• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲ ಮಠಕ್ಕೆ ಹೋಗ್ತೀವೆ, ಆದ್ರೆ ನಮ್ಮ ಸ್ವಾಮೀಜಿ ಯಾರು?: ಮಾಜಿ ಶಾಸಕ ಪಿ.ರಮೇಶ್ ಪ್ರಶ್ನೆ
ಕುಂಚಿಗ ವೀರಶೈವ ಲಿಂಗಾಯತ ಸಮಾಜದಿಂದ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭವನ್ನು ಮಾಜಿ ಶಾಸಕ ಎಂ.ಬಿ.ತಿಪ್ಪೇರುದ್ರಪ್ಪ ಉದ್ಗಾಟಿಸಿದರು.
ಸೆ.6ಕ್ಕೆ ರೈತ ಸಂಘದಿಂದ ಬೃಹತ್ ಪ್ರತಿಭಟನೆ: ರೆಡ್ಡಿಹಳ್ಳಿ ವೀರಣ್ಣ
ಚಳ್ಳಕೆರೆ ನಗರದ ಪ್ರವಾಸಿಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಪ್ರೊ.ಬಣ) ಹಮ್ಮಿಕೊಂಡಿದ್ದ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷ ರೆಡ್ಡಿಹಳ್ಳಿ ವೀರಣ್ಣ ಮಾಹಿತಿ ನೀಡಿದರು.
ಮುಳುಗಿದ ಊರಲ್ಲಿ ತೇಲಿದ ನಿಕೃಷ್ಟ ಬದುಕು
ಮಳೆಯಿಂದಾಗಿ ಹಾನಿಗೊಳಗಾದ ಓಬಣ್ಣನ ಹಳ್ಳಿ ಮನೆಯೊಂದರ ಮುರುಕು ಗೋಡೆಯೊಳಗಿನ ದೌರ್ಭಾಗ್ಯದ ಬದುಕು ವೀಕ್ಷಿಸಿದ ಸಂಸದ ಗೋವಿಂದ ಕಾರಜೋಳ
ಮಕ್ಕಳಲ್ಲಿ ಸಾಹಿತ್ಯದ ಅಭಿರುಚಿ ಮೂಡಿಸುವುದು ಅಗತ್ಯ: ಯೋಗೀಶ್ ಸಹ್ಯಾದ್ರಿ
ಚಿತ್ರದುರ್ಗ ತಾಲೂಕಿನ ಡಿ.ಎಸ್ ಹಳ್ಳಿಯ ಜ್ಞಾನಪೂರ್ಣ ಶಾಲೆಯಲ್ಲಿ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಾಹಿತ್ಯ ಶ್ರಾವಣ - 2024 ಕಾರ್ಯಕ್ರಮವನ್ನು ಎನ್.ಎಲ್.ವೆಂಕಟೇಶ ರೆಡ್ಡಿ ಉದ್ಘಾಟಿಸಿದರು.
ಬೀರೇನಹಳ್ಳಿ ಶಾಲಾ ಮಕ್ಕಳಿಗೆ ಬ್ಯಾಗ್, ಕ್ರೀಡಾ ಸಾಮಗ್ರಿ ವಿತರಣೆ
ಹಿರಿಯೂರು ತಾಲೂಕಿನ ಬೀರೇನಹಳ್ಳಿ ಸರ್ಕಾರಿ ಶಾಲೆಯ ಮಕ್ಕಳಿಗೆ ಉದ್ಯಮಿ ವಿಜಯ್ ಗುಂಜಾಲ್ ಹುಟ್ಟುಹಬ್ಬದ ಅಂಗವಾಗಿ ಬ್ಯಾಗ್, ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಸೆ.5 ರವರೆಗೆ ತೆರಿಗೆ ವಸೂಲಾತಿ ಅಭಿಯಾನ: ಜಿಪಂ ಸಿಇಒ ಎಸ್.ಜೆ.ಸೋಮಶೇಖರ್
ಚಳ್ಳಕೆರೆ ತಾಲೂಕಿನ ತಳಕು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ತೆರಿಗೆ ವಸೂಲಾತಿ ಆಂದೋಲನ ನಡೆಸಿ ಕರ ಪಾವತಿಗೆ ಸೂಚಿಸಿದರು.
ಯಂತ್ರಗಳ ಬಳಕೆಯಿಂದ ಸಂವೇದನಾಶೀಲತೆ ನಾಶ: ಬಸವರಾಜ್‌ ಕಳವಳ
ಮಕ್ಕಳ ವಿದ್ಯಾಭ್ಯಾಸದಲ್ಲಿ ಮೌಲ್ಯಯುತ ಶಿಕ್ಷಣ ನೀಡುವುದರ ಮೂಲಕ ಅವರನ್ನು ರಾಷ್ಟ್ರಕ್ಕೆ ಉತ್ಪಾದಕ ಶಕ್ತಿಯನ್ನಾಗಿಸುವತ್ತಾ ಎಲ್ಲರೂ ಗಮನಹರಿಸಬೇಕಾಗಿದೆ
ವಿದ್ಯಾರ್ಥಿ ವೇತನ ಸಮರ್ಪಕ ವಿತರಣೆಗೆ ಆಗ್ರಹ
ನೋಂದಣಿ ಮಾಡಿದ್ದರೂ ವಿದ್ಯಾರ್ಥಿಗಳಿಗೆ ಕಳೆದ 3 ವರ್ಷಗಳಿಂದ ಸಮರ್ಪಕವಾಗಿ ಸ್ಕಾಲರ್ ಶಿಫ್ ಬಾರದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸಮರ್ಪಕವಾಗಿ ವಿದ್ಯಾರ್ಥಿ ವೇತನ ನೀಡಲು ಮುಂದಾಗೇಕು.
ಈರುಳ್ಳಿ ಬೆಳೆ ಹಾನಿ ಪರಿಹಾರಕ್ಕೆ ಆಗ್ರಹ
ಇತ್ತೀಚೆಗೆ ಸುರಿದ ಮಳೆಯಿಂದಾಗಿ ಈರುಳ್ಳಿ ಹಾಗೂ ತೋಟಗಾರಿಕೆ ಬೆಳೆ ನಾಶವಾಗಿದ್ದು ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಚಳ್ಳಕೆರೆಯಲ್ಲಿ ೭೮೧೧೯ ಹೆಕ್ಟೇರ್ ಬಿತ್ತನೆ: ಅಶೋಕ್
ಚಳ್ಳಕೆರೆ ತಾಲೂಕಿನ ದೇವರಮರಿಕುಂಟೆ ಗ್ರಾಮದ ರೈತರೊಬ್ಬರ ಶೇಂಗಾ ಬೆಳೆ ಹೊಲಕ್ಕೆ ಕೃಷಿ ಅಧಿಕಾರಿ ಜೆ.ಅಶೋಕ್ ಭೇಟಿ ನೀಡಿ ಪರಿಶೀಲಿಸಿದರು.
  • < previous
  • 1
  • ...
  • 228
  • 229
  • 230
  • 231
  • 232
  • 233
  • 234
  • 235
  • 236
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved