• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಿ ಲಕ್ಕೂರು ಆನಂದರ ಚಾರಿತ್ರ್ಯವಧೆ ಸಲ್ಲದು: ಚಿಂತಕ ಡಾ.ಹುಲಿಕುಂಟೆ ಮೂರ್ತಿ
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ಬಿಕೆ-ಕೆಬಿ ಬಳಗ ಮತ್ತು ಲಂಕೇಶ್ ವಿಚಾರ ವೇದಿಕೆಯಿಂದ ‘ಲಕ್ಕೂರು ಆನಂದ ಒಂದು ನೆನಪು’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮೊಬೈಲ್ ಬೆಳಕಲ್ಲಿ ಚಿಕಿತ್ಸೆ ಪ್ರಕರಣ ತನಿಯಾಗಲಿ: ರೈತಸಂಘ
ಮೊಳಕಾಲ್ಮುರು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡು ಮೊಬೈಲ್ ಬೆಳಕಲ್ಲಿ ಚಿಕಿತ್ಸೆ ನೀಡಿದ ಪ್ರಕರಣವನ್ನು ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ರೈತಸಂಘದ ಪದಾಧಿಕಾರಿಗಳು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.
ಮುರುಘಾಶ್ರೀ ವಿಚಾರಣೆ ಮೇ 31ಕ್ಕೆ ಮುಂದೂಡಿಕೆ
ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀ ಪ್ರಕರಣದ ಅಧಿಕೃತ ಚಾರ್ಜ್ ಶೀಟ್ ಲಭ್ಯವಿಲ್ಲದ ಕಾರಣ ನ್ಯಾಯಾಲಯ ವಿಚಾರಣೆ ಮುಂದೂಡುವ ತೀರ್ಮಾನ ಕೈಗೊಂಡಿದೆ.
ಭವಿಷ್ಯದಲ್ಲಿ ಓಪಿಎಸ್ ಜಾರಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಶಿಕ್ಷಣ ಸಚಿವ ಮಧು ಬಂಗಾರಪ್ಪ
ಮೊದಲಿನಿಂದಲೂ ಶಿಕ್ಷಣಕ್ಕೆ ಕಾಂಗ್ರೆಸ್ ಸರ್ಕಾರ ಹೆಚ್ಚಿನ ಸಹಕಾರ ಕೊಡುತ್ತಿದೆ. ಶಿಕ್ಷಕರುಗಳಿಗೆ ಗಂಭೀರವಾದ ಸಮಸ್ಯೆಗಳಿವೆ. ಹಂತ ಹಂತವಾಗಿ ಎಲ್ಲವನ್ನು ಪರಿಹರಿಸಲಾಗುವುದೆಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ವೃತ್ತಿಯಲ್ಲಿ ಬದ್ಧತೆಯು ಅತ್ಯಗತ್ಯ: ಪ್ರಾಚಾರ್ಯ ನಾಸಿರುದ್ದೀನ್
ಚಿತ್ರದುರ್ಗದ ಡಯಟ್‍ನಲ್ಲಿ ಸೋಮವಾರ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಆಯೋಜಿಸಿದ್ದ ಕಾರ್ಯಾಗಾರವನ್ನು ಪ್ರಾಚಾರ್ಯ ಎಂ.ನಾಸಿರುದ್ದೀನ್ ಉದ್ಘಾಟಿಸಿ, ಮಾತನಾಡಿದರು.
ಜನರ ಆರೋಗ್ಯ ಸುಧಾರಣೆಯತ್ತ ಇಲಾಖೆ ಕ್ರಮ: ಡಾ.ಜೆ.ಡಿ.ವೆಂಕಟೇಶ್
ಚಳ್ಳಕೆರೆ ನಗರದ ಆಸ್ಪತ್ರೆ ಸಭಾಂಗಣದಲ್ಲಿ ತಾಲ್ಲೂಕು ಆರೋಗ್ಯ ಇಲಾಖೆ ವಿಶ್ವ ಡೆಂಘೀ ದಿನಾಚರಣೆ ಅಂಗವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾ ನಡೆಸಲಾಯಿತು.
ಕಾಡುಗೊಲ್ಲರಿಗೂ ಪರಿಷತ್‌ ಪ್ರಾತಿನಿಧ್ಯ ನೀಡಿ: ಸಿ.ಜಿ.ನಂದಿಹಳ್ಳಿ ಪಾತಪ್ಪ
ಹಿರಿಯೂರು ಪಟ್ಟಣದ ವೇದಾವತಿ ನಗರದ ಶ್ರೀ ಕೃಷ್ಣ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ಕಾಡುಗೊಲ್ಲ ಸಮುದಾಯಕ್ಕೆ ಎಂಎಲ್‌ಸಿ ಸ್ಥಾನ ನೀಡಬೇಕೆಂದು ಸಮುದಾಯದ ಮುಖಂಡರ ಸಭೆ ನಡೆಸಲಾಯಿತು.
ಮಹಿಳಾ ಹಾಸ್ಟೆಲ್‌ಗೆ ಕಾವಲುಗಾರರ ನೇಮಕ ಕಡ್ಡಾಯ: ಸಿಇಒ
ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಹಾಸ್ಟೆಲ್ ಮೇಲ್ವಿಚಾರಣ ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೋಮಶೇಖರ್ ಮಾತನಾಡಿ, ವಸತಿ ನಿಲಯಗಳ ಸಮರ್ಪಕ ನಿರ್ವಹಣೆಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು.
ನೀರಿನ ಬಗ್ಗೆ ಕಾಳಜಿ ವಹಿಸಿ: ಎಸ್‌.ಶಿವಣ್ಣ
ಕಂಚಿಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ಕೆರೆ ಪುನಶ್ಚೇತನ ಕಾಮಗಾರಿಗೆ ಯೋಜನಾಧಿಕಾರಿ ಎಸ್.ಶಿವಣ್ಣ ಚಾಲನೆ ನೀಡಿ, ನೀರಿನ ಸಂರಕ್ಷಣೆ ಬಗ್ಗೆ ಕಿವಿಮಾತು ಹೇಳಿದರು.
ಪಂಚ ವಾರ್ಷಿಕ ಯೋಜನೆ ಜಾರಿಗೆ ತಂದ ನೆಹರು: ತಾಜ್ ಫೀರ್
ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನೆಹರು ಅವರ ಪುಣ್ಯಸ್ಮರಣೆ ಆಚರಿಸಲಾಯಿತು.
  • < previous
  • 1
  • ...
  • 234
  • 235
  • 236
  • 237
  • 238
  • 239
  • 240
  • 241
  • 242
  • ...
  • 362
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved