• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೀಸಲು ಸೌಲಭ್ಯ ಪಡೆದವನಿಗೆ ಐಷರಾಮಿ ಬದುಕು ಸಲ್ಲ
ಮೀಸಲಾತಿಯಿಂದ ವಿದ್ಯೆ, ಉದ್ಯೋಗ, ಅಂತಸ್ತು, ಪಡೆದವರು ಐಷರಾಮಿ ಬದುಕು ಸಾಗಿಸುವುದು ಸಲ್ಲವೆಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಬಿ.ಪಿ.ತಿಪ್ಪೇಸ್ವಾಮಿ ಅಭಿಪ್ರಾಯಪಟ್ಟರು. ಚಿತ್ರದುರ್ಗ ನಗರದ ಕೋಟೆ ನಾಡು ಬುದ್ದ ವಿಹಾರ ಕೇಂದ್ರದಲ್ಲಿ ಭಾರತೀಯ ಬೌದ್ಧ ಮಹಾಸಭಾ ಹಾಗೂ ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಭಾನುವಾರ ಆಯೋಜಿಸಿದ್ದ ಪೇ ಬ್ಯಾಕ್ ಟು ಸೊಸೈಟಿ - ಶೋಷಿತ ವರ್ಗದ ನೌಕರರ ಜವಾಬ್ದಾರಿ ವಿಷಯ ಕುರಿತ ವಿಚಾರ ಸಂಕಿರಣ ಹಾಗೂ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ದಂಪತಿಯನ್ನು ಕಟ್ಟಿಹಾಕಿ ಚಿನ್ನಾಭರಣ, ನಗದು ದೋಚಿದ ಕಳ್ಳರು
ಪಟ್ಟಣದ ಬೆಂಗಳೂರು ರಸ್ತೆಯ ಸಣ್ಣಲಿಂಗಪ್ಪ ಬಡಾವಣೆ ಮನೆಯೊಂದಕ್ಕೆ ಹಿಂಬಾಗಿಲಿನಿಂದ ನುಗ್ಗಿದ ಮೂವರು ಕಳ್ಳರು ಶಿಕ್ಷಕ ಬಿ.ಈರಣ್ಣ (೫೪), ಪತ್ನಿ ರಾಧ (೪೭) ದಂಪತಿ ಮೇಲೆ ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿ, ಮನೆಯಲ್ಲಿದ್ದ ಚಿನ್ನಾಭರಣ, ನಗದು ದೋಚಿರುವ ಘಟನೆ ಶನಿವಾರ ರಾತ್ರಿ ೧೧.೩೦ರ ಸಮಯದಲ್ಲಿ ನಡೆದಿದೆ.
ಮಕ್ಕಳಲ್ಲಿ ಪರಿಸರ ಪ್ರಜ್ಞೆ ಬೆಳೆಸುವುದು ತುರ್ತು ಅಗತ್ಯ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬಿ.ಶಿವಣ್ಣ ಫೌಂಡೇಷನ್ ಟ್ರಸ್ಟ್ ವತಿಯಿಂದ ಚಂದ್ರವಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಜಣ್ಣ ಚಾಲನೆ ನೀಡಿದರು.
ಜು.18ಕ್ಕೆ ಚಿತ್ರದುರ್ಗದಲ್ಲಿ ಅದ್ಧೂರಿ ಭೋವಿ ಜನೋತ್ಸವ
ಭೋವಿ ಜನೋತ್ಸವ ಆಚರಣೆ ಕುರಿತ ಪೂರ್ವ ಸಿದ್ದತಾ ಸಭೆಯಲ್ಲಿ ಸಚಿವ ಶಿವರಾಜ ತಂಗಡಗಿ, ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಪಾಲ್ಗೊಂಡಿದ್ದರು.
ರೋಗಮುಕ್ತ ಸಮಾಜದ ನಿರ್ಮಾಣಕ್ಕಾಗಿ ಯೋಗ ಅವಶ್ಯಕ
ಭಾರತೀಯ ಯೋಗ ಶಿಕ್ಷಣ ಸಂಸ್ಥೆ ಕಾರ್ಯಕ್ರಮದಲ್ಲಿ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ
ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕನಸು ಈಡೇರಿಸಿದ ಸಿಎಂ ಸಿದ್ದರಾಮಯ್ಯ
ಚಳ್ಳಕೆರೆ ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಸ್ತುತ ವರ್ಷದ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶಾಸಕ ಟಿ.ರಘುಮೂರ್ತಿ ಉದ್ಘಾಟಿಸಿದರು.
ರೈತರನ್ನು ಆತಂಕಕ್ಕೆ ತಳ್ಳಿದ ಲದ್ದಿ ಹುಳು ಕಾಟ
ಮೆಕ್ಕೆಜೋಳದ ಬೆಳೆಗೆ ಲದ್ದಿ ಹುಳುಗಳ ಕಾಟ ಆರಂಭವಾಗಿರುವುದನ್ನು ಸಿರಿಗೆರೆಯಲ್ಲಿ ಕೃಷಿ ಅಧಿಕಾರಿ ಎಚ್.ಎಸ್.‌ ವನಜಾಕ್ಷಿ ದೃಢೀಕರಿಸಿದರು.
ಗ್ರಾಮೀಣ ಸಾರಿಗೆ ಡಿಪೋ ಆರಂಭಿಸಲು ರೈತ ಸಂಘ ಒತ್ತಾಯ
ಹಿರಿಯೂರು ಗ್ರಾಮೀಣ ಸಾರಿಗೆ ಡಿಪೋ ಆರಂಭಿಸಿ ಎಂದು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
₹187 ಕೋಟಿ ಅಕ್ರಮ ವರ್ಗಾವಣೆಗೆ ಸಿಎಂ ಉತ್ತರಿಸಲಿ
ಹೊಸದುರ್ಗ ಪ್ರವಾಸಿ ಮಂದಿರದಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾ ಸಭೆಯಲ್ಲಿ ಮೊಳಕಾಲ್ಮೂರು ಮಾಜಿ ಶಾಸಕ ತಿಪ್ಪೇಸ್ವಾಮಿ ಮಾತನಾಡಿದರು.
ಯೋಗದಿಂದ ಮಾನಸಿಕ, ದೈಹಿಕ ಸಾಮರ್ಥ್ಯ ಸದೃಢ: ಧನಂಜಯ

ಶಾಲಾ - ಕಾಲೇಜು ಹಂತದಲ್ಲಿ ಮಕ್ಕಳಿಗೆ ನಿತ್ಯ ಯೋಗ ಮಾಡಿಸುವುದರಿಂದ ಮಾನಸಿಕ ಮತ್ತು ದೈಹಿಕ ಸದೃಢಗೊಳ್ಳಬಲ್ಲರು ಎಂದು ದುರ್ಗಾ ಐಟಿಐ ಉಪನ್ಯಾಸಕ ಧನಂಜಯ ತಿಳಿಸಿದರು. 

  • < previous
  • 1
  • ...
  • 215
  • 216
  • 217
  • 218
  • 219
  • 220
  • 221
  • 222
  • 223
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved