• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಿಎಂ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್‍ಗೆ ಹೆಚ್ಚಿದ ಆಕ್ರೋಶ
ಕೋಟೆ ನಾಡು ಚಿತ್ರದುರ್ಗದಲ್ಲಿ ಸೋಮವಾರ ರಾಜ್ಯಪಾಲರ ವಿರುದ್ಧ ಆಕ್ರೋಶವು ಮಾರ್ದನಿಸಿತು. ಪ್ರತಿಭಟನಾಕಾರರು ಗೆಹ್ಲೋಟ್ ಹಠಾವೋ ಎಂಬ ಘೋಷಣೆ ಕೂಗುತ್ತಾ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅವಕಾಶ ನೀಡಿರುವುದನ್ನು ಉಗ್ರವಾಗಿ ಖಂಡಿಸಿದರು.
ದೈಹಿಕ, ಮಾನಸಿಕವಾಗಿ ಸದೃಢರಾಗಲು ಕ್ರೀಡೆ ಅವಶ್ಯಕ
ಪಠ್ಯೇತರ ಚಟುವಟಿಕೆಗಳು ಕಲಿಕೆಯ ಒಂದು ಭಾಗವಾಗಿದ್ದು ಆಟಗಾರನ ದೈಹಿಕ, ಶಾರೀರಿಕ ಹಾಗೂ ಮನಸ್ಸನ್ನು ವೃದ್ಧಿಗೊಳಿಸುವ ಸಾಧನ ಎಂದು ಶಾಸಕ, ಆಹಾರ ನಿಗಮದ ಅಧ್ಯಕ್ಷ ಬಿ.ಜಿ. ಗೋವಿಂದಪ್ಪ ತಿಳಿಸಿದರು.
ನಗರಸಭೆ ಅಧ್ಯಕ್ಷ ಸ್ಥಾನ ಸಾವಿತ್ರಮ್ಮಗೆ ಒಲಿಯುವ ಸಾಧ್ಯತೆ
ರಾಜ್ಯ ಸರ್ಕಾರವು ನಗರಸಭೆ ಮತ್ತು ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯನ್ನು ಇತ್ತೀಚೆಗೆ ಪ್ರಕಟಿಸಿದ್ದು, ಚಳ್ಳಕೆರೆ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿಯಲ್ಲಿ ಅಧ್ಯಕ್ಷ ಸ್ಥಾನ ಬಿಸಿಎಂ(ಬಿ) ಮಹಿಳೆಗೆ ಮೀಸಲಿದೆ. ನಗರಸಭೆಯಲ್ಲಿ 21ನೇ ವಾರ್ಡ್ನ ಸದಸ್ಯೆ ಎಂ. ಸಾವಿತ್ರಮ್ಮ ಏಕಮಾತ್ರ ಬಿಸಿಎಂ(ಬಿ) ಕೆಟಗರಿಯಲ್ಲಿ ಬರುವ ಮಹಿಳೆಯಾಗಿದ್ದು ಬಹುತೇಕ ಅಧ್ಯಕ್ಷ ಸ್ಥಾನ ಅವರಿಗೇ ಲಭಿಸುವ ಸಂಭವವಿದೆ.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜಯಿಂದ ಎಲ್ಲರಿಗೂ ಆರ್ಥಿಕ ನೆರವು
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಮಾಜದ ಎಲ್ಲಾ ವರ್ಗಕ್ಕೂ ಆರ್ಥಿಕ ನೆರವು ನೀಡುವ ಮೂಲಕ ಶಕ್ತಿ ತುಂಬಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಹಾಗೂ ಮದ್ಯವರ್ಜನ ಶಿಬಿರದ ಹಿರಿಯ ಅಧಿಕಾರಿ ಕೆ.ಎಂ. ನಾಗರಾಜು ಹೇಳಿದರು.
ಶರಣರ ಕಾಯಕ ತತ್ವ ಅಳವಡಿಸಿಕೊಳ್ಳುವುದು ಅಗತ್ಯ
ಮಹನೀಯರ ಜೀವನ, ಸಂದೇಶ, ತತ್ವಾದರ್ಶಗಳು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಲಿವೆ ಎಂದು ಚಿತ್ರದುರ್ಗ ತಹಸೀಲ್ದಾರ್ ಡಾ. ನಾಗವೇಣಿ ಹೇಳಿದರು.
ಹಿರಿಯೂರು ನಗರಸಭೆಗೆ ಅಧ್ಯಕ್ಷರಾಗಿ ಅಜಯ್ ಕುಮಾರ್ ಆಯ್ಕೆ
ಹಿರಿಯೂರು ನಗರಸಭೆಯ 2ನೇ ಅವಧಿಗೆ ನೂತನ ಅಧ್ಯಕ್ಷರಾಗಿ 22 ನೇ ವಾರ್ಡ್ ನ ಸದಸ್ಯ ಜೆ.ಆರ್. ಅಜಯ್ ಕುಮಾರ್ ಹಾಗೂ ಉಪಾಧ್ಯಕ್ಷೆಯಾಗಿ 28 ನೇ ವಾರ್ಡ್ ನ ಅಂಬಿಕಾ ಆರಾಧ್ಯ ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ಸಹಕಾರಿ ಕ್ಷೇತ್ರದ ಸೌಲಭ್ಯ ಶೋಷಿತರಿಗೆ ಇನ್ನೂ ಮರೀಚಿಕೆ
ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ ಎಂಬ ತಾತ್ವಿಕ ನೆಲೆಯಲ್ಲಿ ರೂಪುಗೊಂಡಿರುವ ಸಹಕಾರಿ ಕ್ಷೇತ್ರವನ್ನು ದಲಿತರು ಇನ್ನು ಪ್ರವೇಶಿಸಿಯೇ ಇಲ್ಲ. ಹಾಗಾಗಿ ಆ ಕ್ಷೇತ್ರದಲ್ಲಿನ ಸೌಲಭ್ಯ, ಆರ್ಥಿಕ ಅವಕಾಶಗಳು ಶೋಷಿತ ಸಮುದಾಯಗಳಿಗೆ ಇನ್ನೂ ಮರಿಚಿಕೆಯಾಗಿವೆ ಎಂದು ಅಂಬೇಡ್ಕರ್ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಬಿ.ಪಿ. ತಿಪ್ಪೇಸ್ವಾಮಿ ಹೇಳಿದರು.
ಶ್ರೀನೀಲಕಂಠೇಶ್ವರ ದೇಗುಲ ಜೀರ್ಣೋದ್ದಾರ, ಕಳಸಸ್ಥಾಪನೆ
Sri Neelakantheshwara Temple Restoration, Kalasasthana
ಗಣಿ ಬಾಧಿತ ಪ್ರದೇಶಭಿವೃದ್ಧಿ ಯೋಜನೆಯಲ್ಲಿ ತಾಲೂಕಿಗೆ 35 ಕೋಟಿ ಅನುದಾನ
35 crore grant to taluk in mine affected area development project
ಚಳ್ಳಕೆರೆ ತಾಲೂಕಿನಾದ್ಯಂತ ಮತ್ತೆ ಮಳೆ ಆರ್ಭಟ
It is raining again across Challakere taluk
  • < previous
  • 1
  • ...
  • 233
  • 234
  • 235
  • 236
  • 237
  • 238
  • 239
  • 240
  • 241
  • ...
  • 422
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved