ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
chitradurga
chitradurga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದರಾಮಯ್ಯರ ಮೌಲ್ಯಾಧಾರಿತ ರಾಜಕಾರಣ ಎಲ್ಹೋಯ್ತು?: ಗೋವಿಂದ ಕಾರಜೋಳ ಪ್ರಶ್ನೆ
ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸೇರಿದ 187 ಕೋಟಿ ರು. ಆಂಧ್ರದ ಒಂಬತ್ತು ಖಾಸಗಿ ಕಂಪನಿಗಳಿಗೆ ಹೋಗಿವೆ. ನೆರೆರಾಜ್ಯಗಳ ಚುನಾವಣೆಗೆ ಬಳಕೆಯಾಗಿರುವ ಗುಮಾನಿ ಇದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಅಂಗೈಯೊಳಗೆ ಇಷ್ಟಲಿಂಗ ಕರುಣಿಸಿದ ಬಸವಣ್ಣ: ಸಾಣೆಹಳ್ಳಿ ಶ್ರೀ
ಸಾಣೆಹಳ್ಳಿಯ ಶ್ರೀಮಠದಲ್ಲಿ ನಡೆದ ಪ್ರತಿ ತಿಂಗಳ ಇಷ್ಟಲಿಂಗ ದೀಕ್ಷಾ ಸಂಸ್ಕಾರ ಕಾರ್ಯಕ್ರಮದಲ್ಲಿ ಶ್ರೀಗಳು ವಟುವಿಗೆ ಲಿಂಗದೀಕ್ಷೆ ನೀಡಿದರು.
ಕೂರಿಗೆ ಪದ್ಧತಿಯಲ್ಲಿ ಭತ್ತ ಬೆಳೆದು ನೀರು ಉಳಿಸಿ: ತರಳಬಾಳು ಶ್ರೀ
ಶಾಂತಿವನದಲ್ಲಿ ಬೆಳೆದಿರುವ ಸಿರಿಭತ್ತ ಪ್ರಾತ್ಯಕ್ಷಿಕೆಗೆ ಭೇಟಿ ನೀಡಿದ್ದ ದಾವಣಗೆರೆ ಜಿಲ್ಲೆಯ ಕೃಷಿ ಸಖಿಯರು, ಸಿರಿಗೆರೆಯ ಶಾಂತಿವನದಲ್ಲಿ ಕೃಷಿ ಸಖಿಯರೊಂದಿಗೆ ತರಳಬಾಳು ಶ್ರೀಗಳು ಸಂವಾದ ನಡೆಸಿದರು.
ಹಳೆ ಪಿಂಚಣಿ ಯೋಜನೆ ಜಾರಿಗೆ ಕಾಂಗ್ರೆಸ್ ಬದ್ಧ: ಪೂರ್ಣಿಮಾ ಶ್ರೀನಿವಾಸ್
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭರಮಸಾಗರ ವ್ಯಾಪ್ತಿಯ ಶಾಲಾ ಕಾಲೇಜಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದರು.
ನಾಗೇಂದ್ರ ರಾಜಿನಾಮೆ ಪಡೆಯದೆ ಭಂಡತನ ಪ್ರದರ್ಶನ
ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಶುಕ್ರವಾರ ಸಂತ ಜೋಸೆಫರ ಕಾನ್ವೆಂಟ್ನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿರವರ ಪರ ಮತಯಾಚಿಸಿದರು.
ಬಿತ್ತನೆ ಬೀಜದ ದರ ಇಳಿಸಿ: ರೈತ ಸಂಘ ಆಗ್ರಹ
ಹಿರಿಯೂರು ನಗರದ ಕೃಷಿ ಸಹಾಯಕರ ಕಚೇರಿ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ಬಿತ್ತನೆ ಬೀಜದ ದರ ಇಳಿಸಿ ಬೆಳೆನಷ್ಟ ಪರಿಹಾರವನ್ನು ಸಮರ್ಪಕವಾಗಿ ವಿತರಿಸಲು ರೈತ ಸಂಘ ಒತ್ತಾಯಿಸಿತು.
ಮಧ್ಯಾಹ್ನ 12ರೊಳಗೆ ಲೋಕಸಭೆ ಕ್ಷೇತ್ರದ ಫಲಿತಾಂಶ: ಟಿ.ವೆಂಕಟೇಶ್
ಲೋಕಸಭೆ ಚುನಾವಣೆ ಮತ ಎಣಿಕೆ ಕುರಿತಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ ನೀಡಿ, ಈ ಮತ ಎಣಿಕೆ ಕಾರ್ಯ ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಆಮಿಷಗಳಿಗೆ ಬಲಿಯಾಗೋದು ಬೇಡ: ಎನ್.ಇ.ನಟರಾಜ್
ರಾಜ್ಯದಲ್ಲಿ ಬೇರೆ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಕ್ಕಿಂತ ಆಗ್ನೆಯ ಕ್ಷೇತ್ರ ಸಂಪೂರ್ಣವಾಗಿ ಕಲುಷಿತಗೊಂಡಿದೆ ಎಂದು ಪಕ್ಷೇತರ ಅಭ್ಯರ್ಥಿ ಎನ್.ಈ. ನಟರಾಜ್ ಅಭಿಪ್ರಾಯಪಟ್ಟರು.
ಅಭಿವೃದ್ಧಿಯ ನೆಪದ ಅರಣ್ಯ ನಾಶದಿಂದ ತಾಪಮಾನ ಹೆಚ್ಚಳ: ಎಸ್.ಎನ್.ಚಂದ್ರಶೇಖರ್ ಕಳವಳ
ಚಿತ್ರದುರ್ಗದ ಚಂದ್ರವಳ್ಳಿ ಪ್ರದೇಶದಲ್ಲಿ ಅರಣ್ಯ ಸಂರಕ್ಷಣೆಯ ಹಿನ್ನೆಲೆಯಲ್ಲಿ ‘ನಮ್ಮ ಭೂಮಿ; ನಮ್ಮ ಭವಿಷ್ಯ’ ಈ ಬಾರಿ ಘೋಷವಾಕ್ಯದೊಂದಿಗೆ ಶುಕ್ರವಾರ ಸಿಸಿ ನೆಟ್ಟು ಪರಿಸರ ದಿನ ಆಚರಿಸಲಾಯಿತು.
ಮ್ಯಾಸರಹಟ್ಟಿಯಲ್ಲಿ ಕುಡಿವ ನೀರಿಗೂ ಭೀಕರ ಬರ!
ಮೊಳಕಾಲ್ಮುರು ತಾಲೂಕು ಮ್ಯಾಸರಹಟ್ಟಿಯಲ್ಲಿ ಭೀಕರ ಬರಗಾಲದ ಹೊಡೆತಕ್ಕೆ ಸಿಲುಕಿ ಕೊಳವೆ ಬಾವಿಗಳು ಸ್ತಬ್ಧವಾಗಿರುವ ಪರಿಣಾಮ ವಾಗಿ ಕಳೆದೊಂದು ವರ್ಷದಿಂದ ಕುಡಿಯುವ ನೀರಿನ ಸಮಸ್ಯೆ ಭೀಕರವಾಗಿ ಕಾಡುತ್ತಿದೆ.
< previous
1
...
231
232
233
234
235
236
237
238
239
...
362
next >
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!