• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಪತ್ತೆಯಾಗಿದ್ದ ಹೊಳಲ್ಕೆರೆ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಪತ್ತೆ
ಬುಧವಾರ ಮುಂಜಾನೆ ನಾಪತ್ತೆಯಾಗಿದ್ದ ಹೊಳಲ್ಕೆರೆಯ ಡ್ರೀಮ್ ವರ್ಲ್ಡ್ ಇಂಟರ್ ನ್ಯಾಷನಲ್ ಸ್ಕೂಲ್ ನ 10 ನೇ ತರಗತಿ ಓದುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳು ಸಂಜೆ ಬೆಂಗಳೂರಿನಲ್ಲಿ ಪತ್ತೆಯಾಗಿದ್ದು ಪೋಷಕರ ಆತಂಕ ನಿವಾರಣೆಯಾಗಿದೆ.
ವೃದ್ದಾಪ್ಯ ವೇತನ ಪಡೆಯಲು ಬಿಸಿಲಿನಲ್ಲಿ ನಿಂತ ವೃದ್ದರು
ಚಳ್ಳಕೆರೆ ನಗರದಾದ್ಯಂತ ವೃದ್ದಾಪ್ಯ, ವಿಧವವೇತನ ಸೇರಿದಂತೆ ಸರ್ಕಾರದಿಂದ ಬರುವ ಮಾಸಾಶನವನ್ನು ತ್ಯಾಗರಾಜ ನಗರದಲ್ಲಿರುವ ಪ್ರಧಾನ ಅಂಚೆ ಕಚೇರಿಯಲ್ಲಿ ಪ್ರತಿ ತಿಂಗಳು ವಿತರಣೆ ಮಾಡಲಾಗುತ್ತಿತ್ತು. ನಗರದ ವಿವಿಧೆಡೆಗಳಿಂದ ಬಂದ ವಯೋವೃದ್ದರಿಗೆ ಅಂಚೆ ಕಚೇರಿಯ ಒಳಗೆ ಪ್ರವೇಶಿಸಿ ತಮ್ಮ ಹಣವನ್ನು ಪಡೆಯುವ ವ್ಯವಸ್ಥೆ ಮಾಡಲಾಗಿತ್ತು.
ವಿಶ್ವ ಸೊಳ್ಳೆ ದಿನವೆಂದರೆ ಹಬ್ಬದಂತೆ ಆಚರಿಸುವ ಸಂಭ್ರಮವಲ್ಲ
ಸೊಳ್ಳೆ ತಾಣಗಳ ನಾಶ ಮಾಡುವುದು ವಿದ್ಯಾರ್ಥಿಗಳ ಮುಖ್ಯ ಗುರಿಯಾಗಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ ಗಿರೀಶ್ ಹೇಳಿದರು. ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಂಗಳವಾರ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ವಿಶ್ವ ಸೊಳ್ಳೆ ದಿನದಲ್ಲಿ ಮಾತನಾಡಿದ ಅವರು, ವಿಶ್ವ ಸೊಳ್ಳೆ ದಿನವೆಂದರೆ ಹಬ್ಬದಂತೆ ಆಚರಿಸುವ ಸಂಭ್ರಮವಲ್ಲ. ಇದು ಕೀಟಜನ್ಯ ರೋಗಗಳ ಮಾಹಿತಿ ನೀಡುವ ಮೂಲಕ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ ಎಂದರು.
ಸಚಿವ ಸುಧಾಕರ್ ಸೂಚನೆ ನಂತರ ಡಿಸಿ ಓಬಣ್ಣನಹಳ್ಳಿಗೆ ಭೇಟಿ
ಮಳೆಯಿಂದ ಹಾನಿಗೊಳಗಾದ ಚಿತ್ರದುರ್ಗ ತಾಲೂಕಿನ ಓಬಣ್ಣನಹಳ್ಳಿಗೆ ಬುಧವಾರ ಮಧ್ಯಾಹ್ನ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಭೇಟಿ ನೀಡಿ ಪರಿಶೀಲಿಸಿದರು. ಸೂಕ್ತ ಪರಿಹಾರ ಕಾರ್ಯಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅರಸುರವರು ರಾಜ್ಯ ಕಂಡ ಶ್ರೇಷ್ಠ ಸಮಾಜ ಸುಧಾರಕರು
ಬಡವರ ಮತ್ತು ತುಳಿತಕ್ಕೊಳಗಾದವರ ಧ್ವನಿಯಾಗಿ ದೇವರಾಜ ಅರಸರು ಕೆಲಸ ಮಾಡಿದರು ಎಂದು ತಹಸೀಲ್ದಾರ್ ರಾಜೇಶ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅರಸುರವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಡಿಸಿ ಕಚೇರಿ ಮುಂಭಾಗ ಓಬಣ್ಣನಹಳ್ಳಿ ಜನರ ಆರ್ತನಾದ
"ಡಿಸಿ, ಎಂಎಲ್ ಎ ನಮ್ಮನ್ನು ಮನುಷ್ಯರು ಅಂತ ಅಂದ್ಕಂಡಿಲ್ಲವೇನೋ, ಮಳೆ, ಚಳಿ ಗಾಳಿ ಲೆಕ್ಕಿಸದೇ ಬದುಕುತ್ತಿದ್ದೇವೆ. ಊರು ಮುಳುಗಿ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಸ್ಕೂಲ್, ದೇವಸ್ಥಾನದಲ್ಲಿ ಆಶ್ರಯ ಪಡೆದಿದ್ದೇವೆ. ನಮ್ಮ ಕಷ್ಟ ಕೇಳೋಕೆ ಯಾಕೆ ಬಂದಿಲ್ಲ ಅಂತ ಅವರನ್ನೇ ಕೇಳಿ ಹೋಗೋಕೆ ದುರ್ಗಕ್ಕೆ ಬಂದಿದ್ದೇವೆ ". ಇವು ಚಿತ್ರದುರ್ಗ ತಾಲೂಕಿನ ಓಬಣ್ಣನಹಳ್ಳಿ ಗ್ರಾಮದ ಮಹಿಳೆಯರ ನೋವಿನ ನುಡಿಗಳು. ಮಳೆ ಬಂದು ಬದುಕು ಮುಳುಗಿ ಮೂರು ದಿನವಾಯ್ತು. ತಹಸಿಲ್ದಾರ್ ಕಾಟಾಚಾರಕ್ಕೆ ಭೇಟಿ ನೀಡಿ ಹೋದವರು ಮತ್ತೆ ಬಂದೇ ಇಲ್ಲ. ಭೋವಿ ಸ್ವಾಮೀಜಿ ಪ್ರತಿ ಮನೆಗಳಿಗೆ ಭೇಟಿ ನೀಡಿ ನಾವಿದ್ದೇವೆ, ಭಯಪಡದಿರಿ ಎಂದು ಹೇಳಿ ಧವಸ ಧಾನ್ಯ ಕೊಟ್ಟಿದ್ದಾರೆ. ಸ್ವಾಮೀಜಿಗಳಿಗೆ ನಾವು ಬೇಕು, ಸರ್ಕಾರಕ್ಕೆ ಬೇಡವಾ ಎಂದು ಪ್ರಶ್ನಿಸಿದರು.
ಕೊಪ್ಪಳ ಜಿಲ್ಲೆಯ ದಳಿತ ಯುವಕನ ಕೊಲೆ ಖಂಡಿಸಿ ಆಕ್ರೋಶ
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನಲ್ಲಿ ನಡೆದಿರುವ ದಲಿತ ಯುವಕನ ಕೊಲೆಯನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಪ್ರತಿಭೆಯನ್ನು ಹೊರತೆಗೆಯಲು ಪ್ರತಿಭಾ ಕಾರಂಜಿ ಅಗತ್ಯ
ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರತೆಗೆಯಲು ಪ್ರತಿಭಾ ಕಾರಂಜಿ ಅಗತ್ಯ. ಮಕ್ಕಳು ಶಾಲಾ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳ ಕಡೆಗೂ ಗಮನ ಹರಿಸಬೇಕು ಎಂದು ಬಲ್ಲಾಳ ಸಮುದ್ರ ಗ್ರಾ .ಪಂ. ಅಭಿವೃದ್ಧಿ ಅಧಿಕಾರಿ ಲಿಂಗರಾಜು ತಿಳಿಸಿದರು.
27 ರಂದು ಗೆಜೆಟೆಡ್ ಪ್ರೊಪೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆ
ಆಗಸ್ಟ್ 27 ರಂದು ಕೆಪಿಎಸ್ ಸಿ ವತಿಯಿಂದ ನಡೆಯಲಿರುವ ಗೆಜೆಟೆಡ್ ಪ್ರೊಪೆಷನರ್ಸ್ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಸೂಚಿಸಿದರು.
28ಕ್ಕೆ ನಾಯಕನಹಟ್ಟಿ ಪ,ಪಂ ಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
ಕಳೆದ 32 ತಿಂಗಳಿಂದ ನಾಯಕನಹಟ್ಟಿ ಗ್ರಾಮ ಪಂಚಾಯಿತಿ ಆಡಳಿತ ವ್ಯವಸ್ಥೆಯು ಆಡಳಿತಾಧಿಕಾರಿಗಳ ಸುಪರ್ದಿಯಲ್ಲಿತ್ತು. ಈಗ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಆ. 28ಕ್ಕೆ ದಿನ ನಿಗದಿಮಾಡಲಾಗಿದೆ.
  • < previous
  • 1
  • ...
  • 231
  • 232
  • 233
  • 234
  • 235
  • 236
  • 237
  • 238
  • 239
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved