• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣೇಶ ಉತ್ಸವದ ಶೋಭಾಯಾತ್ರೆ ಯಶಸ್ವಿಗೊಳಿಸಿ
ಸುಮಾರು ಆರು ವರ್ಷಗಳಿಂದ ನಗರದ ಬಿಇಒ ಕಚೇರಿ ಆವರಣದಲ್ಲಿ ಹಿಂದೂ ಮಹಾಗಣಪತಿ ಪೂಜಾ ಕಾರ್ಯವನ್ನು ನೆರವೇರಿಸುತ್ತಿದ್ದು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಶೋಭಾಯಾತ್ರೆಯೂ ಸೇರಿದಂತೆ ಗಣೇಶನ ಉತ್ಸವಕ್ಕೆ ಹೆಚ್ಚಿನ ಸಹಕಾರ ನೀಡಬೇಕೆಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಕೆ.ಸಿ.ನಾಗರಾಜು ಮನವಿ ಮಾಡಿದರು.
ನೀರಿಗಾಗಿ ಪಾದಯಾತ್ರೆ ಮಾಡಲು ರೈತ ಸಂಘ ನಿರ್ಧಾರ
ತಾಲೂಕಿನ ವಿವಿ ಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳ ಕೆರೆಗಳಿಗೆ ನೀರು ಹರಿಸಲು ಆಗ್ರಹಿಸಿ ವಿವಿ ಪುರದಿಂದ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಲು ರೈತ ಸಂಘದಿಂದ ಬೀರೇನಹಳ್ಳಿಯಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು.
ವಿತರಕರ ಕ್ಷೇಮಾಭಿವೃದ್ಧಿ ನಿಧಿಗೆ ₹10ಕೋಟಿ ನೀಡುವಂತೆ ಸಿಎಂಗೆ ಮನವಿ
ಸಂಕಷ್ಟದ ಪರಿಸ್ಥಿತಿ ಎದುರಿಸುವ ಪತ್ರಿಕಾ ವಿತರಕರ ನೆರವಿಗೆ ಧಾವಿಸುವ ಸಂಬಂಧ ₹10ಕೋಟಿಯ ಕ್ಷೇಮಾಭಿವೃದ್ದಿ ನಿಧಿ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಯೋಜನೆ, ಸಾಂಖ್ಯಿಕ ಸಚಿವ ಡಿ. ಸುಧಾಕರ್ ಹೇಳಿದರು.
ಚಿತ್ರರಂಗ ಬೆಳೆಸಲು ಪ್ರೇಕ್ಷಕರ ಸಹಕಾರ ಅತಿಮುಖ್ಯ
ಕನ್ನಡ ಚಿತ್ರರಂಗದ ಖ್ಯಾತನಟ ಧ್ರುವಸರ್ಜಾ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆ.ಸಿ. ವೀರೇಂದ್ರ(ಪಪ್ಪಿ)ಅವರ ಮನೆಗೆ ಭೇಟಿ ನೀಡಿ ಕೆಲಗಂಟೆಗಳ ಕಾಲ ಅವರೊಂದಿಗೆ ಚರ್ಚೆ ನಡೆಸಿ, ಗಾಂಧಿನಗರದ ಸರ್ವಧರ್ಮ ಗಣಪತಿ ಮೂರ್ತಿ ಪ್ರತಿಷ್ಟಾಪನಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಅನಿಷ್ಠ ಪದ್ದತಿಯಿಂದ ಹೊರಬರಲು ಮೌಲ್ಯಯುತ ಶಿಕ್ಷಣ ಬೇಕು
ಮಾದಿಗ ಸಮುದಾಯ ಅನಿಷ್ಠ ಪದ್ದತಿಗಳಿಂದ ದೂರ ಉಳಿಯಬೇಕಾದರೆ ನಮ್ಮ ಮಕ್ಕಳಿಗೆ ಮೌಲ್ಯಯುತವಾದ ಶಿಕ್ಷಣ ಕೊಡಿಸಬೇಕು ಎಂದು ಕರ್ನಾಟಕ ರಾಜ್ಯ ಆದಿಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್ ಮಂಜುನಾಥ್ ಹೇಳಿದರು.
ಹಿರಿಯೂರು ಉಪವಿಭಾಗದಲ್ಲಿ ಸೇವೆ ಸಲ್ಲಿಸಿದ ತೃಪ್ತಿ ಇದೆ
ಹಿರಿಯ, ಕಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರ ಸಹಕಾರದಿಂದ ನಿರ್ವಹಿಸಿದ ಕಾರ್ಯ ತೃಪ್ತಿ ತಂದಿದೆ ಎಂದು ಡಿವೈಎಸ್ ಪಿ ಚೈತ್ರಾ ಹೇಳಿದರು. ನಗರದ ಪಾರಿಜಾತ ಕಲ್ಯಾಣ ಮಂಟಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಹಾಗೂ ನೂತನ ಡಿವೈಎಸ್ ಪಿ ಶಿವಕುಮಾರ್ ರವರ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.
ಜಯದೇವ ಶ್ರೀ ಬದುಕಿನ ಸಂಸ್ಮರಣ ಗ್ರಂಥ ಹೊರತರಲು ಚಿಂತನೆ
ಚಿತ್ರದುರ್ಗ ಬಸವಕೇಂದ್ರ ಮುರುಘಾ ಮಠದ 24 ನೇ ಪೀಠಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಶ್ರೀ ಜಗದ್ಗುರು ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳ ಸಂಸ್ಮರಣ ಗ್ರಂಥವೊಂದನ್ನು ತರಲು ನಿರ್ಧರಿಸಲಾಗಿದೆ.
ವಿತರಕರ ಬದುಕಿಗೆ ಮಾಧ್ಯಮ ಸಂಸ್ಧೆಗಳು ಊರುಗೋಲಾಗಲಿ
ಮುಂಜಾನೆ ಚಳಿ, ಗಾಳಿ ಲೆಕ್ಕಿಸದೇ ಪತ್ರಿಕೆ ವಿತರಣೆ ಮಾಡುವ ಕಾಯಕ ಜೀವಿಗಳ ಬದುಕಿಗೆ ಮಾಧ್ಯಮ ಸಂಸ್ಥೆ ಮತ್ತು ಸರ್ಕಾರ ಊರುಗೋಲಾಗಬೇಕೆಂದು ಸಾಣೆಹಳ್ಳಿ ಮಠದ ಪಂಡಿರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುವುದಿಲ್ಲ
ಮದುವೆಗಳು ಸ್ವರ್ಗದಲ್ಲಿ ನಿರ್ಧಾರವಾಗುವುದಿಲ್ಲ. ಜೀವನದಲ್ಲಿ ಗಂಡು ಮತ್ತು ಹಣ್ಣಿನ ಮನಸ್ಸುಗಳನ್ನು ಒಂದು ಮಾಡಿ ಸ್ವರ್ಗ ನಿರ್ಮಾಣ ಮಾಡುವಂಥದ್ದಾಗಿದೆ ಎಂದು ಡಾ.ಬಸವಪ್ರಭು ಸ್ವಾಮಿಗಳು ಹೇಳಿದರು.
ನಾಯಕನಹಟ್ಟಿ ರಾಜ್ಯ ಹೆದ್ದಾರಿಯಲ್ಲಿ ಸಂಚಾರಕ್ಕೆ ಸಂಚಕಾರ
ಪಟ್ಟಣದಲ್ಲಿ ಹಾದುಹೋಗಿರುವ 45 ನೇ ರಾಜ್ಯ ಹೆದ್ದಾರಿ ನಿರ್ವಹಣೆ ಇಲ್ಲದೇ ಗುಂಡಿಗಳ ಸಾಮ್ರಾಜ್ಯವಾಗಿದ್ದು, ಜನರು ಸುಗಮ ಸಂಚಾರ ಇಲ್ಲದೇ ನಿತ್ಯ ಪರಿತಪಿಸುವಂತಾಗಿದೆ. ಗುಂಡಿ ತಪ್ಪಿಸಲು ಹೋಗಿ ರಾಯಚೂರು ಜಿಲ್ಲೆಯಲ್ಲಿ ಗುರುವಾರ ಸಂಭವಿಸಿದ ಅಪಘಾತದಲ್ಲಿ ಮೂರು ಮಂದಿ ವಿದ್ಯಾರ್ಥಿಗಳು ಅಸುನೀಗಿದ್ದರು. ಇಂತಹ ಅವಘಡಗಳಿಗೆ ಭವಿಷ್ಯದಲ್ಲಿ ಈ ರಸ್ತೆ ಕಾರಣವಾಗಬಾರದು ಎಂಬುದಷ್ಟೇ ಸಾರ್ವಜನಿಕರ ಆತಂಕ ಮತ್ತು ಮನವಿ.
  • < previous
  • 1
  • ...
  • 216
  • 217
  • 218
  • 219
  • 220
  • 221
  • 222
  • 223
  • 224
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved