• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಯಶಸ್ವಿಗೊಳಿಸಿ: ಎಸ್. ಲಿಂಗಮೂರ್ತಿ
ಬಿಜೆಪಿಯ ಸದಸ್ಯತಾ ಅಭಿಯಾನ ಸೆ.2 ರಿಂದ 25ರ ವರಗೆ ನಡೆಯಲಿದ್ದು, ತಾಲೂಕಿನ 242 ಭೂತ್‌ಗಳಲ್ಲಿ ಕಾರ್ಯಕರ್ತರು ಹೆಚ್ಚಿನ ಸದಸ್ಯತ್ವವನ್ನು ಪಡೆದುಕೊಳ್ಳುವ ಮೂಲಕ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ರಾಜ್ಯ ಖನಿಜ ನಿಗಮ ಮಾಜಿ ಅಧ್ಯಕ್ಷ ಎಸ್. ಲಿಂಗಮೂರ್ತಿ ಕರೆ ನೀಡಿದರು.
ಮಿಡಲ್ ಪಕ್ಕ.... ಶಿವರಾತ್ರಿ ದೇಶೀಕೇಂದ್ರ ಶ್ರೀಗಳ ಕೈಂಕರ್ಯ ಅನನ್ಯ
ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣ ಮತ್ತು ದಾಸೋಹಕ್ಕೆ ಹೆಚ್ಚಿನ ಒತ್ತು ಕೊಟ್ಟಿದ್ದರು ಎಂದು ಬಾಪೂಜಿ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಹಾಗೂ ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಾ.ಕೆ.ಎಂ. ವಿರೇಶ್ ಸ್ಮರಿಸಿದರು.
ಮಕ್ಕಳು ಮಾನವೀಯ ಮೌಲ್ಯ ಬೆಳೆಸಿಕೊಳ್ಳಬೇಕು
ಮಕ್ಕಳು ಶಿಕ್ಷಣ ಪಡೆಯುವುದರ ಜತೆಗೆ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ ಹೇಳಿದರು.
ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಯಶಸ್ವಿಗೆ ಸೂಚನೆ
ಜಿಲ್ಲಾ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ ಯಶಸ್ವಿಗೆ ಅಧಿಕಾರಿಗಳು ಶ್ರಮಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದರು.
ನಾಯಕನಹಟ್ಟಿಯಲ್ಲಿ ಕೆರೆ ಗಂಗಮ್ಮ ಆಚರಣೆ
ಹಿರೇಕೆರೆಯಲ್ಲಿ ಗುರುವಾರ ಊರಿನ ಹಿರಿಯರು ಸಾಂಪ್ರದಾಯಿಕ ಕೆರೆಗಂಗಮ್ಮ ಉತ್ಸವ ಆಚರಿಸಿದರು. ಕೆರೆ ಗಂಗಮ್ಮ ಉತ್ಸವ ಕೃಷಿ ಪ್ರಧಾನ ಆಚರಣೆ ಆಗಿದ್ದು, ಹಿರೇಕರೆ ಏರಿ ಮಧ್ಯದಲ್ಲಿ ಜೋಡಿ ವಿಗ್ರಹಗಳಿಗೆ ಕೆರೆಯ ನೀರಿನಿಂದ 108 ಕೊಡಗಳಿಂದ ಅಭಿಷೇಕ ಮಾಡಲಾಗುತ್ತದೆ.
ಭದ್ರಾ ಮೇಲ್ದಂಡೆ ಅನುದಾನ ಬಿಡುಗಡೆಗೆ ಕೇಂದ್ರ ಸಚಿವರ ಭೇಟಿ
ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಘೋಷಿತವಾದ ₹5300 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸೆಪ್ಟಂಬರ್ ತಿಂಗಳ ಮೊದಲ ವಾರ ಕೇಂದ್ರ ಜಲಶಕ್ತಿ ಸಚಿವ ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದೆಂದು ಸಂಸದ ಗೋವಿಂದ ಕಾರಜೋಳ ಭರವಸೆ ನೀಡಿದರು.
ಮೌಢ್ಯ ಕಂದಾಚಾರಗಳಿಗೆ ಮಕ್ಕಳ ಬಾಲ್ಯ ಬಲಿ ಕೊಡದಿರಿ
ಜಿಲ್ಲೆಯ ಗೊಲ್ಲರಹಟ್ಟಿಗಳಲ್ಲಿ ಇನ್ನೂ ಮೌಢ್ಯ ಹಾಗೂ ಕಂದಾಚಾರಗಳು ಇರುವುದು ಬೇಸರದ ಸಂಗತಿಯಾಗಿದೆ. ಪೋಷಕರು ಇಂತಹ ಮೌಢ್ಯ ಹಾಗೂ ಕಂದಾಚಾರಗಳ ಪ್ರಭಾವಕ್ಕೆ ಒಳಗಾಗಿ ಬಾಲ್ಯ ವಿವಾಹ ಮಾಡಬಾರದು. ಮಕ್ಕಳ ಬಾಲ್ಯ ಬಲಿ ಕೊಡಬಾರದು ಎಂದು ಭರಮಸಾಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುಧಾ ಮನವಿ ಹೇಳಿದರು.
ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಅಧ್ಯಯನಶೀಲರಾಗಿ
ವಿದ್ಯಾರ್ಥಿಗಳು ಪರೀಕ್ಷೆಗಳು ಸಮೀಪ ಬಂದಾಗ ತರಾತುರಿಯಲ್ಲಿ ಸಿದ್ಧತೆ ನಡೆಸಿಕೊಳ್ಳದೆ ಶೈಕ್ಷಣಿಕ ವರ್ಷದ ಆರಂಭದಲ್ಲಿಯೇ ಅಧ್ಯಯನಶೀಲರಾದರೆ ಯಾವುದೇ ಆತಂಕವಿಲ್ಲದೆ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಲು ಸಾಧ್ಯವಾಗುತ್ತದೆ ಎಂದು ಚಿತ್ರದುರ್ಗದ ಹವ್ಯಾಸಿ ಖಗೋಳ ವೀಕ್ಷಕ ಎಚ್‌ಎಸ್‌ಟಿ ಸ್ವಾಮಿ ತಿಳಿಸಿದರು.
ರಾಜ್ಯಪಾಲರ ಮೂಲಕ ಸಿಎಂ ಕೆಳಗಿಳಿಸುವ ಕುತಂತ್ರದ ಆರೋಪ
ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸುವ ಕುತಂತ್ರ ನಡೆಸುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ಕಾರ್ಯಕರ್ತರು ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಒಳ ಮೀಸಲಾತಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮೀನಾಮೇಷ ಆರೋಪ
ತುಳಿಕ್ಕೊಳಗಾದ ಸಮುದಾಯಗಳಿಗೆ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರಗಳು ಕಲ್ಪಿಸಿಕೊಡಬೇಕೆಂದು ಸರ್ವೋಚ್ಛ ನ್ಯಾಯಾಲಯವು ತೀರ್ಪು ನೀಡಿದ್ದರೂ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಒಳ ಮೀಸಲಾತಿ ಕಲ್ಪಿಸಲು ಮೀನಾಮೇಷ ಮಾಡುತ್ತಿದೆ ಎಂದು ದಲಿತ ಸಂಘರ್ಷ ಸಮಿತಿಯ ಒಳಮೀಸಲಾತಿ ವಿಭಾಗದ ರಾಜ್ಯಾಧ್ಯಕ್ಷ ವೈ. ರಾಜಣ್ಣ ಹೇಳಿದರು.
  • < previous
  • 1
  • ...
  • 224
  • 225
  • 226
  • 227
  • 228
  • 229
  • 230
  • 231
  • 232
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved