗ್ಯ ಇಲಾಖೆ ಸಹಯೋಗದಲ್ಲಿ ನಡೆಯುತ್ತಿರುವ ಮಲೇರಿಯಾ ವಿರೋಧಿ ಮಾಸಾಚಾರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಲದ್ದಿ ಹುಳು ನಿಯಂತ್ರಣಕ್ಕೆ ಕೃಷಿ ಇಲಾಖೆ ಸಲಹೆ
ಲದ್ದಿಹುಳು ಬಾಧೆಯಿಂದ ಬೇಸತ್ತ ರೈತರ ನೆರವಿಗೆ ಧಾವಿಸಿರುವ ಕೃಷಿ ಇಲಾಖೆ ಅಧಿಕಾರಿಗಳು ಈ ಸಂಬಂಧ ತಾಂತ್ರಿಕ ಮಾಹಿತಿ ನೀಡಿದ್ದಾರೆ. ಮೆಕ್ಕೆಜೋಳ ಜೊತೆ ಅಂತರ ಬೆಳೆಯಾಗಿ ತೊಗರಿ ನಾಟಿ ಮಾಡಿದರೆ ಲದ್ದಿ ಹುಳುಗಳ ಕಾಟ ನಿಯಂತ್ರಿಸಬಹುದು ಎಂದು ಹಿರಿಯೂರು ತಾಲೂಕಿನ ಬಬ್ಬೂರು ಫಾರಂ ಕೃಷಿ ವಿಜ್ಞಾನ ಕೇಂದ್ರದ ಕೀಟ ಶಾಸ್ತ್ರಜ್ಞ ಡಾ.ಎಸ್.ಓಂಕಾರಪ್ಪ ಸಲಹೆ ನೀಡಿದ್ದಾರೆ.
ವೆಬ್ ಕಾಸ್ಟ್ ಕಣ್ಗಾವಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ
ಜೂನ್ 14 ರಿಂದ 22 ರವರೆಗೆ ನಡೆದ ಎಸ್ಎಸ್ಎಲ್.ಸಿ ಪರೀಕ್ಷೆ-2 ಜಿಲ್ಲೆಯಲ್ಲಿ ಸುಗಮವಾಗಿ ನಡೆಯಿತು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ನಾಸಿರುದ್ದೀನ್ ಹೇಳಿದರು.
  • < previous
  • 1
  • ...
  • 214
  • 215
  • 216
  • 217
  • 218
  • 219
  • 220
  • 221
  • 222
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved