• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿಗಾಗಿ ಆಗ್ರಹಿಸಿದ್ದ ಜೆಜೆ ಹಳ್ಳಿ ಬಂದ್ ಯಶಸ್ವಿ
ಜೆಜೆಹಳ್ಳಿ ಹೋಬಳಿ ಕೆರೆಗಳಿಗೆ ವಿವಿ ಸಾಗರದ ನೀರು ಹರಿಸಿ ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರುಸೇನೆಯಿಂದ ಜೆಜೆ ಹಳ್ಳಿ ಬಂದ್ ಆಚರಿಸಲಾಯಿತು.
ಶಿಕ್ಷಣ ಗುಣಮಟ್ಟ ಕಳಪೆ: ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗದ ತಾಪಂ ಸಭಾಂಗಣದಲ್ಲಿ ಶಾಸಕ ಬಿ.ಜಿ,ಗೋವಿಂದಪ್ಪ ಅಧ್ಯಕ್ಷತೆಯಲ್ಲಿ 2024-25 ನೇ ಸಾಲಿನ ಮೊದಲ ಕೆಡಿಪಿ ಸಭೆ ನಡೆಯಿತು.
ನಕಾಶೆ ದಾರಿ ಒತ್ತುವರಿ: ಸಮಸ್ಯೆ ಪರಿಹಾರಕ್ಕೆ ಒತ್ತಾಯ
ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕಿನ ಚನ್ನಮ್ಮನಾಗತಿಹಳ್ಳಿ ಗ್ರಾಮದಲ್ಲಿ ಹೊಲಕ್ಕೆ ದಾರಿ ಬಿಡಿಸಿಕೊಡುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.
ಸೇವಾ ಚಟುವಟಿಕೆಗೆ ಆಸಕ್ತಿ ಅಗತ್ಯ: ಡಾ.ಎಸ್.ಎಚ್.ಪಂಚಾಕ್ಷರಿ
ಚಿತ್ರದುರ್ಗ ತಾಲೂಕಿನ ಇಂಗಳದಾಳು ಗ್ರಾಮದಲ್ಲಿ ಆಯೋಜಿಸಿದ್ದ ಎನ್ಎಸ್ಎಸ್ ಶಿಬಿರಕ್ಕೆ ಡಾ.ಎಸ್.ಎಚ್.ಪಂಚಾಕ್ಷರಿ ಚಾಲನೆ ನೀಡಿದರು.
ನೀಟ್ ಪರೀಕ್ಷಾ ಅಕ್ರಮ ಸಿಬಿಐ ತನಿಖೆಗೆ ಎಬಿವಿಪಿ ಆಗ್ರಹ
ನೀಟ್ ಪರೀಕ್ಷಾ ಅಕ್ರಮವ ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಸೋಮವಾರ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಕೇಂದ್ರ ಸಂಪುಟದಲ್ಲಿ ಲಿಂಗಾಯತರು, ಅಹಿಂದಗೆ ಅನ್ಯಾಯ: ಮಾಜಿ ಸಚಿವ ಎಚ್.ಆಂಜನೇಯ
ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ವೀರಶೈವ ಲಿಂಗಾಯತ ಸಮುದಾಯ ಜನಜಾಗೃತಿಗೆ ಮುಂದಾಗಬೇಕು. ಈ ಹೋರಾಟಕ್ಕೆ ಅಹಿಂದ ವರ್ಗ ಬೆಂಬಲವಾಗಿ ನಿಲ್ಲಬೇಕು ಎಂದು ಆಂಜನೇಯ ಆಗ್ರಹಿಸಿದ್ದಾರೆ
ಸುಡುಗಾಡು ಸಿದ್ದರ ಬಡಾವಣೆಗೆ ಶಾಸಕ ಗೋಪಾಲಕೃಷ್ಣ ಭೇಟಿ: ಸಮಸ್ಯೆ ಆಲಿಕೆ
ಶಾಸಕ ಎನ್.ವೈ.ಜಿ ಮಾತನಾಡಿ, ಬಡಾವಣೆ ನಿರ್ಮಾಣಕ್ಕೆ ಅಗತ್ಯವಿರುವ ಅನುದಾನ ತರಲು ಮನವಿ ಸಲ್ಲಿಸುತ್ತೇನೆ.
ಶಾಸಕ ಟಿ.ರಘುಮೂರ್ತಿ ಚಳ್ಳಕೆರೆ ಅಭಿವೃದ್ಧಿ ಹರಿಕಾರ
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಶಾಸಕರ ಹುಟ್ಟುಹಬ್ಬದ ಹಿನ್ನೆಲೆ ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಿಸಲಾಯಿತು.
ಕನಕ ಸಮುದಾಯ ಭವನ ಕಾಮಗಾರಿಗೆ ₹3 ಕೋಟಿ ಅನುದಾನ: ಶಾಸಕ ಬಿ.ಜಿ.ಗೋವಿಂದಪ್ಪ
ಹೊಸದುರ್ಗ ಪಟ್ಟಣದಲ್ಲಿ ಕನಕ ನೌಕರರ ಸಾಂಸ್ಕೃತಿಕ ಸಂಘದಿಂದ ನಿವೃತ್ತ ನೌಕರರಿಗೆ ಸನ್ಮಾನಿಸಲಾಯಿತು.
ಅಂಬೇಡ್ಕರ್‌ ವಿಚಾರಧಾರೆಗಳು ಎಲ್ಲೆಡೆ ಪಸರಿಸಲಿ: ನಾಗರಾಜಯ್ಯ
ಮಹಾನಾಯಕ ದಲಿತ ಸೇನೆಯಿಂದ ಆಯೋಜಿಸಿದ್ದ ಅಂಬೇಡ್ಕರ್ ಮತ್ತು ಪ್ರೊ.ಬಿ.ಕೃಷ್ಣಪ್ಪರವರ ಜಯಂತಿ ಆಚರಣೆ ಹಾಗೂ ಉಪನ್ಯಾಸ ಕಾರ್ಯಕ್ರಮದಲ್ಲಿ ಕವಿ, ಸಂಶೋಧಕ ವಡ್ಡಗೆರೆ ನಾಗರಾಜಯ್ಯ ಮಾತನಾಡಿದರು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved